ಮತಾಂತರವಾಗುವಂತೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ – ತೀರ್ಥಹಳ್ಳಿ ಮೂಲದ ಖಾದರ್ ವಿರುದ್ದ ಪ್ರಕರಣ ದಾಖಲು|arrested
ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಳು. ಈ…