ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences a man to 5 years rigorous imprisonment and ₹17,000 fine for creating fake government documents, stamps and official seals to commit fraud. ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆಗಳು, ಸ್ಟ್ಯಾಂಪ್‌ಗಳು ಹಾಗೂ ವಿವಿಧ ಕಚೇರಿಗಳ ಮೊಹರುಗಳನ್ನು ಸೃಷ್ಟಿಸಿ ಬ್ಯಾಂಕ್‌ ಮತ್ತು ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಆರೋಪಿಗೆ ಶಿವಮೊಗ್ಗದ…

Read More

ನಾಯಿ ಅಡ್ಡ ಬಂದು ಬೈಕ್ ಅಪಘಾತ – ಯುವಕ ಸಾವು

A 35-year-old man from Kerehalli died after his bike skidded when a dog suddenly crossed the road near KEB office on Sagar Road in Ripponpet. He succumbed to injuries while being shifted for advanced treatment. A case has been registered at Ripponpet Police Station. ರಿಪ್ಪನ್‌ಪೇಟೆ: ಇಲ್ಲಿನ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಬೈಕ್‌ಗೆ ನಾಯಿ ಅಡ್ಡ ಬಂದ…

Read More

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್ ಹೊಸನಗರ: ಸುಮಾರು 2012ರಿಂದ 2022ರವರೆವಿಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ತಾಪಕ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ಹಣ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ನನ್ನ ಆಡಳಿತಾವಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೇ ಎಲ್ಲ ಪಕ್ಷದವರನ್ನು ಎಲ್ಲ ಜಾತಿಯವರನ್ನು ಒಟ್ಟುಗೂಡಿಸಿಕೊಂಡು ದೇವಸ್ಥಾನದ ಏಳಿಗೆಗಾಗಿ  ಕೆಲಸ ಮಾಡಿದ್ದೇನೆ ಎಂದು ಜೇನುಕಲ್ಲಮ್ಮ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಸಮಾಲೋಚನೆ|BJP

ರಿಪ್ಪನ್‌ಪೇಟೆ : ಇತ್ತೀಚೆಗೆ ನಡೆದ ವಿಧಾನಸಭಾ ಸಾವತ್ರಿಕ ಚುನಾವಣೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಆಭಿವೃದ್ದಿ ಕಾಮಗಾರಿಗಳು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದರೂ ಕೂಡಾ ಕ್ಷೇತ್ರದಲ್ಲಿ ಪಕ್ಷದ ಹಿನ್ನಡೆಗೆ ಕಾರಣವೇನು ಎಂಬುದರ ಕುರಿತು ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಪರಾಮರ್ಶೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನೆಡಸಿ ಮುಂದಿನ ಜಿಲ್ಲಾ ತಾಲ್ಲೂಕ್ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಅಕಾಂಕ್ಷಿಗಳ ಕುರಿತು ಸುದೀರ್ಘವಾಗಿ ಚರ್ಚೆ…

Read More

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…

Read More

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 19 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು.17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 17 ಸ್ಥಾನಗಳಲ್ಲಿಯೂ ಭರ್ಜರಿ ಜಯಭೇರಿ ಗಳಿಸಿದ್ದರು….

Read More

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ ಇಂದು ನಗೆ ಹಬ್ಬ , ನಾಳೆ ಮೂರು ಮುತ್ತು ತಂಡದಿಂದ ಹಾಸ್ಯ ನಾಟಕ ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್‌ರಾಜ್ ಅಭಿಮಾನಿ ಬಳಗ ವತಿಯಿಂದ ಆಯೋಜಿಸಿರುವ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ ಈ ಬಾರಿ ಎರಡು ದಿನಗಳ ವೈವಿಧ್ಯಮಯ ಸಾಂಸ್ಕೃತಿಕ – ಮನರಂಜನಾ ಕಾರ್ಯಕ್ರಮಗಳೊಂದಿಗೆ ಭರ್ಜರಿಯಾಗಿ ನಡೆಯಲಿದೆ ಎಂದು ಕಸ್ತೂರಿ…

Read More