ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…