Headlines

HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ತಾಲೂಕ್ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 08 ರಂದು ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದೆ. ನಿಟ್ಟೂರು ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 11-30 ಕ್ಕೆ  ನಡೆಯುವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದು,…

Read More

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read More

ಹೃದಯಾಘಾತದಿಂದ 34 ವರ್ಷದ ಯುವಕ ಸಾವು

ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಕಂದಮ್ಮನಿಗಾಗಿ ಬಾಳುವ ಆಸೆ ಇತ್ತು… ಆದರೆ ಹೃದಯ ದ್ರೋಹ ಬಗೆದು ಬಡಿತ ನಿಲ್ಲಿಸಿತ್ತು… ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿ ತಂದೆ ಎಂಬ ಬಿರುದು ಪಡೆದ ಮೇಲೆ ದಿನವೂ ಕಣ್ಣಲ್ಲಿ ಕನಸು ತುಂಬಿಸಿಕೊಂಡಿದ್ದ ಗಿರೀಶ್ ಎಂಬ ಯುವಕ ಕೇವಲ 34ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ನಿವಾಸಿ ಗಿರೀಶ್ ಅವರಿಗೆ ನಿನ್ನೆ…

Read More

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ KSRTC bus driver assaulted for overtaking – both arrested ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ.  ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್  ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್…

Read More

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ 50 lakh threat – house and shop broken into, property destroyed ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜರಿ ವ್ಯಾಪಾರಿಯೊಬ್ಬರಿಗೆ  50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6…

Read More

ಧರ್ಮಸ್ಥಳದಲ್ಲಿ‌ ನಾಲ್ವರು ಯೂಟ್ಯೂಬರ್ ಗಳ ಮೇಲೆ ಮಾರಣಾಂತಿಕ ಹಲ್ಲೆ

ಧರ್ಮಸ್ಥಳದಲ್ಲಿ‌ ನಾಲ್ವರು ಯೂಟ್ಯೂಬರ್ ಗಳ ಮೇಲೆ ಮಾರಣಾಂತಿಕ ಹಲ್ಲೆ Four YouTubers attacked in Dharmasthala ಧರ್ಮಸ್ಥಳ: ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಸುಮಾರು 60-70 ಜನರಿದ್ದ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ. ಧರ್ಮಸ್ಥಳದ ಸಮೀಪದ ಸೌಜನ್ಯ ಅವರ ಮನೆಯ ಬಳಿ ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗವಾದ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಇದೀಗ ಜನರನ್ನು ಹೈರಾಣು ಮಾಡಿದೆ. ಹೊಸನಗರದ ಬೆಳ್ಳೂರು , ಹೆದ್ದಾರಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯಲು ಆರಂಭಿಸಿವೆ. ಕೆಲವು ಕಡೆಗಳಲ್ಲಿ ಮಳೆ ನೀರೇ ರಸ್ತೆಗಳ ಮೇಲೆ ಹರಿಯುತ್ತಿದೆ. ಪರಿಣಾಮವಾಗಿ ಸಾರ್ವಜನಿಕರಿಗೆ…

Read More

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್ ರಿಪ್ಪನ್ ಪೇಟೆ : ಆತ್ಮಸಾಕ್ಷಿ ಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ  ಎಂದು ಹಿರಿಯ ವ್ಯವಹಾರಗಳ ಜಿಲ್ಲಾ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಎಂ.ಎಸ್. ಸಂತೋಷ್ ಹೇಳಿದರು. ಅಮೃತ(ಗರ್ತಿಕೆರೆ) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತದಾರ ಸಾಕ್ಷರತಾ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ಕಾನೂನಿನ ಅರಿವು ಮತ್ತು…

Read More

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ ಸಾಲದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದಲ್ಲಿ ನಡೆದಿದೆ. ಹೊಸ ಮನೆ ನಿರ್ಮಾಣಕ್ಕೆ ಸಾಲ ಮಾಡಿಕೊಂಡಿದ್ದ ದಂಪತಿ ಸಾಲ ತೀರಿಸಲಾಗದೆ ಭಾನುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಾ ನಾಯ್ಕ(72), ಲಕ್ಷ್ಮಮ್ಮ(58) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ದಂಪತಿಗೆ ಇಬ್ಬರು ಪುತ್ರರಿದ್ದಾರೆ , ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲದ ವಿಚಾರವಾಗಿ ದಂಪತಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾಳೂರು…

Read More