Headlines

ಬಿಎಸ್ ವೈ ಕುರ್ಚಿಗೆ ಪುತ್ರ ವಿಜಯೇಂದ್ರರ ಭ್ರಷ್ಟಾಚಾರವೇ ಮುಳುವಾಯಿತೇ ?!! ಬಿಜೆಪಿಯವರೆ ಉತ್ತರ ನೀಡಬೇಕು:ಬೇಳೂರು ಗೋಪಾಲಕೃಷ್ಣ

ಆನಂದಪುರ: ಸಾಗರ ತಾಲ್ಲೂಕಿನಲ್ಲಿ ಕಳೆದ 1 ವಾರದಿಂದ ಎಡಬಿಡದೆ ಮಳೆ ಸುರಿಯುತ್ತಿದೆ ಇದರಿಂದ ಐವತ್ತು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ. ಸಾಗರ ತಾಲ್ಲೂಕಿನ ಆನಂದಪುರ ದಲ್ಲಿ ಪ್ರವಾಹ ವೀಕ್ಷಣೆಗೆ ಆಗಮಿಸಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಆನಂದಪುರಂ ಹೋಬಳಿಯಲ್ಲಿ ಜನರು ಕೋಟ್ಯಂತರ ರೂ ನಷ್ಟಕ್ಕೀಡಾಗಿದ್ದಾರೆ ಎಂದರು.  ಮನೆಗಳು ಬಿದ್ದಿವೆ ಕೊಟ್ಟಿಗೆಗಳು ಮುರಿದಿವೆ,ರೈತರ ಬೆಳೆ ಕೂಡ ಹಾಳಾಗಿದೆ ಕೂಡಲೇ ಅಧಿಕಾರಿಗಳು ಹಾಗೂ ಸರಕಾರ ಸಂತ್ರಸ್ತರ ನೆರವಿಗೆ ಬರಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ…

Read More

ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!???

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!??? ಮುಂಬರು ಸಾರ್ವತ್ರಿಕ ಚುನಾವಣೆಯಲ್ಲಿ 2019ರ ಚುನಾವಣೆಯಂತೆ ಅಭೂತಪರ್ವ ಗೆಲುವು ಸಾಧಿಸಿ ದೇಶಕ್ಕೆ 3ನೇ ಬಾರಿಗೆ ನರೇಂದ್ರ ಮೋದಿಯನ್ನ ಪ್ರಧಾನಿ ಮಾಡಲು ರಾಜ್ಯದಿಂದ ಅಧಿಕ ಸ್ಥಾನಗಳನ್ನು ಕೊಡುಗೆಯಾಗಿ ನೀಡಲು ಬಿಜೆಪಿ ಸಜ್ಜಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಬಹುದೊಡ್ಡದಾಗಿ ಕ್ಷೇತ್ರ ಮತದಾರರನ್ನು ಕಾಡುತ್ತಿದೆ. ಆದರೆ ಏಳು ಬಾರಿ ಗೆದ್ದು…

Read More

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಶಿವಮೊಗ್ಗ: ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುತ್ತಿದೆ.ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅರಸಾಳು ಹಾಗೂ ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ…

Read More

ವಿದ್ಯುತ್ ತಗುಲಿ ಇಬ್ಬರು ಸಾವು – ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ತೆರವಿನ ವೇಳೆ ನಡೆದ ದುರಂತ|electric-shock

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಕಟಾವ್ ಮಾಡಲು ಹೋಗಿದ್ದ ಇಬ್ಬರು ಕರೆಂಟ್ ತಗುಲಿ ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ನಗರದ ಊರುಗಡೂರ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ  ಓರ್ವರು ಗುಂಟೂರು ಮೂಲದ ಚಲ್ಲಾ ಸೋಮಶೇಖರ್ ಎಂದು ಗೊತ್ತಾಗಿದ್ದು, ಇನ್ನೊಬ್ಬರ ಸುಳಿವು ಸಿಗಬೇಕಿದೆ. ಘಟನೆಯಲ್ಲಿ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಮೇನ್​ ಲೇನ್​ ಸಂಪರ್ಕಗೊಂಡಿದ್ದು, ಅದರಿಂದ ಹರಿದ ವಿದ್ಯುತ್ನಿಂದಾಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು 108 ಗೆ ಕರೆ ಮಾಡಿ ಆ್ಯಂಬುಲೆನ್ಸ್​ನ್ನ ಕರೆಸಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಇಬ್ಬರನ್ನು ಶಿಫ್ಟ್ ಮಾಡಲಾಗಿದ್ದು,…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆಯಾಗಿತ್ತು. ಈ ಹಿನ್ನಲೆಯಲ್ಲಿ ರಸ್ತೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ತುರ್ತು ದುರಸ್ತಿಗೆ ಸೂಚಿಸಿದ್ದಾರೆ….

Read More

ರಸ್ತೆ ಗುಂಡಿಗಳನ್ನು‌ ಮುಚ್ಚುವಂತೆ ಒತ್ತಾಯಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ|Hosanagara

ಹೊಸನಗರ ತಾಲೂಕು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ತಾಲ್ಲೂಕು ಆಮ್ ಆದ್ಮಿ ಪಕ್ಷದ ವತಿಯಿಂದ  ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು. ರಸ್ತೆಯಲ್ಲಿ ಬಿದ್ದಿರುವ ಗುಂಡಿಗೆ ಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲೂಕ್ ಆಮ್ ಆದ್ಮಿ‌ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ,ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ…

Read More

ರಿಪ್ಪನ್‌ಪೇಟೆ : NSS ಶಿಬಿರಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆ ವಿರುದ್ದ ಅರಿವು ಜಾಥಾ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು. ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು…

Read More

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಶ್ವೇತಾ ಆಚಾರ್ಯ ಮೇಲೆ ಎಫ್ಐಆರ್ ದಾಖಲು

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ರಿಪ್ಪನ್ ಪೇಟೆ : ಕ್ಷುಲ್ಲಕ ವಿಚಾರಕ್ಕೆ ಬ್ಯೂಟಿ ಪಾರ್ಲರ್ ಗೆ ನುಗ್ಗಿ ಮಾಲೀಕಳ ಮೇಲೆ ಹಲ್ಲೆ ಮಾಡಿ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾಗರ ರಸ್ತೆ ನಿವಾಸಿ ಶ್ವೇತಾ ಆಚಾರ್ಯ ವಿರುದ್ಸ ಪ್ರಕರಣ ದಾಖಲಾಗಿದೆ.ತೀರ್ಥಹಳ್ಳಿ ರಸ್ತೆ ನಿವಾಸಿ…

Read More

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More
Exit mobile version