Headlines

Ripponpet | ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲ ಕೃಷ್ಣ ಬೇಳೂರು  ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ  ಎಪಿಎಂಸಿ ಕಾಯ್ದಿಯನ್ನು ತಿದ್ದುಪಡಿಗೊಳಿಸುವ ಮೂಲಕ ರೈತರಿಗೆ ಹೆಚ್ಚು ಉಪಯುಕ್ತವಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ  ಸುಸಜ್ಜಿತ ರಸ್ತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ೨.೫೦ ಕೋಟಿ ವೆಚ್ಚದ ಅಭಿವೃಧ್ಧಿ ಕಾಮಗಾರಿಗೆ …

Read More

ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ, ಶುಶ್ರೂಷಕಿಯರಿಗೆ ವೈದ್ಯರಿಂದ ಮಾನಸಿಕ ಕಿರುಕುಳ : ಗ್ರಾಮ ಪಂಚಾಯಿತಿಗೆ ದೂರು……!!!!!

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ  ಡಾ. ಆಂಜನೇಯರವರು ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶುಶ್ರೂಷಕಿಯರು ಗ್ರಾಮ ಪಂಚಾಯತ್ ನ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ. ಆಸ್ಪತ್ರೆಯ ವೈದ್ಯರು ಹೆಚ್ಚುವರಿ ಕೆಲಸ ನೀಡಿದಾಗ ವಿರೋದ ವ್ಯಕ್ತಪಡಿಸಿದರೆ ಏಕವಚನದಲ್ಲಿ ನಿಂದಿಸುವುದಲ್ಲದೇ ಸಾರ್ವಜನಿಕರ ಸಮ್ಮುಖದಲ್ಲಿ ಅಗೌರವ ಸೂಚಕ ಪದದಲ್ಲಿ ನಿಂದಿಸಿ,ಸಂಬಳ ಹಾಜರಾತಿಗೆ ಸಹಿ ಹಾಕುವುದಿಲ್ಲ ಎಂದು ಬೆದರಿಕೆ ಹಾಕುವ ಮೂಲಕ ಮಾನಸಿಕ ಕಿರುಕುಳ ನೀಡುತಿದ್ದಾರೆ. ಆದ್ದರಿಂದ ಗ್ರಾಮ…

Read More

ರೈತ ಪರ ಹೋರಾಟಗಾರ ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂಧರ್ಭದಲ್ಲಿ ಮೃತರ ಪತ್ನಿ ಪಿತಾಂಬರಮ್ಮ ಹಾಗೂ ಪುತ್ರರಾದ ಕಗ್ಗಲಿ ಲಿಂಗಪ್ಪ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಕಾಂಗ್ರೆಸ್ ರಿಪ್ಪನ್…

Read More

ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ನೀಡಿ:ಸೊರಬ ಬಿಜೆಪಿ ಮುಖಂಡರ ಆಗ್ರಹ:

ಸೊರಬ:ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಬೇಕೆಂದು ಸೊರಬ ತಾಲೂಕ್ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.  ಬಂಗಾರಪ್ಪನವರ ಪುತ್ರರಾದ ಕುಮಾರ ಬಂಗಾರಪ್ಪ ಸೊರಬ ತಾಲೂಕು ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು ,ತಾಲೂಕಿನ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನ, ಸೇತುವೆ,ಮುಗೂರು,ಮೂಡಿ,ಕಚವಿ ಏತ ನೀರಾವರಿ ಹಾಗೂ ಶ್ರೀ ರೇಣುಕಾಂಬ ದೇವಸ್ಥಾನ ಚಂದ್ರಗುತ್ತಿ,ಮೊರಾರ್ಜಿ ವಸತಿ ಶಾಲೆಗೆ ಸಾವಿರಾರು ಕೋಟಿ ಅನುದಾನವನ್ನು ಸ್ವ ಪ್ರಯತ್ನದಿಂದ ತಂದು ಕಾಮಗಾರಿಗಳು ನಡೆಯುತ್ತಿವೆ. ಸೊರಬ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ್ದು ಮತ್ತು ಆನವಟ್ಟಿ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿ…

Read More

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು.   ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ   ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…

Read More

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ ಸುಮಾರು ಏಳು ಗಂಟೆಯ ಸಮಯದಲ್ಲಿ ಶ್ರೀನಿವಾಸ್ ಕಾಮತ್ ರವರಿಗೆ ಸೇರಿದ ತೆಂಗಿನಮರಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ತೆಂಗಿನಮರ ಸುಟ್ಟು ಕರಕಲಾಗಿದೆ. ಸ್ಥಳೀಯರು ಸೇರಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್…

Read More

ಲೋಕ ಕಲ್ಯಾಣಕ್ಕಾಗಿ ಸಂಪನ್ನಗೊಂಡ ಆಶ್ಲೇಷ ಬಲಿ ಪೂಜೆ|worship

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ತಮಡಿಕೊಪ್ಪ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಲೋಕಕಲ್ಯಾಣಕ್ಕಾಗಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ  ಶಾಸಕ ಹರತಾಳು ಹಾಲಪ್ಪ ಗೆಲುವಿಗಾಗಿ ಅವರ ಪರವಾಗಿ ಶ್ರೀ ಕ್ಷೇತ್ರದ ಧರ್ಮದರ್ಶಿಗಳು ಹಾಗೂ ಭಕ್ತರು ಹಾಗೂ ಗೃಹ ಸಚಿವರ ಆಪ್ತ ಸಹಾಯಕರಿಂದ ಹಾಗೂ ಹಾಲಪ್ಪ ಅಭಿಮಾನಿಗಳಿಂದ ಭಾನುವಾರ ಶ್ರೀ ಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ವಿದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವು ಸಂಪನ್ನಗೊಂಡಿತು. ವೇದ…

Read More

ಅಂಗನವಾಡಿ ಕಾರ್ಯಕರ್ತೆರಿಗೆ ಮತ್ತು ಸಹಾಯಕಿಯರಿಗೆ ಮನೆ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು : ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಜಗತ್ತನ್ನು ವ್ಯಾಪಿಸಿದ್ದ ಕೊರೋನಾ ಮಹಾಮಾರಿ ರೋಗದ ಸಂದರ್ಭದಲ್ಲಿ ಅಂಗನವಾಡಿ ಆಶಾ ಮತ್ತು ಅರೋಗ್ಯ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಶ್ರಮಿಸಿರುವುದು ಪ್ರಸಂಶನೀಯವಾಗಿದೆ ಅದರೆ ಅವರಿಗೆ ಕನಿಷ್ಟ ವೇತನವಿಲ್ಲದೆ ಪರದಾಡುವ ಸ್ಥಿತಿ ಇದ್ದರೂ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಇವರಿಗೆ ಇದೇ 19 ರಿಂದ ಅರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಸೆಳೆಯುವುದರೊಂದಿಗೆ ಪರಿಹಾರ ಕಲ್ಪಿಸುವ ಭರವಸೆಯನ್ನು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಜ್ಯೋತಿಮಾಂಗಲ್ಯ…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More
Exit mobile version