ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500 after his 16-year-old son was found driving a Mahindra Bolero on Thirthahalli Road. ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಮಹೀಂದ್ರಾ ಬೊಲೆರೊ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕರಾದ ತಂದೆಗೆ ಶಿವಮೊಗ್ಗ ನ್ಯಾಯಾಲಯ ₹26,500 ದಂಡ ವಿಧಿಸಿದೆ. ಅಪ್ರಾಪ್ತ ಮಕ್ಕಳ ಕೈಗೆ ವಾಹನ ನೀಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ…

Read More

ಬೀದಿನಾಯಿಗಳ ದಾಳಿಗೆ ಬಲಿಯಾದ 4 ವರ್ಷದ ಬಾಲಕ – ಮನೆಯಂಗಳದಲ್ಲಿ ಆಟವಾಡುತಿದ್ದಾಗ ಬಾಲಕನ ತಲೆ ಸೀಳಿ ಮೆದುಳು ತಿಂದ ನಾಯಿಗಳು|attack

  ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದಡಮಘಟ್ಟ ಗ್ರಾಮದಲ್ಲಿ ನಡೆದಿದೆ.  ಸೈಯದ್ ಮದನಿ(4) ನಾಯಿಗಳ ದಾಳಿಗೆ ಬಲಿಯಾದ ಬಾಲಕ. ಬಾಲಕ ಸೈಯದ್ ಮದನಿಯು ಸಂಜೆ ನಾಲ್ಕು ಗಂಟೆಗೆ ಮನೆಯಿಂದ ಹೊರಗೆ ಆಟವಾಡಲು ಬಂದಾಗ ಏಕಾಏಕಿ ಹತ್ತಾರು ನಾಯಿಗಳು ಒಂದೇ ಸಮನೆ ದಾಳಿ ನಡೆಸಿವೆ. ದಾಳಿಗೆ ಬೆದರಿದ ಮದನಿ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ ಎಲ್ಲ ನಾಯಿಗಳು ಆತನನ್ನು ಕಚ್ಚಿ ಹಾಕಿದೆ. ಅಲ್ಲದೇ, ರಸ್ತೆ ತುಂಬೆಲ್ಲಾ…

Read More

ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಈಶ್ವರಪ್ಪ  ಮತ್ತೆ ತಮ್ಮ ಹೇಳಿಕೆಯಿಂದ ವಿವಾದವನ್ನು ಸೃಷ್ಟಿಸಿದ್ದಾರೆ. ಈ ಬಾರಿಯ ಹೇಳಿಕೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವನ್ನು ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ನೀಡಿದ್ದ ಧ್ವಜದ ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ ಈಶ್ವರಪ್ಪ, ಕೇಸರಿ ಧ್ವಜ ಕೆಂಪುಕೋಟೆ ಮೇಲೆ ಕೂಡ ಹಾರಿಸುತ್ತೇವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಮುಂದೆ ನಮ್ಮ ದೇಶದಲ್ಲಿ ಕೇಸರಿ ಧ್ವಜವೇ ರಾಷ್ತ್ರ ಧ್ವಜವಾಗಬಹುದು. ಹಿಂದೆ ರಾಮ ಮಂದಿರ ಕಟ್ಟಲು ಆಗಲ್ಲ ಅಂದಿದ್ದರು ಈಗ ಕಟ್ಟಿಲ್ಲವ, ಹಾಗೇಯೇ ಮುಂದೊಂದು ದಿನ ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದರು. ಅಧಿಕಾರದ…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು. ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ…

Read More

ಪಂಜಾಬ್ ಸರ್ಕಾರದ ವಿರುದ್ಧ ಹೆದ್ದಾರಿಪುರದಲ್ಲಿ ಪಂಜಿನ ಮೆರವಣಿಗೆ

ಹೆದ್ದಾರಿಪುರ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಹೆದ್ದಾರಿಪುರದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ  ಮಂಜುನಾಥ್ ಎಂ,ಬಿ, ಪಕ್ಷದ ಹಿರಿಯ ಮುಖಂಡರಾದ ಸುರೇಶ್ ಸಿಂಗ್,ಕೀರ್ತಿ ಗೌಡ್ರು, ಪಂಚಾಯತ್ ಪ್ರಮೂಕ್ ಆದರ್ಶ ಡಿ ಗೌಡ, ಕಲ್ಲೂರ್ ಗಂಗಾಧರ್,ಪ್ರವೀಣ್ ಬಟ್, ಸಂತೋಷ್ ಕಲ್ಕೂಪ್ಪ, ಮಂಜುನಾಥ್ ಶೇಟ್ ಹೆದ್ದಾರೀಪುರ, ರಾಮಣ್ಣ , ಕಿರಣ್ ಕಣಬಂದೂರು,ಅರುಣ್…

Read More

ಶಿವಮೊಗ್ಗದಲ್ಲಿ – ಬಸ್ ನಿಲ್ದಾಣದಿಂದ ಆ್ಯಕ್ಟಿವಾ, ಬೈಪಾಸ್ ರಸ್ತೆಯಿಂದ ಬೊಲೆರೋ ಪಿಕಪ್ ಕಳವು

ಶಿವಮೊಗ್ಗದಲ್ಲಿ – ಬಸ್ ನಿಲ್ದಾಣದಿಂದ ಆ್ಯಕ್ಟಿವಾ, ಬೈಪಾಸ್ ರಸ್ತೆಯಿಂದ ಬೊಲೆರೋ ಪಿಕಪ್ ಕಳವು Two separate vehicle theft cases have been reported in Shivamogga, including the theft of a Honda Activa from the private bus stand and a Bolero pickup vehicle from Urugaduru Bypass Road. Police have registered cases and launched an investigation. ಶಿವಮೊಗ್ಗ : ನಗರದಲ್ಲಿ ವಾಹನ ಕಳ್ಳರ ಹಾವಳಿ…

Read More

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದೆ. ಸೆ‌.29 ರ ಭಾನುವಾರ ಬೆಳಿಗ್ಗೆ ಶಿರಸಿಯಲ್ಲಿ ನಡೆಯುವ ಮಲೆನಾಡ ಅಕ್ಷರೋತ್ಸವ -2024 ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ಉತ್ತರ ಕನ್ನಡ ಇದರ ಕಚೇರಿ ಪ್ರಕಟಣೆಯಲ್ಲಿ…

Read More

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಲ್ಲಿ ಪರಿಚಯವಾಗಿ ನಂತರ ಪ್ರೀತಿಯಾಗಿ ಅಲ್ಲಿಂದ ಮದುವೆಗೆ ಒಪ್ಪದ ಕಾರಣದ ವಿಚಾರವಾಗಿ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಮೂರು ವರ್ಷದ ಹಿಂದೆ  ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಪರಿಚಯವಾಗಿತ್ತು.  ಆ ಪರಿಚಯ  ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಪ್ರೀತಿ ಮನೆಯಲ್ಲಿ ತಿಳಿಯುತ್ತದೆಯೋ ಆಗ…

Read More

ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:

ಲಕ್ಷಾಂತರ ಜನರ ಬದುಕಿಗೆ ಭರವಸೆ  ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ…

Read More