Headlines

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ – ಮೂಡಿಗೆರೆಯಲ್ಲಿ ಭೀಕರ ಘಟನೆ tragic incident reported from Anegundi village of Mudigere taluk, Chikkamagaluru district where a father killed his own son with a machete after a drunken fight. Full details inside. ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ತಂದೆ–ಮಗನ ನಡುವೆ ನಡೆದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ…

Read More

ಹೊಸನಗರ: ಯುವಕನ ಕಿಡ್ನಿ ವೈಫಲ್ಯ,ಚಿಕಿತ್ಸೆಗೆ ನೆರವು ಯಾಚನೆ :

ಹೊಸನಗರ: ಇಲ್ಲಿನ ಮಾರಿಗುಡ್ಡ ವಾಸಿಯಾದ ಯುವಕನೊಬ್ಬ 3 ವರ್ಷಗಳಿಂದ ಕಿಡ್ನಿ ವೈಫಲ್ಯಕ್ಕೊಳಗಾಗಿದ್ದು, ಚಿಕಿತ್ಸೆ ವೆಚ್ಚ ಭರಿಸಲಾಗದೆ ಅವರ ಕುಟುಂಬ ದಾನಿಗಳಿಂದ ನೆರವು ಯಾಚಿಸಿದೆ. ಹೊಸನಗರದ ಮಾರಿಗುಡ್ಡ ವಾಸಿಯಾದ ಮಂಜುನಾಥ ಮತ್ತು ಪದ್ಮಾವತಿ ದಂಪತಿಗಳ  ಮಗನಾದ 23  ವರ್ಷ ವಯ್ಯಸ್ಸಿನ ಶರತ್ ಎಂಬುವವರು ಸುಮಾರು 3 ವರ್ಷದಿಂದ ಕಿಡ್ನಿ ವೈಫಲ್ಯಗೊಂಡಿದ್ದು, ಆರ್ಥಿಕ ಸಮಸ್ಯೆಯಿಂದಾಗಿ ಡಯಾಲಿಸಿಸ್ ಮಾಡಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಈಗಾಗಲೇ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಆರಂಭವಾಗಿದೆ, ಇನ್ನೂ ಹೆಚ್ಚಿನ  ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ…

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ದರ್ಪ : ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ

ತೀರ್ಥಹಳ್ಳಿ :  ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಥಳೀಯ ಮೇಲಿನ ಕುರುವಳ್ಳಿ ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಮೇಲಿನ ಕುರುವಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಹೊರಬೈಲು ಪ್ರಭಾಕರ್ ಆರೋಪಿಸಿದ್ದಾರೆ. ಪಟ್ಟಣದ ತಾಲ್ಲೂಕು ಕಛೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅವಿನಾಶ್ ರವರು ಕಳೆದ ಕೆಲ ದಿನಗಳಿಂದ ಮೇಲಿನ ಕುರುವಳ್ಳಿಯಲ್ಲಿನ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಬಂದು ಕಾರ್ಮಿಕರು ಕಷ್ಟ ಪಟ್ಟು…

Read More

“ಸಾಗರದ ಜ್ಯೂನಿಯರ್ ಕಾಲೇಜಿನಲ್ಲೂ ಪ್ರಾರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ .!!!”

ಸಾಗರ :ಕರ್ನಾಟಕದಲ್ಲಿ ಇದೀಗ ಕೇಸರಿ ಶಾಲು ಹಾಗೂ ಹಿಜಾಬ್ ನ ವಿಚಾರವಾಗಿ  ಸಂಘರ್ಷ ನಡೆಯುತ್ತಿದೆ.ಉಡುಪಿ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್ ಸಂಘರ್ಷ ಇದೀಗ ರಾಜ್ಯಾದ್ಯಂತ ಪ್ರಾರಂಭವಾಗಿದೆ. ಇದೀಗ ಇದರ ಸಂಘರ್ಷ  ಮಲೆನಾಡಿಗೂ ಕಾಲಿಟ್ಟಿದ್ದು ಶಿವಮೊಗ್ಗ ಜಿಲ್ಲೆ ಸಾಗರದ ಸರ್ಕಾರಿ ಜ್ಯೂನಿಯರ್  ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದರು.ಇವರನ್ನು ತಡೆಯಲು ಪ್ರಿನ್ಸಿಪಾಲ್ ಪ್ರಯತ್ನಪಟ್ಟರು ಯಶಸ್ವಿ ಕಾಣಲಾಗುತ್ತಿಲ್ಲ. ಸಾಗರದ ಜ್ಯೂನಿಯರ್ ಕಾಲೇಜಿನ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರಿಂದ  ಹಿಜಾಬ್ ಹಾಗೂ ಬುರ್ಖಾವನ್ನು ನೀವು ತೆಗೆಸಿದರೆ…

Read More

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು. ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ…

Read More

ವಾಯುಭಾರ ಕುಸಿತ ನಾಳೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ:

ಬೆಂಗಳೂರು: ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಮುಲ್ಕಿಯಲ್ಲಿ 16 ಸೆಂ.ಮೀ, ಕಲಬುರಗಿಯಲ್ಲಿ 11 ಸೆಂ.ಮೀ, ಮಂಗಳೂರು, ಸುಬ್ರಹ್ಮಣ್ಯ,…

Read More

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More

ರಿಪ್ಪನ್ ಪೇಟೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಳಿ ಕ್ಷಮೆ ಕೋರದೆ ಇದ್ದರೆ ಬೇಳೂರು ವಿರುದ್ದ ಬಿಲ್ಲವ ಸಮಾಜದಿಂದ ಉಗ್ರ ಪ್ರತಿಭಟನೆಯ ಎಚ್ಚರಿಕೆ :

ರಿಪ್ಪನ್ ಪೇಟೆ: ಸೊರಬದಲ್ಲಿ ಇತ್ತೀಚೆಗೆ ನಡೆದ ಈಡಿಗರ ಸಮುದಾಯದ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ದ ಮಾಜಿ ಶಾಸಕ ಗೋಪಾಲಕೃಷ್ಣ ಅವಹೇಳನಕಾರಿಯಾಗಿ ಮಾತನಾಡಿದ್ದು ಕೂಡಲೇ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಕೆರೆಹಳ್ಳಿ ಹಾಗೂ ಹುಂಚಾ ಹೋಬಳಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜದ ಅಧ್ಯಕ್ಷರಾದ ಗರ್ತಿಕೆರೆ ಚಂದ್ರಪ್ಪ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಶ್ರೀನಿವಾಸ ಪೂಜಾರಿಯವರಿಗೆ ಹೆಬ್ಬೆಟ್ಟು,ಅವರಿಗೆ ಯಾವುದೇ ವಿಧ್ಯಾಭ್ಯಾಸ ಇಲ್ಲ…

Read More

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು…

Read More

ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ

Zonal forest officials have arrested a man in an operation on charges of illegally hunting and butchering wild boars on a farm. ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ Zonal forest officials have arrested a man in an operation on charges of illegally hunting and butchering wild boars on a farm. ಶಿವಮೊಗ್ಗ :…

Read More
Exit mobile version