Headlines

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…

Read More

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ The deceased has been identified as Puttaswamy (52). He was electrocuted and died on the spot when the doti he was using while harvesting the last of the areca nuts in an acquaintance’s areca nut plantation accidentally touched an electric wire. ಶಿವಮೊಗ್ಗ : ಅಡಿಕೆ ತೋಟದಲ್ಲಿ…

Read More

ಸ್ನೇಹ ಅಂತ ಒಳಗೊಳಗೆ ಸ್ಕೆಚ್ಚು ಹಾಕ್ತಾರೆ | ಸ್ನೇಹಿತರಿಂದಲೆ ಯುವಕನ ಕತ್ತು ಕೊಯ್ದು ಬರ್ಬರ ಹತ್ಯೆ

ಸ್ನೇಹ ಅಂತ ಒಳಗೊಳಗೆ ಸ್ಕೆಚ್ಚು ಹಾಕ್ತಾರೆ – ಸ್ನೇಹಿತರಿಂದಲೆ ಯುವಕನ ಕತ್ತು ಕೊಯ್ದು ಬರ್ಬರ ಹತ್ಯೆ ರಾತ್ರೋರಾತ್ರಿ ಕಾರಿನಲ್ಲಿ ಕರೆದೊಯ್ದ ಮೂವರು ಯುವಕರು ತಮ್ಮ ಸ್ನೇಹಿತನ ಕತ್ತು ಕೊಯ್ದು ಕೊಲೆ (Murder) ಮಾಡಿರುವ ಘಟನೆ ತಾಲೂಕಿನ ಹೊಸೂರು ಸಮೀಪ ನಡೆದಿದೆ. ಬೆಂಗಳೂರಿಂದ ಅಜ್ಜಿಯ ಮನೆಗೆ ಬಂದಿದ್ದ ಯುವಕನನ್ನು ಕರೆ ಮಾಡಿ ಕರೆಸಿಕೊಂಡ ಸ್ನೇಹಿತರು ಕತ್ತು ಕೊಯ್ದು ಮರ್ಡರ್ ಮಾಡಿರುವ ಘಟನೆ ಕಡೂರಿನ ಮಾಡಾಳು ಹೊಸೂರು ಸಮೀಪ ನಡೆದಿದೆ. ಡ್ರೈವರ್ ಕೆಲಸ ಮಾಡುತ್ತಿದ್ದ ದರ್ಶನ್ ಕೊಲೆಯಾದ ಯುವಕ. ಕಳೆದ…

Read More

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು…

Read More

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…

Read More

ಭಾರತ್ ಬಂದ್ ಗೆ ಶಿವಮೊಗ್ಗ ಸ್ಥಬ್ದವಾಗಲಿದೆ : ರೈತ ಸಂಘದ ಅಧ್ಯಕ್ಷ ಹೆಚ್ ಆರ್ ಬಸವರಾಜಪ್ಪ

ಶಿವಮೊಗ್ಗ : ಭಾರ‌ತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ, ಬಂದ್ ಯಶಸ್ವಿಗೊಳಿಸುವಲ್ಲಿ ಎಲ್ಲರೂ  ಸಹಕಾರ ನೀಡಬೇಕೆಂದು ಶಿವಮೊಗ್ಗದ ರೈತ  ಸಂಘದ ಅಧ್ಯಕ್ಷ  ಬಸವರಾಜಪ್ಪ  ತಿಳಿಸಿದರು. ಕೇಂದ್ರದ ಕೃಷಿ ಕಾಯ್ದೆಗಳನ್ನು ಮರಳಿ ಹಿಂಪಡೆಯುವಂತೆ  ಹಾಗೂ  ಸರ್ಕಾರಿ  ಕಂಪನಿಗಳನ್ನು  ಖಾಸಗೀಕರಣ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗವನ್ನು  ಸಹ ಬಂದ್ ಮಾಡಿ  ಬೆಂಬಲ  ಸೂಚಿಸಲಾಗುವುದು ಎಂದು ಗೌರವಾಧ್ಯಕ್ಷ ಹೆಚ್ ಬಸವರಾಜ್  ತಿಳಿಸಿದರು. ಕೇಂದ್ರ ಸರ್ಕಾರ ಕೃಷಿ ವಲಯವನ್ನೂ ಪರೋಕ್ಷವಾಗಿ ಖಾಸಗೀಕರಣ ಮಾಡಲು ಮುಂದಾಗಿದೆ ಎಲ್ಲರೂ  ಒಗ್ಗಟ್ಟಾಗಿ ಕೇಂದ್ರ ಸರ್ಕಾರದ ಈ …

Read More

ಮನೆಯಂಗಳದಲ್ಲಿದ್ದ ಶ್ರೀಗಂಧದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು | sandal theft

ಮನೆಯಂಗಳದಲ್ಲಿದ್ದ ಶ್ರೀಗಂದದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು ಸಾಗರ : ನಗರದ ಶ್ರೀರಾಂಪುರ ಬಡಾವಣೆಯ ಪ್ರಗತಿಪರ ಕೃಷಿಕ ಗೌತಮ್ ಪೈರವರ ಮನೆ ಅಂಗಳದಲ್ಲಿದ್ದ ಎರಡು ಗಂಧದ ಮರದ ಕಾಂಡವನ್ನು ಕತ್ತರಿಸಿಕೊಂಡು ಕಳ್ಳರು ಹೊತ್ತೊಯ್ದಿರುವ ಪ್ರಕರಣ ನಡೆದಿದೆ. ಗೌತಮ್ ಪೈ ಪ್ರಗತಿಪರ ಕೃಷಿಕರಾಗಿದ್ದು, ಮನೆಯ ಅಂಗಳದಲ್ಲಿ ಪಶ್ಚಿಮಘಟ್ಟದ ವಿವಿಧ ಜಾತಿಯ ಹೂ, ಹಣ್ಣಿನ ಗಿಡಗಳನ್ನು ಬೆಳೆದು ಮಾದರಿಯಾಗಿದ್ದಾರೆ. ಎರಡು ಗಂಧದ ಮರಗಳು 18 ಹಾಗೂ 22 ವರ್ಷದ ಅವಧಿಯಲ್ಲಿ ಬೆಳೆದಿದ್ದು, ಕಾಂಡಗಳು ಸದೃಢವಾಗಿ ಬೆಳೆದಿದ್ದವು. ಅವರೇ ತಿಳಿಸಿದಂತೆ ಸುಮಾರು…

Read More

ಹುಂಚಾ : ಗೃಹಮಂತ್ರಿಗಳ ಸ್ವಕ್ಷೇತ್ರದಲ್ಲಿ ಇಲ್ಲದವರ ಮೇಲೆ ಉಳ್ಳವರ ದರ್ಬಾರ್ : ಬಡ ವೃದ್ದೆಯ ಮೇಲೆ ದಬ್ಬಾಳಿಕೆ

ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಸರ್ವೇ ನಂಬರ್ 37 ರಲ್ಲಿ ಜಮೀನಿನ ಖಾತೆದಾರನಿಗೆ ಹಕ್ಕು ಪತ್ರ ನೀಡಲಾಗಿದ್ದರೂ ಕೂಡಾ ಸದರಿ ಜಾಗದ ಪಕ್ಕದ ರೈತನೋರ್ವ ದುರುದ್ದೇಶದಿಂದ ಅಧಿಕಾರಿಗಳನ್ನು ಬಳಸಿಕೊಂಡು ಓಡಾಟಕ್ಕೆ ಜಾಗ ಬಿಡುವಂತೆ ಒತ್ತಾಯಿಸಿ ತೆರವುಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸದರಿ ಗ್ರಾಮದ ಸರಿಯಾಗಿ ಕಣ್ಣು ಕಾಣಿಸದ ಮತ್ತು ಕಿವಿ ಕೇಳಿಸದ ಸುಮಾರು 75 ವರ್ಷದ ವೃದ್ಧೆ ಗೌರಮ್ಮ ಕೋಂ ಡಾಕಪ್ಪ ಎಂಬುವರಿಗೆ ಸರ್ವೇ ನಂಬರ್ 37 ರಲ್ಲಿ ಒಂದು…

Read More

ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…

Read More