Ripponpete | ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ |
ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ | ಕಿಡಿಕೇಡಿಗಳ ನಿದ್ದೆಗೆಡಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕಣ್ಗಾವಲು ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಪಿಎಸ್ಐ ನಿಂಗರಾಜ್ ಕೆ ವೈ ತೆಗೆದುಕೊಂಡ ಕ್ರಮ ಕಿಡಿಗೇಡಿಗಳ ನಿದ್ದೆಗೆಡಿಸಿದೆ. ಹೌದು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ , ಕೋಡೂರು ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕೆಲವು ಘಟನೆಗಳು ಪೊಲೀಸರ ತಲೆ ನೋವಿಗೆ…


