Headlines

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…

Read More

ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ.  ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…

Read More

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News ಶಿವಮೊಗ್ಗ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ತುಂಗ ನಗರ ಪೊಲೀಸರು ಆತನಿಂದ 2 ಕೆಜಿ 214 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ಬಂಧಿಸಿ ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು…

Read More

ಭೀಕರ ಕಾರು ಅಪಘಾತ : ಹೊಸನಗರ ಮೂಲದ ಮಾಜಿ ಯೋಧ ಸಾವು – ಇಬ್ಬರ ಸ್ಥಿತಿ ಗಂಭೀರ|accident

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಪ್ರಗತಿಪರ ರೈತ ಹಾಗೂ ಮಾಜಿ ಸೈನಿಕ ಚನ್ನಪ್ಪ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಬೆಂಗಳೂರಿನಿಂದ ಮನೆಗೆ ವಾಪಸ್ಸಾಗುವಾಗ ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವುದಾಗಿ ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಮೃತರ ಪತ್ನಿ ಮತ್ತು ಪುತ್ರಿಗೂ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ರಿಯನ್ನು ಬೆಂಗಳೂರಿಗೆ ತನ್ನ ಮಾರುತಿ ಆಲ್ಟೊ 800 ಕಾರಿನಲ್ಲಿ ಕರೆದುಕೊಂಡು ಹೋಗಿ…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ  ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ…

Read More

ಮೆಸ್ಕಾಂ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್‌ಲೈನ್ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ. ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್…

Read More

ತಾಯಿಯ ಮೃತದೇಹ ಮನೆಯಲ್ಲಿ : ಶವ ಸಂಸ್ಕಾರ ಮುಂದೂಡಿ ಪರೀಕ್ಷೆ ಬರೆದ ಮಗಳು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಸಮೀಪದ ಶಾಂತಪುರ ಗ್ರಾಮದ ನಾಗರಾಜ್ ಎಂಬುವರ ಪತ್ನಿ ಅನುರಾಧ (45) ಎಂಬ ಮಹಿಳೆ ಸೋಮವಾರ ತೀವ್ರ ರಕ್ತದೊತ್ತಡದಿಂದ ಅನಾರೋಗ್ಯಕ್ಕೆ ತುತ್ತಾಗಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.  ಸೋಮವಾರ ಮೃತ ಮಹಿಳೆಯ ಶವವನ್ನು ಮನೆಗೆ ತರಲಾಯಿತು ಆದರೆ ಮಂಗಳವಾರ ಮೃತ ಮಹಿಳೆ ಅನುರಾಧ ರವರ ಮಗಳು ಸ್ಪೂರ್ತಿ ಎಂಬ ಯುವತಿ ಬಿಎಸ್ ಸಿ ಕೃಷಿ ಪದವಿಗೆ ಕೃಷಿ ಕೋಟದಲ್ಲಿ ಪ್ರವೇಶ ಪಡೆಯಲು ಪ್ರಾಯೋಗಿಕ ಪರೀಕ್ಷೆ ಇತ್ತು .ಅಮ್ಮನ ಶವ ಮನೆಯಲ್ಲಿದ್ದರೂ…

Read More

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…

Read More

ಗೃಹ ಮಂತ್ರಿಗಳ ಸಾಮ್ರಾಜ್ಯದಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ನಾಲ್ವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಗೃಹ ಸಚಿವರ ಗ್ರಾಮದಲ್ಲಿಯೇ ದಲಿತ ದಂಪತಿಗಳ ಮೇಲೆ ಕೆಲ ಕಿಡಿಗೇಡಿಗಳು ಅಡ್ಡಕಟ್ಟಿ ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರರ ತವರು ಕ್ಷೇತ್ರದಲ್ಲಿ ಕಳ್ಳತನ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ದುಷ್ಕರ್ಮಿಗಳು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಯತ್ನಕ್ಕೂ ಕೈ ಹಾಕಿದ್ದಾರೆ ಎಂದರೆ ತೀರ್ಥಹಳ್ಳಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ?? ಇಲ್ಲವೋ ಎಂಬ ಪ್ರಶ್ನೆ ಮೂಡದೆ ಇರದು. ಘಟನೆಯ ಹಿನ್ನಲೆ: ನಿನ್ನೆ ಸಂಜೆ ತೀರ್ಥಹಳ್ಳಿ ತಾಲ್ಲೂಕಿನ…

Read More
Exit mobile version