ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ಹೊಸನಗರ ಸಮೀಪ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಶ್ರೀರಾಮ್ ಫ಼ೈನಾನ್ಸ್ ಉದ್ಯೋಗಿ ಸ್ಥಳದಲ್ಲೆ ಸಾವು :

ಹೊಸನಗರ: ಮಾರುತಿಪುರ ಸಮೀಪ ಹೊಸಕೆಸರೆ-  ದರೋಡೆಕಾನ್  ಸಮೀಪ ಸರಕು ತುಂಬಿದ ಲಾರಿ  ಹಾಗೂ ಮಾರುತಿ ಆಲ್ಟೊ ಕಾರಿನ ಮದ್ಯೆ ನಿನ್ನೆ ರಾತ್ರಿ ಸುಮಾರು 10-30 ರ ಸಮಯದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ  ನಜ್ಜು – ಗುಜ್ಜಾಗಿದ್ದು ಚಾಲಕ ವಿನಯ ಗೌಡ( 26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ವಿನಯ ಗೌಡ ಸಾಗರದಲ್ಲಿ ಶ್ರೀರಾಮ್ ಫೈನಾನ್ಸ್ ಉದ್ಯೋಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕ ವಿನಯ್ ಗೌಡ (26) ಬಾಣಿಗದಿಂದ ಊಟವನ್ನು ಮುಗಿಸಿಕೊಂಡು ಸಾಗರಕ್ಕೆ…

Read More

MSIL ರಾಯಭಾರಿಯಾಗಿ ಆಯ್ಕೆಯಾದ ರಾಷ್ಟ್ರೀಯ ಹಾಕಿ ಕ್ರೀಡಾಪಟು ರಿಪ್ಪನ್‌ಪೇಟೆಯ ಪೂಜಿತಗೌಡ : 5 ಲಕ್ಷದ ಚೆಕ್ ವಿತರಿಸಿದ ಹರತಾಳು ಹಾಲಪ್ಪ

ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪ್ರತಿಭಾನ್ವಿತ ಕ್ರೀಡಾ ತಾರೆ ಪೂಜಿತ ಗೌಡ 5 ವರ್ಷಕ್ಕೆ ಕರ್ನಾಟಕ ಎಂಎಸ್ ಐಎಲ್ ಸಂಸ್ಥೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ.  ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಕ್ರೀಡಾ ಪ್ರತಿಭೆ ಪೂಜಿತ ಗೌಡ ರವರಿಗೆ ಎಂಎಸ್ ಐ ಎಲ್ ವತಿಯಿಂದ ಚೆಕ್ ವಿತರಿಸಿದರು. ನಂತರ ಮಾತನಾಡಿದ ಶಾಸಕರು ಗ್ರಾಮೀಣ ಭಾಗದ ಹಾಕಿ ಪ್ರತಿಭೆಯೊಬ್ಬಳು  ರಾಷ್ಟ್ರ ಮಟ್ಟದಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶನ…

Read More

ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket

ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…

Read More

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ ಹೊಂಬುಜ (ಮಾ.14): ಪಾರಂಪರಿಕ ಜಿನಾಗಮೋಕ್ತ ಶಾಸ್ತದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ವಿವಿಧ ಆರಾಧನೆಗಳು, ನಾಗವಾಹನೋತ್ಸವ, ಸಿಂಹವಾಹನೋತ್ಸವ, ಬೆಳ್ಳಿ ರಥೋತ್ಸವ, ಪುಷ್ಪರಥೋತ್ಸವ, ಬಲಿ ಉತ್ಸವಾದಿಗಳು ಸಾಂಗವಾಗಿ ಪೂರ್ವಪರಂಪರೆಯಂತೆ ನೆರವೇರಿತು….

Read More

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read More

ಕೇಂದ್ರ ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿಲ್ಲ‌ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ|kimmane

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರುವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಅಕ್ಕಿ ಕೇಳುತ್ತಿರುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ಬದಲಾಗಿ ರಾಜ್ಯದ ಬಡ ಜನತೆಗೆ ಪಡಿತರ ವಿತರಣೆ ಮಾಡುವ ಉದ್ದೇಶಕ್ಕೆ ಎನ್ನುವುದನ್ನು ರಾಜ್ಯ ಬಿಜೆಪಿ ಮುಖಂಡರು ಅರಿಯಲಿ. ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ…

Read More

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ ಇಬ್ಬರನ್ನು ಬಂಧಿಸಿದ ಪೊಲೀಸರು

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) ಅವರಿಗೆ, ಅಪರಿಚಿತ ವ್ಯಕ್ತಿಯು ಸಿಬಿಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣವು ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ…

Read More

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More

ಮಹಿಳಾ ಸಾಧಕಿ ಹೊಸನಗರದ ಸೀಮಾ ಕಿರಣ್ ರವರಿಗೆ ರಾಜ್ಯಮಟ್ಟದ “ಚೈತನ್ಯ ಶ್ರೀ 2024” ಪ್ರಶಸ್ತಿ…!

ಮಹಿಳಾ ಸಾಧಕಿ ಹೊಸನಗರದ ಸೀಮಾ ಕಿರಣ್ ರವರಿಗೆ ರಾಜ್ಯಮಟ್ಟದ “ಚೈತನ್ಯ ಶ್ರೀ 2024” ಪ್ರಶಸ್ತಿ…! ಹೊಸನಗರ ತಾಲ್ಲೂಕಿನಲ್ಲಿ ಕಳೆದ ಹತ್ತು ವರ್ಷಗಳಿಂದ ನೊಂದವರ ಧ್ವನಿಯಾಗಿ ಸಮಾಜ ಸೇವೆ ಮೂಲಕ ತಮ್ಮನ್ನು ಗುರುತಿಸಿ ಕೊಂಡಿರುವ.ವೃತ್ತಿಯಲ್ಲಿ ಬ್ಯೂಟೀಷಿಯನ್ ಆಗಿ ಪ್ರವೃತ್ತಿಯಲ್ಲಿ ಸಂಘಟಕಿ ಹಾಗೂ ಹೋರಾಟಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಹೊಸನಗರದ ಸೀಮಾ ಕಿರಣ್ ರವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ “ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ…

Read More