Headlines

ಮತಾಂತರವಾಗುವಂತೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ – ತೀರ್ಥಹಳ್ಳಿ ಮೂಲದ ಖಾದರ್ ವಿರುದ್ದ ಪ್ರಕರಣ ದಾಖಲು|arrested

ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್​ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್​ ನಲ್ಲಿ ಕೆಲಸ ಮಾಡುತ್ತಿದ್ದಳು. ಈ…

Read More

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..!

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. 2ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಬಾಲಕಿ ಮೇ 2ರಂದು ಬಾಲಕಿ ಸ್ನಾನ…

Read More

ತಡರಾತ್ರಿ ಬಾರ್ ನಲ್ಲಿ ಎಣ್ಣೆ ಕೊಡಲಿಲ್ಲವೆಂದು ಸಿಬ್ಬಂದಿಗಳ ಮೇಲೆ ಹಲ್ಲೆ – ದೂರು ದಾಖಲು|assault

ಬಾರ್ ಮುಚ್ಚುವ ಸಂದರ್ಭದಲ್ಲಿ ಬಂದು ಎಣ್ಣೆ ಕೊಟ್ಟಿಲ್ಲವೆಂದು ಬಾರ್​ ಸಿಬ್ಬಂದಿಗಳ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಘಟನೆ ನಿನ್ನೆ ಬಿಹೆಚ್ ರೋಡ್​ನಲ್ಲಿ ನಡೆದಿದೆ.  ಬಿಹೆಚ್​ ರೋಡ್​ನಲ್ಲಿರುವ ಬ್ಲೂ ಮೂನ್ ಬಾರ್​ ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಬಾರ್ ಸಿಬ್ಬಂದಿಗೆ ಗಾಯವಾಗಿದೆ. ಪ್ರಕರಣ ದೊಡ್ಡಪೇಟೆ ಠಾಣೆಯ ಮುಂದೆ ದಾಖಲಾಗಿದೆ. ಬಾರ್​ ಕ್ಲೋಸ್​ ಪ್ರತಿನಿತ್ಯ 11.30 ಕ್ಕೆ ಆಗುತ್ತದೆ. ಆದರೆ ಬಾರ್​ ಆ್ಯಂಡ್ ರೆಸ್ಟೋರೆಂಟ್​ನವರು ತಲೆ ಬಿಸಿ ಬೇಡ ಎಂದು 11.10 ಕ್ಕೆಲ್ಲಾ ಮುಂದಿನ ಡೋರ್ ಕ್ಲೋಸ್…

Read More

ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ :

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.

Read More

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು ಶಿವಮೊಗ್ಗ ಆಸ್ಪತ್ರೆಯ ವೈದ್ಯರು ತುಂಡಾಗಿದ್ದ ಕೈಯನ್ನು ಜೋಡಿಸುವ ಆಪರೇಷನ್‌ ನಡೆಸಿ ಎರಡು ತುಂಡಾಗಿದ್ದ ಕೈಯನ್ನ ಜೋಡಿಸಿದ್ದಾರೆ. ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವಲ್ಲಿ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿದೆ.  ಸತತ ಏಳು ಗಂಟೆಗಳ ಕಾಲ ನಡೆದ ಆಪರೇಷನ್ ಸಕ್ಸಸ್ ಆಗಿದೆ. ಏನಿದು ಘಟನೆ : ಶಿಕಾರಿಪುರ ತಾಲೂಕಿನ ಸಾಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಮುಂಗೈ ಕತ್ತರಿಸಿಕಿಂಡು ಬಿಟ್ಟಿದ್ದ. ಸಂಪೂರ್ಣವಾಗಿಯೇ ಮುಂಗೈ ಕಟ್ ಆಗಿತ್ತು….

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara ಹೊಸನಗರ : ಸುಮಾರು 4 ತಿಂಗಳುಗಳ ಕಾಲ ಹೊಸನಗರ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್‌ರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ…

Read More

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉರ್ದು ಶಾಲೆಯ ಶಿಕ್ಷಕ ಬಂಧನ|POCSO

9 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬರುವ ಶಾಲೆಯೊಂದಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕ ಅಕ್ಬರ್ ಎಂಬುವರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿಯ ಮನೆಯವರು ದೂರು ನೀಡಿದ್ದರು. ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಚರಣೆ : ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ವಾಪಾಸ್

ಶಿವಮೊಗ್ಗ: 2021 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 518 ಸ್ವತ್ತು ಕಳವು ಪ್ರಕರಣ ವರದಿಯಾಗಿದ್ದು ಅಂದಾಜು ಮೌಲ್ಯ 6,23,91,2147 ರೂ. ಎಂದು ಅಂದಾಜಿಸಲಾಗಿದೆ. ಅದರಲ್ಲಿ 3,03,59,176 ರೂ. ಮೌಲ್ಯದ ಮಾಲುಗಳನ್ನು ಪತ್ತೆ ಮಾಡಲಾಗಿದ್ದು, ಸದರಿ ಮಾಲಿನ ವಾರಸುದಾರರಿಗೆ ಬಿಟ್ಟು ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ. ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಮಾಲ್ ಗಳನ್ನು ವಾರಸುದಾರರಿಗೆ ಬಿಟ್ಟುಕೊಡುವ ಸಮಾರಂಭದ ಸುದ್ದಿಗಾರರೊಂದಿಗೆ ಮಾತನಾಡಿದರು….

Read More