Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ
ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…