ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಇಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ
ಕಾಂಗ್ರೆಸ್ ಬೇಡಿಕೆಯಂತೆ ನಡೆದುಕೊಳ್ಳಲು ಸಾಧ್ಯವಿಲ್ಲವೆಂದು ಗೃಹಸಚಿವ ಆರಗ ಜ್ಞಾನೇಂದ್ರ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪನವರ ಪಾತ್ರದ ಆರೋಪವನ್ನ ತಳ್ಳಿ ಹಾಕಿದ್ದಾರೆ. ಅವರು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸಚಿವ ಈಶ್ವರಪ್ಪನವರ ಪಾತ್ರದ ಬಗ್ಗೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. ಸಿಎಂ ಬೊಮ್ಮಾಯಿ ಅವರು ಸಹ ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮೊದಲು ತನಿಖೆಯಾಗಲಿ ಎಂದು ಗೃಹಸಚಿವ ಈಶ್ವರಪ್ಪನವರ ಪರ ಬ್ಯಾಟ್ ಬೀಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ. ಉಡುಪಿ ಎಸ್ಪಿ ಜೊತೆ ಮಾತನಾಡಿದ್ದೇನೆ.ಎಫ್ಎಸ್ ಎಲ್…


