Headlines

ಅಕ್ಕನ ಬಾಣಂತನಕ್ಕೆ ಹೋದ ಯುವತಿ ಭಾವನಿಂದ ಗರ್ಭಿಣಿ – ಮದುವೆಗೆ ಒಲ್ಲೆ ಎಂದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ |suicide

 ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 21 ವರ್ಷದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕನ ಬಾಣಂತನಕ್ಕೆ ಹೋಗಿದ್ದ ವೇಳೆ ಅಕ್ಕನ ಗಂಡ ಪುಸಲಾಯಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ.ನಂತರ ಎಲ್ಲಾರಿಗೂ ಗೊತ್ತಾದ ನಂತರ ಉಡಾಫೆ ಮಾತನಾಡಿದ ಕಾರಣ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.           [     ಆರೋಪಿ ಪ್ರಶಾಂತ್  ] ಚೋರಡಿಯ ಮರಾಠೀ ಕ್ಯಾಂಪ್ ನಿವಾಸಿಯಾದ ಯುವತಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.ಅದೇ ಮರಾಠಿ…

Read More

Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ

ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ  ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.  ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ…

Read More

ಮೀನುಗಾರರ ಮೇಲೆ ಹಲ್ಲೆ ಮಾಡಿದ್ದ ನಿಹಾಲ್ ಕೋಬ್ರಾ & ಗ್ಯಾಂಗ್ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಸರದಲ್ಲಿ ಮಂಡಗದ್ದೆ ಕ್ಯಾಂಪ್ ಮೀನುಗಾರರ ಮೇಲೆ ಕಳೆದ ಐದು ದಿನದ ಹಿಂದೆ ಹಲ್ಲೆ ನೆಡೆಸಿದ್ದ ನಿಹಾಲ್ ಕೋಬ್ರಾನಾ  ಬಂಧನವಾಗಿದೆ. ಇತ್ತೀಚಿಗೆ ಅನೇಕ ಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಬೇಕಾಗಿದ್ದ ನಿಹಾಲ್ ಕೋಬ್ರಾ ಮತ್ತು ಅವನ ಸಹಚರರು ಮಂಡಗದ್ದೆ ಕ್ಯಾಂಪ್ ಯುವಕರ ಮೇಲೆ ಹಲ್ಲೆ ನೆಡೆಸಿ ಕಣ್ತಪ್ಪಿಸಿಕೊಂಡಿದ್ದರು. ಕಳೆದ 5 ದಿನಗಳಿಂದ ಹಗಲು ರಾತ್ರಿ ನಿರಂತರವಾಗಿ ಕೋಬ್ರಾನಾ ಬೇಟೆಯಾಡಿದ ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಸೇರಿದಂತೆ ನಾನಾ ಭಾಗದಲ್ಲಿ ಓಡಾಡಿಕೊಂಡು…

Read More

ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಗ : ಮಲೆನಾಡಲ್ಲೊಂದು ಮನಕಲಕುವ ಘಟನೆ

ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಶಿವಮೊಗ್ಗ ಜಿಲ್ಲೆಯ ಜೋಗ ಕಾರ್ಗಲ್​​​​ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಅಮಾನವೀಯ ದೃಶ್ಯ ಕಂಡು ಬಂದಿದ್ದು, ಪಾರ್ಶ್ವವಾಯು ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಮಗ ಪರದಾಡಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು‌. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌ದ ಕಾರಣ…

Read More

ರಿಪ್ಪನ್‌ಪೇಟೆ : ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ|Ripponpet

ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮತ್ತು ಮೆಕ್ಕಾ ಜುಮ್ಮಾ ಮಸೀದಿ, ತಝೀಝುಲ್ ಇಸ್ಲಾಂ ಮದ್ರಸ.ಮೀಲಾದ್ ಸ್ವಾಗತ ಸಮಿತಿ, ಬದ್ರಿಯಾ ಮದ್ರಸ ಸಮಿತಿ ಎಸ್.ಎಸ್.ಎಫ್,ಮತ್ತು ಎಸ್.ವೈ.ಎಸ್. ಇವರ ಸಹಯೋಗದಲ್ಲಿ ಅಯೋಜಿಸಲಾದ “ಇಲಲ್ ಹಬೀಬ್ ಮೀಲಾದ್’ ಸಮಾರಂಭದ ಅಂಗವಾಗಿ ಇಂದು ಈದ್ ಮಿಲಾದ್ ಮೆರವಣಿಗೆ ನಡೆಯಿತು. ಹೊಸನಗರ ರಸ್ತೆಯಿಂದ ವಿನಾಯಕ ವೃತ್ತದ ಮೂಲಕ ಸಾಗರ ರಸ್ತೆಯಲ್ಲಿನ ಖಬರ್ ಸ್ಥಾನ್ ವರೆಗೆ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು….

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ Renowned Ganapati idol sculptor Harnahalli Shivanandappa of Ripponpet passed away due to age-related illness. Known for crafting iconic idols for over 50 years, his demise marks the loss of a rich artistic and devotional legacy. ​ರಿಪ್ಪನ್‌ಪೇಟೆ: ತಮ್ಮ ಕೈಚಳಕದಿಂದ ಮಣ್ಣಿನಲ್ಲಿ ಅದ್ಭುತ ಕಲಾಕೃತಿಗಳನ್ನು ಅರಳಿಸುತ್ತಿದ್ದ, ದಶಕಗಳ ಕಾಲ ಭಕ್ತರ ಮನಸ್ಸಿನಲ್ಲಿ ಭಕ್ತಿಯ…

Read More

ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ : ಇಬ್ಬರು ಶ್ರೀಗಂಧ ಕಳ್ಳರ ಬಂಧನ

ಸಾಗರ : ಇಲ್ಲಿನ ಅರಣ್ಯ ವಲಯ ವ್ಯಾಪ್ತಿಯ ಮಂಕೋಡು ಗ್ರಾಮ ಜೆ.ಪಿ ನಗರದಲ್ಲಿ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಇಬ್ಬರು ಆರೋಪಿಗಳನ್ನು ಸಾಗರ ಅರಣ್ಯ ಇಲಾಖೆ ಸಿಬ್ಬಂದಿಗಳು ಸೋಮವಾರ ಬಂಧಿಸಿದ್ದಾರೆ.   ಆರೋಪಿಗಳಾದ ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಇವರನ್ನು ಬಂಧಿಸಿ ಅವರಿಂದ  ಐದೂ ಕಾಲು ಕೆಜಿ ಶ್ರೀಗಂಧದ ಚಕ್ಕೆ, ಒಂದು ಹೀರೋ ಸ್ಪ್ಲೆಂಡರ್ ಬೈಕ್ ಅನ್ನು ವಶಪಡಿಸಿಕೊಂಡು ಅರಣ್ಯ ಮೊಕದ್ದಮೆ ದಾಖಲು ಮಾಡಿದ್ದಾರೆ. ವಲಯ ಅರಣ್ಯಾಧಿಕಾರಿ ಡಿ ಆರ್ ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ…

Read More

ನವೋದಯ ‘ಪ್ರಥಮ PUC’ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ : ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11 ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023 ರಂದು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ www.navodaya.gov.in ಮೂಲಕ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ ಶಿವಮೊಗ್ಗ : 2023-24 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ…

Read More

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ…

Read More