Headlines

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ ಶಿಕಾರಿಪುರ, ಆ. 12 – ತಾಲ್ಲೂಕಿನ ಕೆಂಗಟ್ಟೆ ಶ್ರೀಗಂಧ ಮೀಸಲಿನಲ್ಲಿ ಶ್ರೀಗಂಧ ಮರ ಕಳ್ಳತನಕ್ಕೆ ಯತ್ನಿಸಿದವರ ವಿರುದ್ಧ ವಲಯ ಅರಣ್ಯಾಧಿಕಾರಿ ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ತಂಡ ಶೀಘ್ರ ಕಾರ್ಯಾಚರಣೆ ನಡೆಸಿ ಒಬ್ಬ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಶಿವಮೊಗ್ಗದ ಇಂದಿರಾನಗರ ಮೂಲದ ಆರು ಮಂದಿ ಆರೋಪಿಗಳು ರಾತ್ರಿ ವೇಳೆ, ವಿಶೇಷವಾಗಿ ಮಳೆಯ ಸಮಯವನ್ನು ಸದುಪಯೋಗಪಡಿಸಿಕೊಂಡು, ಬೇಲಿ ಕತ್ತರಿಸಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಿದ್ದರು. ಅವರು ಶ್ರೀಗಂಧ…

Read More

ವಿಷ ಕುಡಿಯುತ್ತೇವೆ ಹೊರತು ಹಿಜಬ್ ತೆಗೆಯುವುದಿಲ್ಲ : ಕಾಲೇಜನ್ನು ಬಹಿಷ್ಕರಿಸಿ ಹೊರನಡೆದ 25 ಪಿಯು ವಿದ್ಯಾರ್ಥಿನಿಯರು

ಇಂದಿನಿಂದ ಪದವಿ ಮತ್ತು ಪದವಿ ಪೂರ್ವ ಕಾಲೇಜು  ಆರಂಭವಾದ ಬೆನ್ನಲ್ಲೇ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿ ಕಾಲೇಜ್ ನ್ನು ಬಹಿಷ್ಕರಿಸಿ ವಾಪಾಸಾಗಿದ್ದಾರೆ. ಇಂದು ಬೆಳಿಗ್ಗೆ ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಹಿಜಬ್ ಧರಿಸಿ ಅನೇಕ ವಿದ್ಯಾರ್ಥಿನಿಯರು ಗೇಟ್ ಒಳಗೆ ಪ್ರವೇಶಿಸಿದ್ದಾರೆ. ಆದರೆ ಕಾಲೇಜ್ ಒಳಗೆ ಹೋದವರಿಗೆ ಡಿವಿಎಸ್ ಆಡಳಿತ ಮಂಡಳಿ ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ಸೂಚಿಸಿದ್ದಾರೆ.ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ವಿದ್ಯಾರ್ಥಿನಿಯರು ನಿರಾಕರಿಸಿದ ಕಾರಣ 25 ಜನ ವಿದ್ಯಾರ್ಥಿನಿಯರು ವಾಪಾಸಾಗಿದ್ದಾರೆ. ಹಿಜಬ್…

Read More

ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಟಿ ಆರ್ ಕೃಷ್ಣಪ್ಪರವರಿಂದ ಅರೆ ಬೆತ್ತಲೆ ಪ್ರತಿಭಟನೆ :

ರಿಪ್ಪನ್ ಪೇಟೆ : ಲಾಭದಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಕ್ಕೆ  ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರು ಇಂದು ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿರುವುದೇ ರೈತರು ಮತ್ತು ಬಡ ವರ್ಗಕ್ಕೆ ನೆರವಾಗುವುದಕ್ಕಾಗಿ, ಇದೀಗ ಖಾಸಗೀಕರಣ ಮಾಡಿದರೆ ಬಡ ವರ್ಗ ಸಂಕಷ್ಟಕ್ಕೆ ಸಿಗಲಿದೆ. ಆದ್ದರಿಂದ ಯಾವುದೇ ರಾಷ್ಟ್ರೀಕೃತ ಬ್ಯಾಂಕನ್ನು ಖಾಸಗೀಕರಣ ಮಾಡುವುದಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು….

Read More

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ – ಆಯನೂರು ಮಂಜುನಾಥ್ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್|AAP

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ -ಆಯನೂರು ಹೇಳಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್ ರಿಪ್ಪನ್‌ಪೇಟೆ : ಶಿವಮೊಗ್ಗ ನಗರದಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಗಲಭೆಗೆ ಸಿದ್ದತೆ ನಡೆದಿದೆ ಎಂಬ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕೂಡಲೇ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ ದಿವಾಕರ್ ಆಗ್ರಹಿಸಿದರು. ಸೋಮವಾರ ಪಟ್ಟಣದ ಆಮ್ ಆದ್ಮಿ ಪಕ್ಷದ ಕಛೇರಿಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ…

Read More

ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More

ಜೋಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.

ಸಾಗರ : ತಾಲ್ಲೂಕಿನ ಜೋಗದಲ್ಲಿ ಮನೆಯ ಸಮೀಪ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಜೋಗದ ನಿವಾಸಿ ಗಂಗಾಧರ್ (38) ಆತ್ಮಹತ್ಯೆ ಮಾಡಿಕೊಂಡವರು.ಗಂಗಾಧರ್ ಮದ್ಯವ್ಯಸನಿಯಾಗಿದ್ದು,ನಿನ್ನೆ ರಾತ್ರಿ ಸಹ ವಿಪರೀತ ಕುಡಿದು ಬಂದು ಪತ್ನಿ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ತದ ನಂತರ ಮನೆಯ ಹೊರಗೆ ಇರುವ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ನಿರ್ಮಲಾ ಭೇಟಿ ನೀಡಿ ಪರಿಶೀಲಿಸಿದರು.   

Read More

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…

Read More

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ ರಿಪ್ಪನ್‌ಪೇಟೆ : “ತಮ್ಮ ಅಭಿನಯ, ಸರಳತೆ ಮತ್ತು ಹೃದಯ ಶ್ರೀಮಂತಿಕೆಯ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ” ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ.ಆರ್ ಗೋಪಾಲಕೃಷ್ಣ ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ನಡೆದ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಅವರ…

Read More

ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!?

ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!? A five-month pregnant nurse was allegedly burned alive in Soraba, Shivamogga district over dowry harassment. Police have registered a murder case and launched a search for the accused. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಅಮಾನವೀಯತೆಯ ಅತಿ ಕ್ರೂರ ರೂಪ ಹೊರಬಂದಿದ್ದು, ಐದು ತಿಂಗಳ ಗರ್ಭಿಣಿ ನರ್ಸ್‌ ಶ್ವೇತಾ…

Read More

ಅಕ್ರಮ ಗೋಮಾಂಸ ಅಂಗಡಿಯ ಮೇಲೆ ದಾಳಿ : ಓರ್ವನ ಬಂಧನ

ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ  ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.  ಗೋ ಮಾಂಸದ ಜೊತೆಗೆ ಜೀವಂತ ಹಸುವನ್ನು ರಕ್ಷಿದ ಪೊಲೀಸರು ಆರೋಪಿ ಇಜಾಜ್ ಪಾಶಾ ಎಂಬಾತನನ್ನು  ಬಂಧಿಸಿದ್ದಾರೆ.  ಈ ದಾಳಿಯಲ್ಲಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ…

Read More
Exit mobile version