Headlines

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಎನ್ಎಸ್ ಯುಐ ಒತ್ತಾಯ

ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಬಾವುಟವನ್ನ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪನವರ ಹೇಳಿಕೆಯನ್ನ ಖಂಡಿಸಿ ಎನ್ ಎಸ್ ಯುಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಮನವಿಯಲ್ಲಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.‌ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.8 ರಂದು ರಾಷ್ಟ್ರಧ್ವಜದ ಕಂಬದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಈ ರೀತಿಯ ಬಾವುಟವನ್ನು ಹಾರಿಸಬಾರದು ಎಂದು ಹೇಳಿಕೆ ನೀಡುವ ಬದಲು ಸಚಿವ ಈಶ್ವರಪ್ಪ ದೆಹಲಿಯ ಕೆಂಪು ಕೋಟೆಯ ಮೇಲೂ ಧ್ವಜ ಹಾರಿಸಲಾಗುವುದು ಎಂದು ಹೇಳುವ…

Read More

ಸಾವಿರಾರು ಗರ್ಭಿಣಿಯರ ಪಾಲಿನ ಮಹಾದೇವತೆ ರಿಪ್ಪನ್‌ಪೇಟೆಯ ಸೂಲಗಿತ್ತಿ ಜಯಮ್ಮ- ಸಾವಿರಾರು ಹೆರಿಗೆ ಮಾಡಿಸಿರುವ ಗಟ್ಟಿಗಿತ್ತಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯಿಂದ ಸನ್ಮಾನ|Ripponpet

ರಿಪ್ಪನ್‌ಪೇಟೆ : ಅದೆಷ್ಟೋ ಜನರ ಪಾಲಿಗೆ ಆಕೆ ಮಹಾತಾಯಿ. ಸಾವಿರಾರು ಪುಟ್ಟ ಕಂದಮ್ಮಗಳಿಗೆ ಕೈಯೊಡ್ಡಿದ ಮಹಾಮಾತೆ. ಹೌದು ಅವರೇ ನಮ್ಮ ರಿಪ್ಪನ್‌ಪೇಟೆ ಪಟ್ಟಣದ ಹೆಮ್ಮೆಯ ಸೂಲಗಿತ್ತಿ ಜಯಲಕ್ಷ್ಮಿ. ಆಪತ್ಕಾಲದಲ್ಲಿ ಗರ್ಭಿಣಿ ಮಹಿಳೆಯರ ಸಹಾಯಕ್ಕೆ ಬರುವ ಈ ಸೂಲಗಿತ್ತಿಯ ಹೆಸರು ಜಯಲಕ್ಷ್ಮಿ,ಇವರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೂಲಗಿತ್ತಿ ಜಯಮ್ಮ ಅಂತಾನೇ ಫೇಮಸ್​. ಸರಿಯಾಗಿ ವಿದ್ಯುತ್​​, ರಸ್ತೆ, ಆಸ್ಪತ್ರೆ ಇಲ್ಲದ ಕಾಲದಲ್ಲಿ ಕಾಡು-ಮೇಡು ದಾಟಿ ಪ್ರಸವ ವೇದನೆ ನಿವಾರಿಸುತ್ತಿದ್ದ ಗಟ್ಟಿಗಿತ್ತಿ. ಜಯಮ್ಮ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರಿಗೆ ಅಭಿಮಾನಿಗಳಿಂದ ಚುನಾವಣಾ ವೆಚ್ಚ ಭರಿಸಲು ದೇಣಿಗೆಗಳ ಮಹಾಪೂರ|GKB

ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಇನ್ನೇನೂ ಕೆಲವೆ ದಿನಗಳಲ್ಲಿ ನಡೆಯಲಿದ್ದು ಈ ತಿಂಗಳ ಅಂತ್ಯದಲ್ಲಿ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಸಾಗರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದ್ದು ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ ಆದರೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ರವರ ಅಭಿಮಾನಿಗಳು ಈಗಲೇ ಚುನಾವಣೆಯ ಖರ್ಚುವೆಚ್ಚಗಳಿಗೆ ದೇಣಿಗೆ ನೀಡಲು ಸನ್ನದ್ದರಾಗಿದ್ದು ತಾ ಮುಂದೂ ನಾ ಮುಂದೂ ಎನ್ನುವ ರೀತಿಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ವಿರೋಧಿ ಅಭ್ಯರ್ಥಿಗಳು ಹಣದ ಹೊಳೆ…

Read More

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ರಿಪ್ಪನ್‌ಪೇಟೆ : ಬರುವೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂರಕ್ಷಣಾ ಕೇಂದ್ರದ ಉರಗ ಸಂಶೋಧಕ ಅಜಯ್ ಗಿರಿ ಮತ್ತು ತಂಡದವರು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಬರುವೆ ಗ್ರಾಮದ ಮಂಜುನಾಥ್ ಮನೆಯ ಸಮೀಪದಲ್ಲಿದ್ದ ಕಾಳಿಂಗ ಸರ್ಪವನ್ನು ಕಂಡು ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿದ ಮಹೇಶ್ ನಾಯ್ಕ್…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…

Read More

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.  ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ‌(17) ಶಶಾಂಕ (17) ಸ್ಥಳದಲ್ಲೇ…

Read More

ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni

ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ ರಿಪ್ಪನ್‌ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ‌ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು…

Read More

ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಶಿವಮೊಗ್ಗ: ಎಸ್ಎಸ್ಎಲ್​ಸಿ ಪರೀಕ್ಷೆ  ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು  ದಾಳಿ ಮಾಡಿದ್ದು, ಈ ಘಟನೆ ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ…

Read More