ರಂಜಾನ್ ಉಪವಾಸ ತಿಂಗಳ ಪ್ರಥಮ‌ ಚಂದ್ರ ದರ್ಶನ – ಗುರುವಾರದಿಂದ ಉಪವಾಸ ಆಚರಣೆ|Ramzan

ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆ ನಾಳೆಯಿಂದ ಕೇರಳ ಮತ್ತು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಂಜಾನ್ ಉಪವಾಸ ಆರಂಭವಾಗಲಿದೆ. ಇಂದು ರಂಝಾನ್ ತಿಂಗಳ ಚಂದ್ರ ದರ್ಶನ ವಾಗಿರುವುದರಿಂದ ಮಾರ್ಚ್ 23 (ಗುರುವಾರ) ರಂದು ರಂಝಾನ್ ಉಪವಾಸ ವ್ರತ ಪ್ರಾರಂಭವಾಗುತ್ತದೆ, ಮುಸ್ಲಿಮರ ಪವಿತ್ರ ರಮಝಾನ್‌ ಉಪವಾಸ ತಿಂಗಳ ಪ್ರಥಮ ಚಂದ್ರದರ್ಶನವು ಇಂದು ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ರಂಝಾನ್ ಉಪವಾಸ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ…

Read More

ಯುವತಿ ನಾಪತ್ತೆ : ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

An 18-year-old girl, Rakshitha G R from Kenchanala village in Hosanagara taluk of Shivamogga district, has gone missing since March 21, 2026. Public requested to share any information. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಳ ಗ್ರಾಮದ ಗೌಡಕೊಪ್ಪ ನಿವಾಸಿಯಾದ ರಕ್ಷಿತಾ ಜಿ.ಆರ್ (18) ಅವರು ಕಾಣೆಯಾಗಿರುವ ಬಗ್ಗೆ ಪ್ರಕರಣ ವರದಿಯಾಗಿದೆ. ರಕ್ಷಿತಾ ಅವರು ರಂಗನಾಥ್ ಅವರ ಪುತ್ರಿಯಾಗಿದ್ದು, ದಿನಾಂಕ 21.03.2026 ರಂದು ಬೆಳಿಗ್ಗೆ ಸುಮಾರು 11…

Read More

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ತರಗತಿ ವಿದ್ಯಾರ್ಥಿನಿ ….

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ವಿದ್ಯಾರ್ಥಿನಿ …. 14 ವರ್ಷಗಳ ಹಿಂದೆ ಯಾರೋ ಬೀದಿಯಲ್ಲಿ ಬಿಟ್ಟು ಹೋಗಿದ್ದ ಮೂರು ದಿನಗಳ ಕಂದನನ್ನು ತಂದು ಸಾಕಿ, ಸಲುಹಿ ಅಮ್ಮನ ಪ್ರೀತಿಯನ್ನೆಲ್ಲಾ ಧಾರೆಯೆರೆದಿದ್ದ ಈ ಮಹಿಳೆ ಮುಂದೆ ಈಕೆಯೇ ತನ್ನ ಪಾಲಿನ ಯಮಸ್ವರೂಪಿಣಿಯಾಗುತ್ತಾಳೆ ಎನ್ನುವುದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಮಕ್ಕಳಿಲ್ಲದ ಕೊರಗನ್ನು ಈ ಕಂದ ನೀಗಿಸಿದಳು ಎಂದು ಯಾರೋ ಹೆತ್ತು ಬೀಸಾಡಿದ ಮಗುವನ್ನು ತಂದು ಸಾಕಿ, ಸಲುಹಿ ಆಕೆಗೆ ಆರೈಕೆ ಮಾಡಿದ್ದರು ಈ ಅಮ್ಮ….

Read More

ಹೊಸನಗರ : ತಂದೆಯ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಸಾಧನೆ – ಪಡೆದ ಅಂಕ ಎಷ್ಟು ಗೊತ್ತಾ??? ಈ ಸುದ್ದಿ ನೋಡಿ

ತಂದೆ ಸಾವಿನ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ಮನೆಯ ಪರೀಕ್ಷೆ ನಡೆಯುವಾಗಲೇ ತಂದೆ ಕಳೆದುಕೊಂಡಿದ್ದರು. ಹೊಸನಗರದಿಂದ ಕೊಪ್ಪಳಕ್ಕೆ ಹೋಗಿ ಬಂದು ಆಂಗ್ಲ ವಿಷಯದ ಪರೀಕ್ಷೆ ಬರೆದಿದ್ದರು. ಅವರು ಕನ್ನಡ 81, ಇಂಗ್ಲಿಷ್ 80, ಹಿಂದಿ 93, ಗಣಿತ 57, ವಿಜ್ಞಾನ 48, ಸಮಾಜ ವಿಜ್ಞಾನ 77 ಅಂಕ ಪಡೆದಿದ್ದಾರೆ.  ತಂದೆಯ ಸಾವಿನ ನಡುವೆಯೂ ಪರೀಕ್ಷೆ…

Read More

ಹೊಸನಗರ ತಾಲೂಕಿನ 1167 ಹಳ್ಳಿಗಳ ಕುಡಿಯುವ ನೀರಿನ ಯೋಜನೆಗೆ 422 ಕೋಟಿ ರೂ : ಹರತಾಳು ಹಾಲಪ್ಪ | ರಿಪ್ಪನ್‌ಪೇಟೆ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ|Halappa

ರಿಪ್ಪನ್‌ಪೇಟೆ : ಹೊಸನಗರ ತಾಲ್ಲೂಕಿನ ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ 1167 ಹಳ್ಳಿಗಳ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ 422 ಕೋಟಿ ರೂ ಪ್ರಸ್ತಾವನೆಗೆ ಸರ್ಕಾರದಿಂದ ಅಡಳಿತಾತ್ಮಕ ಅನುಮೋದನೆ ದೊರಕಿದೆ ಎಂದು ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ ಹೊಸನಗರ ತಾಲ್ಲೂಕಿನ ಪಟ್ಟಣ ಪಂಚಾಯ್ತಿ ಮತ್ತು 30 ಗ್ರಾಮ ಪಂಚಾಯ್ತಿಗಳಿಗೆ 50.25.15.10 ಮತ್ತು 5 ಸಾವಿರ ಲೀಟರ್ ಸಾಮರ್ಥ್ಯದ…

Read More

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

Shivamogga | ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

ಶಿವಮೊಗ್ಗ : ಆಟೋ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಗೋಪಾಳ ನಿವಾಸಿ ಸಮೀರ್ @ ಸಯ್ಯದ್ ಸಮೀರ್ ಬಂಧಿತ ಆರೋಪಿಯಾಗಿದ್ದಾನೆ.  ನಗರದ ಕಾಮತ್ ಲೇಔಟ್ ನ ಖಾಲಿ ಜಾಗದಲ್ಲಿ ಆಟೋ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 23 ವರ್ಷದ ಯುವಕನನ್ನ‌ ಬಂಧಿಸಲಾಗಿದೆ. ನಡೆದಿದ್ದೇನು..??? ದಿನಾಂಕ: 08-04-2024 ರಂದು ಮದ್ಯಾಹ್ನ ತುಂಗಾ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾಮತ್‌ ಲೇಔಟ್‌ ಖಾಲಿ ಜಾಗದಲ್ಲಿ ಯಾರೋ ಆಸಾಮಿಗಳು ಆಟೋ ಒಂದನ್ನು…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

ಸೊರಬ: ಬಿಜೆಪಿ ಕೈ ತಪ್ಪಿದ ಪುರಸಭೆ ಅಧ್ಯಕ್ಷ ಸ್ಥಾನ : ಶಾಸಕ ಕುಮಾರ್ ಬಂಗಾರಪ್ಪಗೆ ತೀವ್ರ ಮುಖಭಂಗ

ಶಿವಮೊಗ್ಗ: ಸೊರಬ ಪುರಸಭೆ ಅಧ್ಯಕ್ಷ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಗೆಲುವು ಲಭಿಸಿದೆ. ಪರಿಣಾಮ ಸೊರಬ ಪುರಸಭೆ ಅಧ್ಯಕ್ಷ ಸ್ಥಾನ ಬಿಜೆಪಿ ಕೈ ತಪ್ಪಿದೆ. ಇಂದು ಸೊರಬ ಪುರಸಭೆ ಉಪಾಧ್ಯಕ್ಷೆ ಮಧುರಾ ಜಿ.ಶೇಟ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ನಡೆದ ಅವಿಶ್ವಾಸ ನಿರ್ಣಯದ ಪರ 11 ಮತಗಳು ಲಭ್ಯವಾಗಿದೆ. 12 ಜನ ಸದಸ್ಯರಿರುವ ಪುರಸಭೆಯಲ್ಲಿ ಬಿಜೆಪಿ 6, ಕಾಂಗ್ರೆಸ್​​ 4, ಜೆಡಿಎಸ್​ ಹಾಗೂ ಪಕ್ಷೇತರ ಸದಸ್ಯರು ತಲಾ 1 ಸ್ಥಾನ ಲಭಿಸಿದ್ದು,…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More