Headlines

ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ – ಶಾಸಕ ಬೇಳೂರು ಸವಾಲ್

ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಹೈಕೋರ್ಟ್ ಜಡ್ಜ್ ಮುಂದೆ ಶಾಸಕರ ವಿರುದ್ದ ಆರೋಪ ಮಾಡಿದ ಮೆಸ್ಕಾಂ ಇಂಜಿನಿಯರ್ ಇತ್ತೀಚೆಗೆ ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ಮೆಸ್ಕಾಂ ಇಂಜಿನಿಯರ್ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಅವರು ಯಾರು ಅಂತನೇ ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಆತ ಇಲ್ಲ. ಹೀಗಿದ್ದೂ ನನ್ನ ವಿರುದ್ಧ ಹಣ ಕೇಳಿದ ಆರೋಪ ಮಾಡಿದ್ದಾರೆ. ಇದನ್ನು ಸಾಬೀತು ಪಡಿಸಿದ್ದೇ ಆದರೇ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್ ಹಾಕಿದರು. ಶಿವಮೊಗ್ಗ ಜಿಲ್ಲೆಯ…

Read More

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ…

Read More

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಬಾಗವಹಿಸಿ  ಭಾವ ಗೀತೆ ಹಾಗೂ ಜನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ  ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ಪ್ರಥಮ ಸ್ಥಾನ. ಹಾಗೂ ಪ್ರಥಮ…

Read More

ರಿಪ್ಪನ್‌ಪೇಟೆ : ಅಪ್ರಾಪ್ತ ಯುವತಿಯ ಮೇಲೆ ಯುವಕನಿಂದ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು|POCSO

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲಿ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಯುವಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಬನಶೆಟ್ಟಿಕೊಪ್ಪ ಗ್ರಾಮದ ಮನೋಜ್ (22) ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ವಿವರ ಇಲ್ಲಿದೆ : ಸಂತ್ರಸ್ತ ಬಾಲಕಿಯ ತಂದೆ ತೀರಿಕೊಂಡಿದ್ದು ತಾಯಿ ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ಸದರಿಯವರ ತಂದೆ ತಾಯಿಗೆ 2 ಜನ ಮಕ್ಕಳಿದ್ದು ಹಿರಿಯವನು ಅಣ್ಣ ಡ್ರೈವಿಂಗ್ ಕೆಲಸ ಮಾಡಿಕೊಂಡಿರುತ್ತಾನೆ.ನೊಂದ ಬಾಲಕಿಯು ೨ ನೇ ತರಗತಿ ವರೆಗೆ ವಿದ್ಯಾಭ್ಯಾಸ…

Read More

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

ಮಿದುಳು ನಿಷ್ಕ್ರಿಯಗೊಂಡು ಏಳು ವರ್ಷದ ಬಾಲಕ ಸಾವು : ನೇತ್ರದಾನ ಮಾಡಿ ಉದಾರತೆ ಮೆರೆದ ಪೋಷಕರು|Eyedonate

ರಿಪ್ಪನ್ ಪೇಟೆ : ಏಳು ವರ್ಷದ ಮಗುವಿನ ಮೆದುಳಿನಲ್ಲಿ ರಕ್ತಸ್ತ್ರಾವ ಉಂಟಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿತ್ತು. ಮಗನನ್ನು ಬದುಕಿಸುವುದಕ್ಕೆ ಪೋಷಕರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಮೆದುಳು ನಿಷ್ಕ್ರೀಯಗೊಂಡ ಬಳಿಕ ಬಾಲಕ ಸಾವಿನ ಮನೆಯ ಅಂಚು ತಲುಪಿಯಾಗಿತ್ತು. ಎತ್ತಿ ಮುದ್ದಾಡಿ ಸಾಕಿ ಸಲುಹಿದ ಪುಟ್ಟ ಮಗನ ಸಾವಿನ ನೋವಿನ ನಡುವೆಯೂ ಪೋಷಕರು ಆತನ ಅಂಗಾಂಗ ದಾನ ಮಾಡುವ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನ ನೋವಿನಲ್ಲಿಯೂ ಸಾರ್ಥಕತೆಯನ್ನು ಮೆರೆದಿದ್ದಾರೆ. ಹೌದು…

Read More

20 ವರ್ಷಗಳಿಂದ ದುರಸ್ತಿ ಕಾಣದೆ ಇರುವ ಗ್ರಾಮದ ಬಸ್ ನಿಲ್ದಾಣವನ್ನು ಯುವಕನೊಬ್ಬನಿಂದ ಸ್ವಚ್ಚ : ಯುವಕನ ಕಾರ್ಯಕ್ಕೆ ದಾರಿಹೋಕರಿಂದ ಶ್ಲಾಘನೆ :

ಸಾಗರ : 20 ವರ್ಷಗಳಿಂದ ಬಸ್ ಸ್ಟ್ಯಾಂಡ್ ಕಾಣದೆ ಇರುವ ಗ್ರಾಮದ ಬಸ್ ನಿಲ್ದಾಣವನ್ನು ಏಕ ವ್ಯಕ್ತಿಯಿಂದ ಸ್ವಚ್ಚ.ಯುವಕನ ಕಾರ್ಯಕ್ಕೆ ದಾರಿಹೋಕರಿಂದ ಶ್ಲಾಘನೆ. ನಮ್ಮ ದೇಶ ಸ್ವಾತಂತ್ರ ಬಂದು ಅದೆಷ್ಟೋ ವರ್ಷ ಕಳೆದಿವೆ ಆದರೆ ಇನ್ನೂ ಕೂಡ ಕೆಲವು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕಳೆದ ಇಪ್ಪತ್ತು ವರ್ಷಗಳಿಂದ ಬಸ್ ಸ್ಟ್ಯಾಂಡ್ ಇಲ್ಲದೆ ಸಾರ್ವಜನಿಕರು ಶಾಲೆಗೆ ಹೋಗು ಬರುವ ವಿದ್ಯಾರ್ಥಿಗಳು ಕಿರಿಕಿರಿ ಅನುಭವಿಸುತ್ತಿರುವುದನ್ನು ಕಂಡು ಇಲ್ಲೊಬ್ಬ ಯುವಕ ಬಸ್ ನಿಲ್ದಾಣವನ್ನು ಸ್ವಚ್ಚ…

Read More

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು :

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತನ್ನ ಸ್ನೇಹಿತರೊಂದಿಗೆ ಶಿವಮೊಗ್ಗದ ಶಕ್ತಿಧಾಮದ ಖಾಸಗಿ‌ ಈಜುಕೊಳಕ್ಕೆ ತೆರಳಿದ್ದ ಜೋಸೆಫ್ ನಗರದ ಯುವಕ ರಾಕೇಶ್ ಎಂಬ 18 ವರ್ಷದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಡಿವಿಎಸ್ ಕಾಮರ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಕೇಶ್ ಎರಡು ಮೂರು ದಿನಗಳಿಂದ ಸ್ನೇಹಿತರೊಂದಿಗೆ ಈಜುಕೊಳದಲ್ಲಿ ತೆರಳಿ ಈಜು ಹೊಡೆಯಲು ಯೋಜನೆ ಹಾಕಿಕೊಂಡಿದ್ದ. ಇಂದು ಮಧ್ಯಾಹ್ನ ಈಜುಕೊಳಕ್ಕೆ ತೆರಳಿದ್ದ ಯುವಕ ಮನೆಗೆ ಹೊರಡುವ ವೇಳೆ ನೀರಿನಿಂದ…

Read More

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ – ಪತಿ‌, ಅತ್ತೆ ಮತ್ತು ನಾದಿನಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್|Crime News

ಶಿವಮೊಗ್ಗ : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುರಿಯಲಿದೆ ಆದೇಶಿಸಿದೆ. ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ…

Read More

ಇಬ್ಬರ ಅಪಪ್ರಚಾರ : ಮೂರು ಜೀವಗಳು ಬಲಿ

ಮಹಿಳೆಯಿಂದ ಲಕ್ಷಾಂತರ ರೂ ಹಣ ಪಡೆದು ಹಣ ವಾಪಾಸ್ ಕೊಡದೆ ಸತಾಯಿಸುತ್ತಿದ್ದವನು ಹಣ ವಾಪಾಸ್ ಪಡೆಯಲು ಬಂದ ಮಹಿಳೆಯ ವಿರುದ್ಧ ಬೇರೆಯವರ ಜೊತೆ ಅನೈತಿಕ ಸಂಬಂಧವಿದೆ ಎಂದು ಅಪಪ್ರಚಾರ ಮಾಡಿದ್ದರ ಪರಿಣಾಮ ಬೇಸತ್ತ ಮಹಿಳೆ ಇಬ್ಬರು ಮಕ್ಕಳೊಂದಿಗೆ  ಭದ್ರಾ ಚಾನೆಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಸಂತೋಷ್ ಅರಹತೊಳಲು ಎಂಬಾತನು ಈ ಹಿಂದೆ ಯಡೇಹಳ್ಳಿ ವೀಣಾ (32) ಎಂಬುವರಿಂದ 8 ಲಕ್ಷ ರೂ.ಹಣ ಸಾಲವಾಗಿ ಪಡೆದಿದ್ದನು. ಹಣ ವಾಪಾಸ್ ಕೇಳಲು ಹೋದ  ಸಂತೋಷ್…

Read More