Headlines

ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು: ಶಾಸಕ ಗೋಪಾಲಕೃಷ್ಣ ಬೇಳೂರು|gkb

ಹೊಸನಗರ : ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಆರ್ಯ ಈಡಿಗರ ಸಭಾ ಭವನದಲ್ಲಿ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಹೊಸನಗರ ತಾಲೂಕಿನಲ್ಲಿ 41 ಪ್ರೌಢಶಾಲೆಗಳಲ್ಲಿ 17 ಶಾಲೆ 100% ಫಲಿತಾಂಶ ಜತೆ…

Read More

ಸಾಗರದ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ|Halappa

ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ ಧರ್ಮಪ್ಪ ರವರ ಆರೋಗ್ಯವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ವಿಚಾರಿಸಿದರು. ಇಂದು ರಾಮಯ್ಯ ಆಸ್ಪತ್ರೆಗೆ ತೆರಳಿ ಮಾಜಿ ಶಾಸಕ ಬಿ ಧರ್ಮಪ್ಪರವ ಆರೋಗ್ಯವನ್ನು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮಾಜಿ ಶಾಸಕ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಸಾಗರ ತಾಲೂಕಿನ ತಂಗಳವಾಡಿಯ ಬಿ ಧರ್ಮಪ್ಪ…

Read More

ರಾಜಕೀಯ ನಾಯಕರು ಪಕ್ಷ ಕಟ್ಟೋ ಕೆಲಸ ಬಿಟ್ಟು – ಊರು ಕಟ್ಟೋ ಕೆಲಸ ಮಾಡಲಿ : ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್

ರಿಪ್ಪನ್‌ಪೇಟೆ: ರಾಜಕೀಯ ಎಂಬುದು ರಾಷ್ಟ್ರೀಯ ಪಕ್ಷಗಳಲ್ಲಿ ಕೇವಲ ವೈಟ್ ಕಾಲರ್ ನಾಯಕರಿಗೆ ಸೀಮಿತವಾಗಿದ್ದು, ಬರೀ ಪಕ್ಷ ಸಂಘಟನೆಯೇ ಇವರ ದ್ಯೇಯವಾಗಿದೆ. ಇದರಿಂದ ಊರು ಅಭಿವೃದ್ಧಿ ಕಾಣಲಿಲ್ಲ ಎಂದು ತೀರ್ಥಹಳ್ಳಿಯ ಮುಂದಿನ ವಿಧಾನ ಸಭಾ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಜೆಡಿಎಸ್‌ ಯುವ ಮುಖಂಡ ಯಡೂರು ರಾಜಾರಾಮ್‌ ಅಸಮದಾನ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾಜವಾದದ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಸಮಾಜವಾದಿ ಚಿಂತಕ ಗೋಪಾಲಗೌಡ ರವರ ಹೆಸರು ದುರ್ಬಳಕೆ ಮಾಡಿಕೊಂಡು ಎಲ್ಲಾ ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಅಧಿಕಾರದ…

Read More

ರಿಪ್ಪನ್‌ಪೇಟೆ – ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ | ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್‌ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು…

Read More

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ…

Read More

ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಗೆ ಅನುಮೋದನೆ : ಸಂಸದ ಬಿ ವೈ ರಾಘವೇಂದ್ರ

 1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್‌ ಕಾರ್‌ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ…

Read More

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ | GKB

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ….

Read More

Sagara: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಅಂತರಾಜ್ಯ ಕಳ್ಳರ ಬಂಧನ

Sagara: ಪೊಲೀಸರಿಂದ ಇಬ್ಬರು ಅಂತರಾಜ್ಯ ಕಳ್ಳರ ಬಂಧನ ಸಾಗರ(sagara) ನಗರದ ಶಿಕ್ಷಕರ ಬಡಾವಣೆಯ ಮನೆಯೊಂದರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ಮಾಲು, ಪ್ರಕರಣಕ್ಕೆ ಬಳಸಿದ್ದ ಕಾರು ಸಹಿತ 2.84 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಾಗರ ಟೌನ್ ಪೊಲೀಸರು(sagara town police) ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವ್(shiggav) ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಚಾಲಕ ಅಮೀರ್ ಖಾನ್ (42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52)ನನ್ನು ಪೇಟೆ ಠಾಣೆ…

Read More

ಅನಾರೋಗ್ಯ ಪೀಡಿತ ವ್ಯಕ್ತಿಗೆ ಆರ್ಥಿಕ ನೆರವು ನೀಡಿದ ಶಾಸಕ ಹರತಾಳು ಹಾಲಪ್ಪ

 ಹೊಸನಗರ ತಾಲೂಕ್ ವೀರಶೈವ ಲಿಂಗಾಯಿತ ಪರಿಷತ್ ನ ಮಾಸಿಕ ಸಭೆ ಆಲಗೇರಿ ಮಂಡ್ರಿಯ ದಯಾಕರ ಎಂಬುವವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಪರಿಷತ್ ನಡೆಸುತ್ತಿರುವ ಸಮಾಜಮುಖಿ ಕಾರ್ಯವನ್ನು ಪ್ರಶಂಸಿದರು. ನಂತರ ಇತ್ತೀಚೆಗೆ ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ ಅಕಸ್ಮಿಕವಾಗಿ ಅವಘಡ ಸಂಭವಿಸಿ ಓಡಾಡದಂತಹ ಸ್ಥಿತಿಯಲ್ಲಿರುವ ರೈತ ಉಮೇಶ್ ಎಂಬುವರಿಗೆ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವೈಯಕ್ತಿಕವಾಗಿ…

Read More

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ|Life imprisonment

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ  ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ.(28) ಇವರು ಶ್ರೀರಾಮನಗರದ ವಾಸಿ ರೇವತಿ(21)…

Read More