Headlines

ಹೊಸನಗರ ತಾಲೂಕಿನಲ್ಲೊಂದು ಪೋಕ್ಸೋ ಪ್ರಕರಣ ದಾಖಲು|pocso

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಯುವಕನೊಬ್ಬ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಯುವತಿಯೋರ್ವಳನ್ನು ಪ್ರೀತಿಸಿ ನಂಬಿಸಿ ಮೋಸ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಣೇಬೆನ್ನೂರಿನಿಂದ ನಗರಕ್ಕೆ ಕಬ್ಬಿಣದ ಕೆಲಸಕ್ಕೆ ಬಂದಿದ್ದ ಅಂದಾಜು 28 ವರ್ಷದ ಯುವಕ ನಗರದ 17 ವರ್ಷದ ಯುವತಿಯನ್ನು ಪ್ರೀತಿಸಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ…

Read More

ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ ಸಂಬಂಧಿಸಿದಂತೆ ಪ್ರಿನ್ಸಿಪಾಲ್ ಗೆ ಮತ್ತೊಂದು ಕುತ್ತು !! ಹಾಗಾದರೆ ಅದೇನು ????

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಿನ್ಸಿಪಲ್ ಅನಾಗರಿಕನಂತೆ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದರು. ಬೆಳಿಗ್ಗೆಯಿಂದ ಶುರುವಾದ ಪ್ರತಿಭಟನೆಯು ಕ್ಷಣಕ್ಷಣಕ್ಕೂ ಹೆಚ್ಚಿನ ರೋಚಕತೆಯನ್ನು ಪಡೆಯುತ್ತಿತ್ತು ಕೊನೆಗೂ ಪ್ರಿನ್ಸಿಪಲ್ ಚಂದ್ರಪ್ಪರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಕೇಂದ್ರ ಕಚೇರಿಗೆ ಹಾಜರಾಗುವಂತೆ     ಇಲಾಖೆಯಿಂದ ತನಿಖೆಗೆ ಆದೇಶ ಕೂಡ ಹೊರಬಿತ್ತು.ಇದರಿಂದ ನಿರಾಳ ಗೊಂಡಂತಹ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮೊಟಕುಗೊಳಿಸಿ ಶಾಲೆಗೆ ತೆರಳಿದರು. ಆದರೆ ಪ್ರಿನ್ಸಿಪಾಲ್ ಗೆ ಮಾತ್ರ ಮತ್ತೊಂದು ಕುತ್ತು  ರೆಡಿಯಾಗಿತ್ತು. :::ವಿದ್ಯಾರ್ಥಿ ಪೋಷಕರಿಂದ ಪ್ರಿನ್ಸಿಪಲ್…

Read More

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…

Read More

ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.      { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ  ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ :

ಅನಾರೋಗ್ಯದಿಂದ ಬಳಲುತ್ತಿದ್ದ ಚಂದನವನದ ಹಿರಿಯ ನಟಿ ಭಾರ್ಗವಿ ನಾರಾಯಣ್ ವಿಧಿವಶರಾಗಿದ್ದಾರೆ. ಭಾರ್ಗವಿ ನಾರಾಯಣ್ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ಚಲನಚಿತ್ರದ ನಟಿ ಮತ್ತು ಕರ್ನಾಟಕದ, ರಂಗಭೂಮಿಯ ಕಲಾವಿದೆ. ಭಾರ್ಗವಿ ನಾರಾಯಣ್ ಅವರ ಕೆಲವು ಪ್ರಸಿದ್ಧ ಚಿತ್ರಗಳು ನಟಿಸಿದ್ದಾರೆ. ಎರಡು ಕನಸು, ಪಲ್ಲವಿ ಅನುಪಲ್ಲವಿ, ಹಾಗೂ ಬಾ ನಲ್ಲೆ ಮಧುಚಂದ್ರಕ್ಕೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಾರ್ಗವಿ ನಾರಾಯಣ್ ಅವರು ಇಪ್ಪತ್ತು ಚಿತ್ರಗಳು ಹಾಗೂ ದೂರದರ್ಶನ ಸರಣಿಯ ಮಂಥನಾ ಮತ್ತು ಮುಕ್ತಾ (ಟಿವಿ ಸರಣಿಗಳು) ಸೇರಿದಂತೆ ಕನ್ನಡದಲ್ಲಿ ಅನೇಕ…

Read More

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ | congress

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ ರಿಪ್ಪನಪೇಟೆ : ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗೆ ಗ್ಯಾರಂಟಿಯನ್ನು ನೀಡುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಅಭಿಮಾನಿಗಳು ಜನ ಸಾಮಾನ್ಯರೊಂದಿಗೆ ಬೆರೆತು ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ-…

Read More

ಮಲಗಿದ್ದಾಗ ಹಾವು ಕಚ್ಚಿದೆ ಎಂದರು ಎಚ್ಚೆತ್ತುಕೊಳ್ಳದ ಪೋಷಕರು – ಪಿಯುಸಿ ವಿದ್ಯಾರ್ಥಿನಿ ಸಾವು|Snake bite

ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ…

Read More

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ದೇಶಕ್ಕೆ ಒಳಿತಾಗಲಿ , ಸಿದ್ದರಾಮಯ್ಯ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಪ್ರಧಾನಿ ನರೇಂದ್ರ ಮೋದಿಗೆ ಒಳಿತಾಗಲಿ ಹಾಗೂ ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದ…

Read More

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ

Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ…

Read More

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!!Train

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!  ರಿಪ್ಪನ್‌ಪೇಟೆ : ಮೈಸೂರು-ಬೆಂಗಳೂರು-ಶಿವಮೊಗ್ಗ-ಸಾಗರ -ತಾಳಗುಪ್ಪ ಮಾರ್ಗದ ಇಂಟರ್ ಸಿಟಿ ರೈಲು ಆರಸಾಳು ರೈಲ್ವೆ ನಿಲ್ದಾಣದಲ್ಲಿ ನಿಲ್ಲದೆ ಇರುವುದರಿಂದ ಮಲೆನಾಡಿನ ಪ್ರಯಾಣಿಕರಿಗೆ ರೈಲು ಹತ್ತಿ ಇಳಿಯುವ ಯೋಗ ಇನ್ನೂ ಕೂಡಿ ಬಂದಿಲ್ಲ. ಈ ಹಿಂದೆ ತಾಳಗುಪ್ಪದಿಂದ ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಕೊರೋನಾ ಸಂದರ್ಭದಲ್ಲಿ ನಿಲ್ಲಿಸಲಾಗಿದ್ದು ಅದು ಈಗ ಶಿವಮೊಗ್ಗಕ್ಕೆ ಬಂದು ಅಲ್ಲಿಂದ ಭರ್ತಿಯಾಗಿ ಹೋಗುತ್ತಿದೆ ಇದರಿಂದ ಕಡಿಮೆ ಖರ್ಚಿನಲ್ಲಿ ರಾಜಧಾನಿಗೆ…

Read More