Headlines

ಮೆಸ್ಕಾಂ ನಿರ್ಲಕ್ಷ್ಯಕ್ಕೆ ಅಡಿಕೆ ತೋಟ ಬಲಿ – 200ಕ್ಕೂ ಹೆಚ್ಚು ಮರಗಳು ಬೆಂಕಿಗಾಹುತಿ

Over 200 arecanut trees were destroyed in a fire at Kusugundi village near Ripponpet, allegedly due to MESCOM negligence after a tree leaning on an electric pole caused a short circuit. ರಿಪ್ಪನ್‌ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದಾಗಿ ರೈತನ ಅಡಿಕೆ ತೋಟಕ್ಕೆ ಬೆಂಕಿ ತಗುಲಿ 200ಕ್ಕೂ ಹೆಚ್ಚು ಅಡಿಕೆ ಮರಗಳು ಸುಟ್ಟುಹೋಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ನಡೆದಿದೆ….

Read More

ಸಾಗರ: ನಿಗೂಢವಾಗಿ ಕಣ್ಮರೆಯಾಗಿದ್ದ “”ಪ್ರಕಾಶ್ ಟ್ರಾವೆಲ್ಸ್” ಮಾಲೀಕ ಶವವಾಗಿ ಪತ್ತೆ! ನಿಜಕ್ಕೂ ಇದು ಆತ್ಮಹತ್ಯೆಯೇ…? “ಪಟಗುಪ್ಪೆ” ಸುತ್ತಾ, ಈಗ ಅನುಮಾನದ ಹುತ್ತ…!

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ರವರ ಅಳಿಯ ಕಾಫೀ ಡೇ ಸಿದ್ಧಾರ್ಥ್ ಆತ್ಮಹತ್ಯೆಯ ಪ್ರಕರಣದಂತೆಯೇ ಸಾಗರದ ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ರವರ ನಿಗೂಢ ನಾಪತ್ತೆ ಪ್ರಕರಣವೂ ಸಹ ನೋಡಲು ಒಂದೇ ರೀತಿಯಾಗಿ ಕಾಣುತ್ತಿದೆ! ಯಾಕಂದ್ರೇ, ಎಲ್ ಎನ್ ಟಿ ಇನ್ನಿತರೆ ತೀರಾ ಟಾರ್ಚರ್ ಕೊಡುವ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮಾಡಿಕೊಂಡಿದ್ದ ಸಿದ್ಧಾರ್ಥ್ ರವರು ದಿಕ್ಕೇ ಕಾಣದಂತಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು, ಇದೇ ಪ್ರಕರಣದಂತೆಯೆ ಪ್ರಕಾಶ್ ರವರು ಸಹ ಸಾಲ ಸೋಲಕ್ಕೆ ಅಂಜಿ…

Read More

ಆರಗ ಬಳಿ ಮೃತದೇಹ ಸಮೇತ ಕಾರು ಸುಟ್ಟ ಪ್ರಕರಣ : ಮೃತ ವ್ಯಕ್ತಿಯ ಪತ್ನಿ ಸೇರಿ ಐವರ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆಗಾರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದೆ. ವಿನೋದ್ ಅವರನ್ನು ಮನೆಯಲ್ಲಿಯೇ ಆತನ ಪತ್ನಿ ಮತ್ತು ಸಹಚರರು ಕೊಲೆಗೈದು ಮಿಟ್ಲಗೋಡು ಕಾಡಿನಲ್ಲಿ ಕಾರು ನಿಲ್ಲಿಸಿ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಸುಟ್ಟ ಕಾರು,…

Read More

ಹೊಸನಗರ ಜಾತ್ರೆಯ ಮೆರುಗು ಹೆಚ್ಚಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೈಭವ|fare

ಹೊಸನಗರ :ಮೈ ಮನ ತಣಿಸುವ ನೃತ್ಯ ವೈಭವ ಕಾರ್ಯಕ್ರಮ, ಮನಕ್ಕೆ ಮುದ ನೀಡುವ ಪುಟ್ಟ ಪುಟಾಣಿಗಳ, ಚಿಣ್ಣರ ಹಾಡು ,ನೃತ್ಯಗಳು. ಹೌದು ಈ ಸುಂದರ ಕಾರ್ಯಕ್ರಮವು ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಅದ್ದೂರಿಯಿಂದ ಸಾವಿರಾರು ಜನಗಳ ಸಮ್ಮುಖದಲ್ಲಿ ನಡೆದಿದ್ದು,ಹೊಸನಗರ ಜಾತ್ರೆಯ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ!! ಏಕೆಂದರೆ ಕಳೆದ ಬಾರಿ ಅದೇ ವೇದಿಕೆಯಲ್ಲಿ ನಡೆದಂತಹ ಕಾರ್ಯಕ್ರಮಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಸಹ ಕೇಳಿ ಬಂದಿತ್ತು,ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ವಿರೋಧದ ಅಲೆಯೇ ಎದ್ದಿತ್ತು.. ಆದರೆ…

Read More

ಬಸ್ಸಿಗಾಗಿ ಕಾಯುತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳುವು|theft

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು  ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ.  ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ ಹತ್ತಲು ಪ್ಲ್ಯಾಟ್ ಫಾರಂ ನಂಬರ್​…

Read More

ಕೆಂಚನಾಲ : ಬಸ್ ಅಡ್ಡಗಟ್ಟಿ ವಿದ್ಯಾರ್ಥಿಯ ಮೇಲೆ ನಾಲ್ವರು ಯುವಕರಿಂದ ಹಲ್ಲೆ – ದೂರು ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆದಲುಗುಡ್ಡೆ ಗ್ರಾಮದಲ್ಲಿ ಚಲುಸುತಿದ್ದ ಬಸ್ ನ್ನು ಅಡ್ಡ ಹಾಕಿ ನಾಲ್ವರು ಯುವಕರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಗಾಳಿಬೈಲ್ ಗ್ರಾಮದ ನಿವಾಸಿ ರಿಫಾಯತ್(17) ಇಂದು ಸಂಜೆ ವಿಶೇಷ ತರಗತಿ ಮುಗಿಸಿಕೊಂಡು‌ ತನ್ನ ಊರಾದ ಕೆಂಚನಾಲಕ್ಕೆ ಬಸ್ ನಲ್ಲಿ ಹಿಂದಿರುತಿದ್ದಾಗ ನಾಲ್ಕು ಜನ ಯುವಕರು ಬೈಕ್ ನಲ್ಲಿ ಹಿಂಬಾಲಿಸಿ ಕೆದಲುಗುಡ್ಡೆ ಗ್ರಾಮದ ಬಳಿ ಬಸ್…

Read More

ರಿಪ್ಪನ್ ಪೇಟೆ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ :ಬೈಕ್ ಸವಾರನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ…

Read More

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ ಹೊಸನಗರ : ಅವಧಿ ಮೀರಿದ ಔಷಧಿ ವಿತರಣೆ, ಸುಚಿತ್ವದ ಕೊರತೆ ದೂರಿನ ಬೆನ್ನಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಾಲೂಕಿನ ನಿಟ್ಟೂರು ಗ್ರಾಮದ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಹ ಶಾಸಕರೇ ಶೌಚಾಲಯ ಸೇರಿದಂತೆ ವಿವಿಧ ಕೊಠಡಿಗಳ ಶುಚಿತ್ವ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಅವಧಿ ಮೀರಿದ ಔಷಧಿ ವಿತರಣೆ ಕುರಿತಂತೆ ಆಸ್ಪತ್ರೆಯ ವೈದ್ಯೆ ಡಾ. ಚೈತ್ರ ಅವರಿಂದ ಸೂಕ್ತ…

Read More

ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute

ರಿಪ್ಪನ್‌ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…

Read More

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ ಹಣಕೊಡುವುದಾಗಿ ನಂಬಿಸಿ ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿದ ಪ್ರಕರಣದಲ್ಲಿ ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ತೀರ್ಪು ನೀಡಿ ಆದೇಶಿಸಿದೆ. ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ  ಮಂಜುನಾಥ್ ನಾಯಕ್ ರವರು ದಿನಾಂಕಃ 13-09-2024 ರಂದು  ಆರೋಪಿತನಾದ ಹಯಾತ್ ಸಾಬ್, 31 ವರ್ಷ,…

Read More
Exit mobile version