Headlines

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.!

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.! ಕ್ಲಿನಿಕ್ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಕಾಮುಕ ವೈದ್ಯನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಖಾಸಗಿ ಕ್ಲಿನಿಕ್ ನಲ್ಲಿ ಈ ಘಟನೆ ನಡೆದಿದೆ. ಚರ್ಮರೋಗ ತಜ್ಞ ಈ ಕೃತ್ಯ ಎಸಗಿದ್ದಾನೆ.ಚರ್ಮದ ಸೋಂಕಿಗೆ ಒಳಗಾಗಿದ್ದ ಯುವತಿ ಡಾಕ್ಟರ್ ಬಳಿ ಬಂದಿದ್ದಾರೆ. ಆಕೆಯನ್ನ ಪರೀಕ್ಷೆ ಮಾಡುವ ನೆಪದಲ್ಲಿ ಆಕೆಯನ್ನ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಕೆಗೆ ಕಿಸ್ ಕೊಟ್ಟು ಬಲವಂತವಾಗಿ…

Read More

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ರಿಪ್ಪನ್‌ಪೇಟೆ | ಹಿರೇಸಾನಿಯಲ್ಲಿ ಅ.23 ರಂದು ಥಲಸ್ಸೆಮಿಯಾ ಮಕ್ಕಳಿಗಾಗಿ ರಕ್ತದಾನ ಶಿಬಿರ

ಹಿರೇಸಾನಿಯಲ್ಲಿ ಅ.23 ರಂದು ಥಲಸ್ಸೆಮಿಯಾ ಮಕ್ಕಳಿಗಾಗಿ ರಕ್ತದಾನ ಶಿಬಿರ ಶಿವಮೊಗ್ಗ: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ರೋಗದಿಂದ ಹುಟ್ಟಿಕೊಳ್ಳುತ್ತಿದ್ದಾರೆ. ತಲಸ್ಸೇಮಿಯಾ ರಕ್ತಕಣಗಳ ಸರಿಯಾದ ಉತ್ಪತ್ತಿ ತಡೆಯುವ ರೋಗವಾಗಿದೆ, ಇದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಸರಿಯಾಗಿ ಉತ್ಪತ್ತಿಯಾಗುವುದಿಲ್ಲ. ಈ ಹಿನ್ನೆಲೆಯಲ್ಲೇ, ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದಲ್ಲಿ ಮಲ್ನಾಡ್ ಗ್ರೂಪ್ಸ್ ಹಾಗೂ ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ವಿಭಾಗದ ಸಹಯೋಗದಲ್ಲಿ 23 ಅಕ್ಟೋಬರ್ 2025 ರಂದು ಸಾರ್ವಜನಿಕ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರವು ಸರ್ಕಾರಿ…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಪಿ. ರಮೇಶ್ ಅವರ ಮಾಲೀಕತ್ವದ ಸಾಗರ ರಸ್ತೆಯಲ್ಲಿರುವ ಪಿ.ವಿ. ಸ್ಟೋರ್‌ನಲ್ಲಿ ಭಾರತೀಯ ಸೇನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ಗಿರೀಶ್ ಅವರಿಗೆ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಯೋಧರಿಗೆ ಶಾಲು ಹೊದಿಸಿ, ಫಲತಾಂಬೂಲ ಮತ್ತು ನೆನಪಿನ ಕಾಣಿಕೆ ನೀಡಿ ಅವರ ಸೇವಾಭಾವವನ್ನು ಸ್ಮರಿಸಲಾಯಿತು. ನಂತರ ಸಿಹಿ ತಿನ್ನಿಸಿ ನಿವೃತ್ತಿ ಜೀವನವು ಸುಖಮಯವಾಗಿ ಮತ್ತು…

Read More

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್‌ ಡೆಲಿವರಿ ಬಾಯ್‌ ಸಿಗ್ನಲ್‌ ಬ್ರೇಕ್‌ ಮಾಡಿ ಅಜಾಗರೂಕವಾಗಿ ಬೈಕ್‌ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು…

Read More

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!!

RIPPONPETE | ಬೈರಾಪುರದಲ್ಲಿ ಪಂಚಲೋಹ ದೇವರ ಮೂರ್ತಿಗಳ ಕಳವು ,ಗ್ರಾಮಸ್ಥರಲ್ಲಿ ಆತಂಕ, ನೋನಿ ಸಂಪ್ರದಾಯಕ್ಕೆ ಧಕ್ಕೆ‌!! ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ವ್ಯಾಪ್ತಿಯ ಮುಡುಬ ಬೈರಾಪುರ ಭಾಗದಲ್ಲಿ ಭೂಮಿಗಡಿಯಲ್ಲಿ ಪರಂಪರೆಯಾಗಿ ಪ್ರತಿಷ್ಠಾಪಿಸಲಾಗಿದ್ದ ಪಂಚಲೋಹದ ದೇವರ ಮೂರ್ತಿಗಳು ಕಳವಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರತಿವರ್ಷ ದೀಪಾವಳಿ ಹಬ್ಬದ ನೋನಿ ಆಚರಣೆಯ ಅಂಗವಾಗಿ ಗ್ರಾಮಸ್ಥರು ಬನಕ್ಕೆ ತೆರಳಿ ಕಳೆದ ವರ್ಷ ಮಡಿಕೆಯಲ್ಲಿ ಇಟ್ಟು ಭೂಮಿಗೆ ಮುಚ್ಚಿ ಇರಿಸಿದ್ದ ಮೂರ್ತಿಗಳನ್ನು ಹೊರತೆಗೆದು ಪೂಜೆ ಸಲ್ಲಿಸುವುದು ಪರಂಪರೆಯಾಗಿತ್ತು , ಇದೇ ಪ್ರಕಾರ …

Read More

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು. ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ…

Read More

ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ

ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ…

Read More

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ ನಿಟ್ಟೂರು ಭಾಗದಲ್ಲಿ ಅಭಿವೃದ್ಧಿ ಚುರುಕು – ಶಾಸಕರ ಪ್ರಯತ್ನಕ್ಕೆ ಗ್ರಾಮಸ್ಥರಿಂದ ಕೃತಜ್ಞತೆ ದೇವಸ್ಥಾನಗಳ ಅಭಿವೃದ್ದಿಗೆ ಕ್ಷೇತ್ರದಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಅನುದಾನ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಹಿಂದುತ್ವವನ್ನು ಕೇವಲ ರಾಜಕೀಯ ಘೋಷಣೆ ಅಥವಾ ಪ್ರಚಾರದ ರೂಪದಲ್ಲಿ ಆಚರಿಸುವವರಲ್ಲ, ಬದಲಾಗಿ ಅದನ್ನು ಹೃದಯಪೂರ್ವಕವಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಉದಾಹರಣೆಯಾಗಿದ್ದಾರೆ ಎಂದು ಕೆಡಿಪಿ ಸದಸ್ಯ ಹಾಗೂ ನಿಟ್ಟೂರು ಬ್ಲಾಕ್…

Read More
Exit mobile version