Headlines

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…

Read More

ಸೋಲಾರ್ ರಿಪೇರಿಗೆ ಬಂದವರಂತೆ ನಟಿಸಿ, ನೀರು ಕೇಳುವ ನೆಪದಲ್ಲಿ ಮಾದಕ ನಶೆಯ ವಸ್ತುವನ್ನು ಎರಚಿ ದರೋಡೆಗೆ ವಿಫಲ ಯತ್ನ..!

ತೀರ್ಥಹಳ್ಳಿ:-ತಾಲ್ಲೂಕಿನ ನೆರಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಬ್ಬಿ ಹೊರಣಿ ಬಳಿಯಲ್ಲಿ ಸೋಮವಾರ  ಸಂಜೆಯ ವೇಳೆಗೆ ಬುಲೆರೋ ಕಾರಿನಲ್ಲಿ  ಬಂದ 6 ಜನರ ದರೋಡೆಕೋರರ ತಂಡ ಮನೆಯೊಂದರ ಬಳಿ ಬಂದು ಸೋಲಾರ್  ರಿಪೇರಿ ಮಾಡುವ ಬಗ್ಗೆ ವಿಚಾರಿಸಿ  ನಂತರ ನೀರನ್ನು ಕೇಳಿದ್ದಾರೆ.  ಮನೆಯಲ್ಲಿದ್ದ ಗೃಹಿಣಿಯೋರ್ವರು  ನೀರು ತಂದಾಗ ಆಕೆಯ ಮೇಲೆ ಮಾದಕ ದ್ರವ್ಯದ ನಶೆಯ ವಸ್ತುವನ್ನು ಎರಚಿ ದರೋಡೆಗೆ ಮುಂದಾದಾಗ ಮನೆಯವರು ದರೋಡೆಗೆ ಯತ್ನಿಸಿದವರ ಕೈ ಕಚ್ಚಿ, ಕೊಡಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ನಂತರ ಕಿರುಚಾಡಿ, ಕೂಗಾಡಿ, ಅಕ್ಕಪಕ್ಕದವರನ್ನು ಕರೆದಿದ್ದಾರೆ….

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More

ತೀರ್ಥಹಳ್ಳಿ : ಹಾಡಹಗಲೇ ಜನಸಮೂಹದ ಮಧ್ಯೆ ತಲ್ವಾರ್ ಅಬ್ಬರ – ಮೂವರಿಗೆ ಗಾಯ|ಕುಡಿದ ಮತ್ತಿನಲ್ಲಿ ಮಂಗಾಟcrime news

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣದಲ್ಲಿ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಟ್ಟದಲ್ಲಿ ಹಾಡಹಗಲೇ ತಲ್ವಾರ್ ಗಳು ಝಳಪಿಸಿದ್ದು ನಾಲ್ವರು ಯುವಕರು ಮೂವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮದ್ಯದ ಮತ್ತಿನಲ್ಲಿ ಇಬ್ಬರು ಯುವಕರ ಮೇಲೆ ಬೇಕಾಬಿಟ್ಟಿ ತಲ್ವಾರ್ ಬೀಸಿದ್ದಾರೆ. ಈ ಘಟನೆಯಲ್ಲಿ ಜೀವಿತ್ ಹಾಗೂ ಆಫ್ರೋಜ್ ಎಂಬ ಯುವಕರಿಗೆ ಪೆಟ್ಟಾಗಿದೆ. ಮತ್ತೊಬ್ಬ…

Read More

ವೇದಿಕೆಯ ಮೇಲೆ ಬಹಿರಂಗಗೊಂಡ ಕಿಮ್ಮನೆ ರತ್ನಾಕರ್ ಮತ್ತು ಆರ್‌ಎಂಎಂ ನಡುವಿನ ವೈಮನಸ್ಸು : ಸಭೆಯಿಂದ ಹೊರ ನಡೆದ ಕಿಮ್ಮನೆ :

ಶಿವಮೊಗ್ಗ : ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ನಡುವೆ ಕಿತ್ತಾಟ ಮುಂದುವರೆದಿದ್ದು ಇಂದು ಸಹ ಶಿವಮೊಗ್ಗದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಛೇರಿಯ ವೇದಿಕೆಯ ಮೇಲೆ ಬಹಿರಂಗವಾಗಿದೆ. ಇಂದು ಶಿವಮೊಗ್ಗ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭಾಷಣ ಮಾಡಲು ಮುಂದಾಗಿದ್ದು ಭಾಷಣಕ್ಕೆ ಅಡ್ಡಿಪಡಿಸಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಗೊಂಡಿರುವ ಆರ್ ಎಂ ಮಂಜುನಾಥ ಗೌಡ ಉಪಸ್ಥಿತರಿದ್ದು, ಅವರ ವಿರುದ್ಧ ಕಿಮ್ಮನೆ ರತ್ನಾಕರ್ ವಾಗ್ದಾಳಿ ಮುಂದುವರೆಸಿದ್ದಾರೆ. ನನಗೆ ಹಣ,…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಅವದೂತ ವಿನಯ್ ಗುರೂಜೀ ಮಾರ್ಗದರ್ಶನದಲ್ಲಿ ಉಡುಪಿಯ ಆದರ್ಶ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ 30ಕ್ಕೂ ಅಧಿಕ ವಿವಿಧ ವಿಭಾಗಗಳ ಹಿರಿಯ ವೈದ್ಯರುಗಳು ಹಾಗೂ 60ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿ | 10 ದಿನದ ಉಚಿತ ಔಷಧಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಓಂ ಶ್ರೀ ಮಾತೃಶ್ರೀ ಸೇವಾ ಸಂಸ್ಥೆ ಹಾಗೂ ಉಡುಪಿ ಆದರ್ಶ ಹಾಸ್ಪಿಟಲ್ ಸಂಯುಕ್ತವಾಗಿ ಏಪ್ರಿಲ್ 5ರಂದು ಬೃಹತ್…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ ರಿಪ್ಪನ್‌ಪೇಟೆ : ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ್ ರವರ ನೇತ್ರತ್ವದಲ್ಲಿ ದಾಳಿ ನಡೆಸಿ ಜ್ಯೋತಿಷಿಗಳು ಬಳಸುತ್ತಿದ್ದ ಗುಲಾಬಿ ಉಂಗುರದ ಗಿಳಿ(Rose-ringed parakeet)ಹಿಡಿದು ರಕ್ಷಿಸಿದ್ದಾರೆ.  ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಅಳಿವಂಚಿನಲ್ಲಿರುವ ಗುಲಾಬಿ ಉಂಗುರದ ಗಿಳಿ (Rose-ringed parakeet) ನ್ನು ಬಳಸಿ…

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More
Exit mobile version