Headlines

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ A stray dog attacked a 4-year-old girl and another man in Shivamogga’s Sominakoppa area, leaving them injured. Residents have urged authorities to control the growing stray dog menace. ಶಿವಮೊಗ್ಗ, ಮೇ 07: ಮನೆ ಮುಂಭಾಗ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ…

Read More

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read More

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ವಿವಿಧ ಕಾಮಗಾರಿಗಳಿಗೆ ಶಾಸಕ ಬೇಳೂರು ಚಾಲನೆ MLA Gopalakrishna Belur inaugurates ₹75 lakh development works in Ripponpet, announces plans to upgrade the Gram Panchayat to a Town Panchayat, and highlights the swift completion of ₹27 crore infrastructure projects by June. ​ರಿಪ್ಪನ್‌ಪೇಟೆ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜೊತೆಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ…

Read More

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ Six accused convicted in a 2020 attempted murder case in Bhadravathi have been sentenced to 3 years imprisonment, while the main acuse received 7 years jail. Court also imposed a ₹2.3 lakh fine and ordered ₹1.5 lakh compensation to the victim. ಭದ್ರಾವತಿ: ಹಳೆಯ ದ್ವೇಷದ ಹಿನ್ನೆಲೆ…

Read More

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ Two individuals were arrested in Shivamogga’s Gandhi Bazaar for allegedly assaulting traffic police officers and obstructing them from duty after being questioned for riding without helmets. ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ…

Read More

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ A tragic incident in Anandapura: A 26-year-old, 6-month pregnant woman died of a snakebite while resting in a ginger field in Sulagodu village. Read the full details. ​ಆನಂದಪುರ: ಹೊಲದಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ…

Read More

ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು – ಶಾಸಕ ಗೋಪಾಲಕೃಷ್ಣ ಬೇಳೂರು

ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು – ಶಾಸಕ ಗೋಪಾಲಕೃಷ್ಣ ಬೇಳೂರು ಕಲಾವಿದರನ್ನು ಕಡೆಗಣಿಸುವ ಸಂಪ್ರದಾಯ ಬೆಳೆಯುತ್ತಿರುವುದು ಆತಂಕಕಾರಿ – ಬಿ. ಟಾಕಪ್ಪ ಕಣ್ಣೂರು MLA Gopalakrishna Beluru highlights global MNC job opportunities for rural graduates at the Ripponpet College event, alongside a call to preserve Karnataka’s folk arts by B. Takappa Kannur. ​ರಿಪ್ಪನ್‌ಪೇಟೆ: ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉನ್ನತ ವ್ಯಾಸಂಗ ಮಾಡಿದ ಗ್ರಾಮೀಣ ಭಾಗದ…

Read More

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ Farmers in Thirthahalli staged a massive protest against the Forest Department, filling trenches dug on former MLA Konanduru Lingappa’s land and demanding a joint survey. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಕ್ರಮಗಳನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕಿನ ಮೇಲಿನ ಕಡಗೋಡು ಗ್ರಾಮದಲ್ಲಿ ‘ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ’ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿರಿಯ…

Read More

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More