Headlines

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23)…

Read More

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ – ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಮಾಜಿ ಸಂಚಾಲಕ ಕಲ್ಯಾಣಿ ಶರತ್ ಎಸ್ ವಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶರತ್ ಕಲ್ಯಾಣಿಯನ್ನು ಮಹಿಳಾ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದ ಮೂರು ಜನರ ತಂಡ ಕಾರ್ಯಾಚರಣೆ ನಡೆಸಿ ಬಿಜಾಪುರ ತಾಲೂಕಿನಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದು…

Read More

ಶಿವಮೊಗ್ಗದಲ್ಲಿ ಪ್ರಾರಂಭವಾಗದ ಆಯುಷ್ ವಿಶ್ವವಿದ್ಯಾಲಯ : ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಖಂಡನೆ

ಶಿವಮೊಗ್ಗ ನಗರದಲ್ಲಿ ಆಯುಷ್ ವಿಶ್ವವಿದ್ಯಾನಿಲಯವನ್ನು ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಮಂಜೂರು ಮಾಡಿದ್ದು, ದಿನಾಂಕ: 17-022022ರಂದು ರಾಜ್ಯಪತ್ರದಲ್ಲಿ ಮಂಜೂರಾತಿ ಆದೇಶ ಪ್ರಕಟವಾಗಿದ್ದು, ಹಲವು ತಿಂಗಳು ಕಳೆದರೂ ಆಯುಷ್ ವಿವಿ ಪ್ರಾರಂಭವಾಗದೇ ಇರುವುದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಮುಖಂಡರಾದ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ಸಮೀಪದ ಸೋಗಾನೆಯಲ್ಲಿ ಅಂದಿನ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಶಿಫಾರಸ್ಸಿನ ಮೇರೆಗೆ…

Read More

ಕರಾಟೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಮಲೆನಾಡಿನ ಕುವರಿ ಮೋನಿಕಾ ಎನ್ ಶೆಟ್ಟಿ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅರಳುತ್ತಿರುವ ಪ್ರತಿಭೆಗಳಿಗೆ ಅವಕಾಶವಿದ್ದರೆ ಸಾಧನೆಯ ಮೂಲಕ ತಮ್ಮ ಸಾಮರ್ಥ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಬಲ್ಲರು ಎಂಬುದಕ್ಕೆ ಮೋನಿಕಾ ಎನ್ ಶೆಟ್ಟಿ   ಸಾಕ್ಷಿಯಾಗಿದ್ದಾರೆ.  ಭಾರತ ಕ್ರಿಕೆಟ್ ಜನಪ್ರಿಯತೆಯ ರಾಷ್ಟ್ರ ಎಂಬುದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ. ಆದರೆ, ಇತರ ಕ್ರೀಡಾಪಟುಗಳು ಕೂಡಾ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಗೆ ತರಲು ಪ್ರಯತ್ನಿಸುತ್ತಿದ್ದಾರೆ.  ಭಾರತಂತಹ ದೇಶದಲ್ಲಿ ಕಡಿಮೆ ಜನಪ್ರಿಯತೆ ಹೊಂದಿರುವ ಕ್ರೀಡೆಗಳಲ್ಲಿ ಒಂದಾದ ಕರಾಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದ ಮೋನಿಕಾ ಎನ್ ಶೆಟ್ಟಿ ಕೂಡಾ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli ಇತ್ತೀಚೆಗೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ಹೊಸಗದ್ದೆ ಸಮೀಪದ ಮುತ್ತುವಳ್ಳಿ ನಾಗೇಂದ್ರ ಎಂಬವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಪ್ರಕೃತಿ ವಿಕೋಪ ಪರಿಹಾರ ನಿಧಿ ಅನ್ವಯ 5 ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಜೂ.12ರ ಬುಧವಾರ ಮೃತ ನಾಗೇಂದ್ರ…

Read More

ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ ಪೆಕ್ಟರ್ ಗಳು ವರ್ಗಾವಣೆ

Many sub-inspectors in Shivamogga district transferred ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐಗಳಿಗೆ ಹೊಸ ನಿಯೋಜನೆ ದೊರೆತಿದೆ. ಟಿ.ಎಂ. ನಾಗರಾಜು : ಸಾಗರ ಟೌನ್‌ನಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ ಆರ್.ಹೆಚ್. ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ ಅಕ್ಬರ್…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. MRS ಸ್ವೀಕರಣಾ ಕೇಂದ್ರ ಶಿವಮೊಗ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವುದು ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ….

Read More

ಸಿಗರೇಟ್‌, ತಂಬಾಕು ಮೇಲೆ ಪಾಪದ ತೆರಿಗೆ | ಇಂದಿನಿಂದ ಒಂದು ಸಿಗರೇಟ್ ದರ ಎಷ್ಟು ದುಬಾರಿ ಗೊತ್ತಾ.!? ಇಲ್ಲಿದೆ ಸಂಪೂರ್ಣ ಮಾಹಿತಿ

Cigarette and tobacco prices rise sharply as the government implements Sin Tax from today. Check how much one cigarette costs, new tax rates, GST hike and its impact on smokers in India. ಸಿಗರೇಟ್‌, ತಂಬಾಕು, ಪಾನ್‌ ಮಸಾಲಾ ಮೇಲೆ ‘ಪಾಪದ ತೆರಿಗೆ’ ಜಾರಿ | ಫೆ.1ರಿಂದ ಬೆಲೆ ಭಾರೀ ಏರಿಕೆ ನವದೆಹಲಿ: ಸಿಗರೇಟ್‌, ತಂಬಾಕು ಮತ್ತು ಪಾನ್‌ ಮಸಾಲಾ ಸೇರಿದಂತೆ ಹಾನಿಕಾರಕ ಉತ್ಪನ್ನಗಳ ಮೇಲೆ…

Read More

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಪಟ್ಟಣದ ಪಿಎಸ್ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ…

Read More