Headlines

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು ಆಯನೂರು ಸಮೀಪದ ದೊಡ್ಡದಾನವಂದಿ ಬಳಿ ಭಾನುವಾರ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ, ನಿವೃತ್ತ ಸಹಾಯಕ ಇಂಜಿನಿಯರ್ ನಾಗರಾಜ್ ( 75) ಮೃತಪಟ್ಟವರು. ಅವರ ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರದ ವಿಟ್ಲುಕೊಪ್ಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್‌ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಕುಂಸಿ…

Read More

ಭದ್ರಾವತಿ ಹಿಂದೂ ಮಹ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ : ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಧ್ವಜ : ಡೊಳ್ಳು ಕುಣಿತ ,ವೀರಗಾಸೆ,ಗೊಂಬೆ ಕುಣಿತದೊಂದಿಗೆ ಸಾಗುತ್ತಿದೆ ಬೃಹತ್ ಮೆರವಣಿಗೆ

ಭದ್ರಾವತಿ :  ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆಗೆ ಹೊಸ ಮನೆ ಮುಖ್ಯರಸ್ತೆ ತಮಿಳು ಶಾಲೆ ಬಳಿ ಮಧ್ಯಾಹ್ನ 12ರ ಸಮಯದಲ್ಲಿ  ಶಾಸಕ ಬಿ. ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಡೊಳ್ಳು ಕುಣಿತ ವೀರಗಾಸೆ ಗೊಂಬೆ ನೃತ್ಯ ಕೋಲಾಟ ಕಂಸಾಳೆ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಆರಂಭಗೊಂಡ ಉತ್ಸವ ಮೆರವಣಿಗೆ ಮಧ್ಯಾಹ್ನ 3ರ  ವೇಳೆಗೆ ರಂಗಪ್ಪ ವೃತ್ತ ತಲುಪಿತು.    ಮೆರವಣಿಯುದ್ದಕ್ಕೂ ಭಕ್ತರಿಂದ, ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ, ಮೈಸೂರ್ ಪಾಕ್, ಲಾಡು  ವಿತರಣೆ ಜೊತೆಗೆ…

Read More

ಸಾಗರದಲ್ಲಿ ಡ್ರೈನೇಜ್ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವು :

ಸಾಗರ : ನಗರಸಭೆಯ ನಿರ್ಲಕ್ಷ್ಯಕ್ಕೆ ಡ್ರೈನೇಜ್ ಚರಂಡಿಗೆ ವ್ಯಕ್ತಿಯೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ‌ ನಗರದ ಲಿಮ್ರಾ ಟ್ರಾನ್ಸ್ ಪೋರ್ಟ್ ಮಾಲಿಕ ನವಾಬ್ ಜಾನ್(62) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಬುಧವಾರ ಮದ್ಯಾಹ್ನ ಮಾರ್ಕೆಟ್ ನಿಂದ ಮನೆಗೆ ಹಿಂದಿರುಗುವ ಸಮಯದಲ್ಲಿ ಮೀನು ಮಾರ್ಕೇಟ್ ಬಳಿ ಇರುವ ಚರಂಡಿಗೆ ಬಿದ್ದು  ಅವಘಢ ಸಂಭವಿಸಿದೆ. ನವಾಬ್ ಜಾನ್ ತಮ್ಮ ದ್ವಿಚಕ್ರ ವಾಹನ ಸಮೇತ ಈ ಚರಂಡಿಗೆ ಬಿದ್ದು,ತಲೆಗೆ ತೀವ್ರತರವಾದ ಗಾಯಮಾಡಿಕೊಂಡಿದ್ದರು.ತಕ್ಷಣ ಇವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿಲಾಗಿತ್ತು ಆದರೆ ಚಿಕಿತ್ಸೆ…

Read More

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…

Read More

ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆ ನಾಪತ್ತೆ : ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಪ್ಪನ್ ಪೇಟೆ : ತಾಯಿಯೊಂದಿಗೆ ಇಬ್ಬರು ಮಕ್ಕಳು  ಸೆಪ್ಟೆಂಬರ್12  ರಿಂದ ನಾಪತ್ತೆಯಾಗಿದ್ದಾರೆಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ  ವಿದ್ಯಾನಗರದ ನಿವಾಸಿ ಸೌಂದರ್ಯ(26) ಅನ್ವಿತಾ(8)  ಶ್ರೀಜಿತ್( 6) ಎನ್ನಲಾಗಿದೆ. ಕಳೆದ ಹತ್ತು ವರ್ಷದ ಹಿಂದೆ ಶಶಿ ಕುಮಾರ್ ಎಂಬಾತನೊಂದಿಗೆ  ಸೌಂದರ್ಯಳ  ವಿವಾಹವಾಗಿತ್ತು.  ಶಶಿಕುಮಾರ್ ಪತ್ನಿಗೆ ಮಾನಸಿಕ ಕಿರುಕುಳ ದೈಹಿಕ ಹಲ್ಲೆ ನಡೆಸುತ್ತಿದ್ದ ಕಾರಣ ಪತಿಯ ನಡೆಗೆ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ  ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ…

Read More

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಸಮೇತ ವಾಹನ ವಶಕ್ಕೆ | Crime News

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ ಆನಂದಪುರ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ನಾಲ್ವರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಪ್ರವೀಣ್ ಹುಳಿಗದ್ದೆ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಸಿಂಗ್ ವಡಗೆರೆ ಬಂಧಿತ ಆರೋಪಿಯಾಗಿದ್ದಾರೆ. 2023 ರ ಆಗಸ್ಟ್ ತಿಂಗಳಿನಲ್ಲಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆರೆಹಿತ್ಲು…

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More

ಶಿವಮೊಗ್ಗದ ಅಕ್ರಮ ಕಸಾಯಿಖಾನೆಗಳ ಮೇಲೆ ಪೊಲೀಸರ ಕಾರ್ಯಚರಣೆ :15 ಕೆಜಿ ಗೋಮಾಂಸ ವಶ :

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದ ಅಕ್ರಮ ಗೋಸಾಗಾಣಿಕೆ ಹಾಗೂ ಗೋರಕ್ಷಕರ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಭರ್ಜರಿ ಸಂಚಲನ ಮೂಡಿಸಿದೆ. ಪೊಲೀಸರ ಕಾರ್ಯಾಚರಣೆಯಲ್ಲಿ  ಅಕ್ರಮ ಕಸಾಯಿ ಖಾನೆಗಳನ್ನು  ಬಂದ್ ಮಾಡಿಸಲಾಗಿದೆ. ಶಿವಮೊಗ್ಗದ ಎಲ್ಲಾ ಕಸಾಯಿ ಖಾನೆಗಳು ಅಕ್ರಮವಾಗಿದ್ದರೂ ಅವುಗಳು ಇದುವರೆಗೂ ರಾಜಕೀಯ ಪ್ರೇರಣೆಯಿಂದ ಎಗ್ಗಿಲ್ಲದೆ ನಡೆಯುತ್ತಿದ್ದವು. ದೊಡ್ಡಪೇಟೆ ಪೊಲೀಸರು ಅಕ್ರಮ ಕಸಾಯಿ ಖಾನೆಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ನಗರದ ಇತರೆ ಅಕ್ರಮ ಕಸಾಯಿ ಖಾನೆಗಳು ಬಂದ್ ಆಗಿವೆ.  ಇಲಿಯಾಸ್ ನಗರ 100 ಅಡಿ ರಸ್ತೆಯಲ್ಲಿರುವ ಎಸ್,ಎಫ್, ಕಾರ್…

Read More

ಆಲುವಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ವಾಲಿಬಾಲ್ ಪಂದ್ಯಾವಳಿ : ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ : ವೀರೇಶ್ ಆಲುವಳ್ಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆಲುವಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿವಿನಾಯಕ ಗೆಳೆಯರ ಬಳಗ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಉದ್ಘಾಟಿಸಿದರು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ. ಸೋಲು ಗೆಲುವಿನ ಮೊದಲ ಮೆಟ್ಟಿಲು ಎಂಬುದನ್ನು ಅರಿತು ಆಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಸಿದ್ದಿ ವಿನಾಯಕ ಗೆಳೆಯರ ಬಳಗಕ್ಕೆ ಈ ಬಾರಿ ಕೊಟ್ಟಂತಹ ಸಲಹೆ ಸಹಕಾರವನ್ನು ಮುಂದಿನ ಬಾರಿಯು ನೀಡುತ್ತೇನೆ…

Read More

ಅಕ್ರಮ ಗೋಮಾಂಸ ಅಂಗಡಿಯ ಮೇಲೆ ದಾಳಿ : ಓರ್ವನ ಬಂಧನ

ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ  ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.  ಗೋ ಮಾಂಸದ ಜೊತೆಗೆ ಜೀವಂತ ಹಸುವನ್ನು ರಕ್ಷಿದ ಪೊಲೀಸರು ಆರೋಪಿ ಇಜಾಜ್ ಪಾಶಾ ಎಂಬಾತನನ್ನು  ಬಂಧಿಸಿದ್ದಾರೆ.  ಈ ದಾಳಿಯಲ್ಲಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ…

Read More