Headlines

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಎನ್ಎಸ್ ಯುಐ ಒತ್ತಾಯ

ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಬಾವುಟವನ್ನ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪನವರ ಹೇಳಿಕೆಯನ್ನ ಖಂಡಿಸಿ ಎನ್ ಎಸ್ ಯುಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಮನವಿಯಲ್ಲಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.‌ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.8 ರಂದು ರಾಷ್ಟ್ರಧ್ವಜದ ಕಂಬದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಈ ರೀತಿಯ ಬಾವುಟವನ್ನು ಹಾರಿಸಬಾರದು ಎಂದು ಹೇಳಿಕೆ ನೀಡುವ ಬದಲು ಸಚಿವ ಈಶ್ವರಪ್ಪ ದೆಹಲಿಯ ಕೆಂಪು ಕೋಟೆಯ ಮೇಲೂ ಧ್ವಜ ಹಾರಿಸಲಾಗುವುದು ಎಂದು ಹೇಳುವ…

Read More

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ !|arrested

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ ! ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನೆಡೆಸಿರುವ ಘಟನೆ ಮಂಗಳವಾರ ರಾತ್ರಿ ನೆಡೆದಿದೆ. ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು…

Read More

ಸೊನಲೆ ಗ್ರಾಮ ಪಂಚಾಯತಿಯಲ್ಲಿ ಮಂಗನ ಕಾಯಿಲೆ (KFD) ಮುಂಜಾಗ್ರತೆ ಸಭೆ – ತಡೆ ಕ್ರಮಗಳ ಬಗ್ಗೆ ತಜ್ಞರ ಮಾಹಿತಿ

A KFD (Monkey Fever) precautionary review meeting was held at Sonale Gram Panchayat where health officials discussed preventive measures and public safety guidelines. ಹೊಸನಗರ : ಸೊನಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್ – KFD) ಮುಂಜಾಗ್ರತೆ ಕುರಿತು ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಇಲಾಖೆಯ ರಾಜ್ಯ RRT ತಂಡದ ಡಾ. ನಾಗರಾಜ ನಾಯ್ಕ್ ಅವರು ಮಂಗನ ಕಾಯಿಲೆ ಮುಂಜಾಗ್ರತೆ ಕುರಿತು…

Read More

ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru

ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ  ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More

ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ…

Read More

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ಮನೆ ಹಾನಿ ಹಾಗೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಘಟನೆಗಳು ನಡೆದಿದೆ.  ಘಟನೆ 1: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟಮ್ಮ ಕೋಂ ನಾಗರಾಜ್ ಅವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಹುಂಚಾ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನಡೆದ ನವೋದಯ ಶಾಲೆ – ಉಚಿತ ತರಬೇತಿ ಶಿಬಿರ :

 ಹುಂಚ ಗ್ರಾಮದ ಶ್ರೀ ರಂಗರಾವ್ ಸ್ಮಾರಕ ಸಭಾಭವನ, ಶ್ರೀ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನವೋದಯ ಶಾಲೆ – ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಭಾಗವಾಗಿ “ಪೋಷಕರ ಸಭೆ ಮತ್ತು ಸಂವಾದ” ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಹುಂಚ ಗ್ರಾಮ ವ್ಯಾಪ್ತಿಯ, 8 ವಿವಿಧ ಶಾಲೆಗಳಿಂದ, 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಪ್ರವೇಶ ಪರೀಕ್ಷೆ ಕಟ್ಟಿರುವ 21 ಮಕ್ಕಳು ಮತ್ತು ಅವರ ಪೋಷಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಅತಿಥಿಗಳಾಗಿ ಲೇಖಕರು ನವೋದಯ ಮಾಸ್ಟರ್ ಗೈಡ್ ಮತ್ತು ಉಪನ್ಯಾಸಕರಾದ…

Read More

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್‌ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕಃ 09-08-2024 ರಂದು ಸಂಜೆ ಶಿವಮೊಗ್ಗ ನಗರದ  ಡಿಎಆರ್ ಸಭಾಂಗಣದ ಆವರಣದಲ್ಲಿ ಒಟ್ಟು 110 ಜನ ರೌಡಿಗಳನ್ನ ಪರೆಡ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಅವರುಗಳ ವೈಯಕ್ತಿಕ ವಿವರ ಜೊತೆಗೆ ಆದಾಯದ ಮೂಲಗಳನ್ನು…

Read More