Headlines

ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…

Read More

ಅರಸಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾಕರ್ ರಾಜೀನಾಮೆ |arasalu

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾಕರ್ ರಾಜೀನಾಮೆ ಸಲ್ಲಿಸಿದ್ದಾರೆ. ಅರಸಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ 20 ತಿಂಗಳ ಕಾಲ ಕಾರ್ಯನಿರ್ವಹಿಸಿದ ಹೂವಪ್ಪ ಯಾನೆ ಉಮಾಕರ್ ಸಾಗರದ ಉಪ ವಿಭಾಗ ಅಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕೆಲಸದ ಒತ್ತಡ ಹಾಗೂ ಕಾರಣಾಂತರದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಭಾಷಾಸಾಬ್,…

Read More

ರಾಜಕಾರಣಿಗಳ ನಡವಳಿಕೆ ಜನರಲ್ಲಿ ಅಸಹ್ಯವುಂಟುಮಾಡಿದೆ,ಅದು ಪರಿವರ್ತನೆಯಾಗಬೇಕು: ಕೆ ದಿವಾಕರ್

ರಿಪ್ಪನ್‌ಪೇಟೆ: ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷದ ಸಾಗರ ವಿಧಾನಸಭಾ ಕ್ಷೇತ್ರ ಸಂಭಾವ್ಯ ಅಭ್ಯರ್ಥಿ ಕೆ. ದಿವಾಕರ್ ಹೇಳಿದರು. ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್‌ಆದ್ಮಿ ಪಕ್ಷದ ನೂತನ ಕಛೇರಿ ಉದ್ಘಾಟನೆಯ ನಂತರ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಇದುವರೆಗೆ ನಮ್ಮನ್ನಾಳಿದ ಶಾಸಕರುಗಳು ಉಂಡುಹೋದ ಕೊಂಡುಹೋದ ಮನಸ್ಥಿತಿಯವರಾಗಿರುವುದು ದುರಂತ. ನಮ್ಮಿಂದ ಆಯ್ಕೆಯಾದ ಕಳ್ಳರು, ಕಾಕರು, ದರೋಡೆ ಕೋರರು ಸಮಾಜವನ್ನು ಏನು…

Read More

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆಯಲ್ಲಿ ಅಂತ್ಯ|crime news

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ ಶಿಕಾರಿಪುರ : ಇಲ್ಲಿನ ಕೆಎಚ್‌ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ‌. ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯಶವಂತ್ (19) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಅನಾರೋಗ್ಯ ಹಿನ್ನಲೆಯಲ್ಲಿ ಮನನೊಂದು ಶನಿವಾರ ಮಧ್ಯಾಹ್ನ ವಿಷ ಸೇವಿಸಿದ್ದಾನೆ ತಕ್ಷಣ ಕುಟುಂಬಸ್ಥರು ಯುವಕನನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದರು.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆಯಲ್ಲಿ ಯುವಕನು ಭಾನುವಾರ ತಡರಾತ್ರಿ…

Read More

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.! ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ…

Read More

ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

 ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ‌ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ. ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ‌ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು‌ ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ…

Read More

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭಾನುವಾರ ರಜಾ ದಿನವಾದ ಹಿನ್ನಲೆಯಲ್ಲಿ ಶೋ ರೂಮ್ ರಜೆ…

Read More

SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್

SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್  ಸಾಗರ:  ರೈತ ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದಿಂದ ನಕಲಿ ಚೆಕ್ ಮೂಲಕ 4.25 ಕ್ವಿಂಟಾಲ್ ಕಾಳು ಮೆಣಸು ಖರೀದಿಸಿ, ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ವಿದ್ಯಾವಂತ ಕಳ್ಳರನ್ನು ಪೇಟೆ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಕ್ಷಯ್, ಹರ್ಷಿತ್, ಕುಮಾರ್,  ಅಭಿನಂದನ ರನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಉನ್ನತ ವ್ಯಾಸಂಗ ಮಾಡಿದವರಾಗಿದ್ದಾರೆ. ಆರೋಪಿತರಿಂದ 2.76…

Read More