Headlines

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA ..!!!???

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA !? ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಎನ್ಐಎ(NIA) ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ(BJP) ನಗರ ಘಟಕದ ಮುಖಂಡನನ್ನ ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ(Rameshwaram cafe) ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ(NIA)  ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು…

Read More

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ…

Read More

ಕೋಡೂರು ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|Accident

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕೋಡೂರು ಸಮೀಪದ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಗ್ರಾಮದ ಸೇತುವೆ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಅಕ್ಕಿ ತುಂಬಿಕೊಂಡು ಹೋಗುತಿದ್ದ ಲಾರಿ ಹಾಗೂ ಹೊಸನಗರ ಕಡೆಯಿಂದ ಬರುತಿದ್ದ ಖಾಲಿ ಲಾರಿ ನಡುವೆ ಡಿಕ್ಕಿಯಾಗಿದ್ದು,ಆಟೋವೊಂದನ್ನು ಓವರ್ ಟೇಕ್ ಮಾಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಲಾರಿ ಚಾಲಕನೊಬ್ಬನಿಗೆ ಗಾಯಗಳಾಗಿದ್ದು ಆತನನ್ನು ಹೊಸನಗರದ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತದಿಂದ…

Read More

Hosanagara | ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ, ನಗದು ಸಹಿತ 8 ಮಂದಿ ವಶಕ್ಕೆ !!

ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ ಸಹಿತ ನಗದು ವಶಕ್ಕೆ ! ಹೊಸನಗರ: ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ ವೇಳೆಗೆ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ನೀರೇರಿ ಗ್ರಾಮದ ಅಕೇಶಿಯಾ ಪ್ಲಾಂಟೇಷನ್‌ನಲ್ಲಿ ಅಕ್ರಮವಾಗಿ ಕೋಳಿ ಹುಂಜಗಳನ್ನು ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಪೊಲೀಸರು 11,170 ರೂ. ಹಣವನ್ನು ವಶಕ್ಕೆ ಪಡೆದು, 08 ಮಂದಿ ಆರೋಪಿಗಳು ಸಹಿತ ನಾಲ್ಕು ಕೋಳಿ ಹುಂಜ, ಎರಡು ಕತ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆ ಸಂಬಂಧ ಹೊಸನಗರ…

Read More

ನಿಟ್ಟೂರು ಸಮೀಪದ ಹೊಳೆಯಲ್ಲಿ ಪುರುಷನ ಶವ ಪತ್ತೆ :

ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟುಕ ಗ್ರಾಮದ ಸೇತುವೆ ಬಳಿ ಪುರುಷನೊಬ್ಬನ ಶವ ಪತ್ತೆಯಾಗಿದೆ. ನಿಟ್ಟೂರು ಸಮೀಪದ ಮರಕುಟುಕ ಸೇತುವೆ ಬಳಿಯ ಹೊಳೆಯಲ್ಲಿ ಪುರುಷನೊಬ್ಬನ ಶವ ಗಿಡಗಂಟಿಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯವರು ಎಂದು ಶಂಕಿಸಲಾಗಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ತೆರಳಿದ್ದು ತನಿಖೆ ಕೈಗೊಂಡಿದ್ದಾರೆ.

Read More

ಚಲಿಸುತಿದ್ದ KSRTC ಬಸ್ ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ|

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ‍ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭದ್ರಾವತಿಯ ವೀರಾಪುರ ಕ್ರಾಸ್ ಬಳಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಿಳ್ಳೆನಹಳ್ಳಿ ನಿವಾಸಿ ನಂದೀಶ್ (35) ಎಂಬುವವರು ಮೃತ ದುರ್ದೈವಿ. ನಂದೀಶ್‌ ಕಳೆದ ಹಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೆಗ್ಗಾನ್ ಆಸ್ಪೆತ್ರೆಗೆ ಚಿಕಿತ್ಸೆಗಾಗಿ ಸ್ನೇಹಿತನ ಜತೆ ಬಂದಿದ್ದ ನಂದೀಶ್, ಚಿಕಿತ್ಸೆ ಪಡೆಯುವುದಿಲ್ಲ ಎಂದು ಹಠ ಮಾಡಿದ್ದಾರೆ. ಆಸ್ಪತ್ರೆಯಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಾಪಸ್ ಬರುತ್ತಿದ್ದಾಗ, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

ಸಾಹಿತಿ ನಯನ ಕೋಟ ರವರಿಗೆ ಒಲಿದ ರಾಜ್ಯಮಟ್ಟದ ಗುರುಕುಲ ಸಾರ್ವಭೌಮ ಕವಿತಾ ಕೃಷ್ಣ ಪ್ರಶಸ್ತಿ:

ಚಿತ್ರದುರ್ಗ: ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿ “ಗುರುಕುಲ ಕಲಾ ಸಾರ್ವಭೌಮ ಕವಿತಾಕೃಷ್ಣ” ಪ್ರಶಸ್ತಿಗೆ ಚಿತ್ರದುರ್ಗದ ಸಾಹಿತಿಯಾದ ನಯನ ಕೋಟ ರವರು ಆಯ್ಕೆಯಾಗಿದ್ದಾರೆ.  ಈ ಕುರಿತು ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಶ್ರೀ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಯನ ಕೋಟ ರವರು ಮೂಲತಃ ಉಡುಪಿ ಜಿಲ್ಲೆಯ ಕೋಟದವರು.ಪ್ರಸ್ತುತ  25 ವರ್ಷದಿಂದ ಚಿತ್ರದುರ್ಗದ ನಿವಾಸಿ. ಇವರ ತಾಯಿ ಸಾಹಿತಿ ನಾಗರತ್ನ ಬಿ(ವನಸುಮ ವಡ್ಡರ್ಸೆ) ಅವರಿಂದ ಪ್ರೇರಣೆ ಪಡೆದು 20 ವರ್ಷಗಳಿಂದ ಎಲೆಮರೆಯ…

Read More

ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…

Read More

ಸೊರಬ : ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು :

ಸೊರಬ : ಕೆರೆಗೆ ಈಜಲು ಹೋಗಿ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೊರಬ ತಾಲೂಕಿನಲ್ಲಿ ಬುಧವಾರ ಸಂಜೆ ಐದು ಗಂಟೆ ಸುಮಾರಿಗೆ ನಡೆದಿದೆ. ತಾಲೂಕಿನ ಗೊಲ್ಲರಹಳ್ಳಿ ಕೆರೆಯಲ್ಲಿ ಈಜಲು ಹೋದ ಎಣ್ಣೆಕೊಪ್ಪ ನಿವಾಸಿ ರವಿನಾಯ್ಕ (35) ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಘಟನೆಯ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸೊರಬ ಅಗ್ನಿಶಾಮಕ ದಳ ಸಿಬ್ಬಂದಿಗಳು ಸುಮಾರು ಎರಡು ತಾಸು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದರು. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಗಳಾದ ನಾಗರಾಜ್…

Read More