ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ
ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ ತಯಾರಾದ ಖಾದಿ ಬಟ್ಟೆಗಳನ್ನು ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…