Headlines

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ|byr

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಹಾಗೂ ರಾಜ್ಯ ವ್ಯಾಪ್ತಿಯಲ್ಲಿ ಸಂಘಟನೆಯ ಬಲವನ್ನು ಹೆಚ್ಚಿಸಿದವರಾಗಿದ್ದು ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಕಟ್ಟುಕಥೆಯಾಗಿದೆ ಎಂದರು….

Read More

ರಿಪ್ಪನ್ ಪೇಟೆ ಪಿಯು ಕಾಲೇಜಿನಲ್ಲಿ ಶಾಂತಿ ಸಭೆ : ಸರ್ಕಾರದ ಆದೇಶ ಪಾಲನೆಗೆ ಮನವಿ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಸ್ಲಿಂ ಸಮುದಾಯದ ಪೋಷಕರ ಸಭೆ ಇಂದು ಕಾಲೇಜಿನಲ್ಲಿನಡೆಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ ಶಿವಾನಂದಕೋಳಿ ಅವರು ಮಾತನಾಡಿ ಸರ್ಕಾರ ಹಾಗೂ ನ್ಯಾಯಾಲಯದ ಆದೇಶ ಪರಿಪಾಲನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ.  ಆ ನಿಟ್ಟಿನಲ್ಲಿ ಈಚೆಗೆ ವಿವಾದಕ್ಕೆ ಒಳಗಾಗಿರುವ ವಸ್ತ್ರಸಂಹಿತೆಯನ್ನು ಹೊರತುಪಡಿಸಿ ಶಾಲಾ-ಕಾಲೇಜಿನ ನಿಗದಿತ ಸಮವಸ್ತ್ರವನ್ನು ಧರಿಸಿ ಬರುವಂತೆ ಸೂಚಿಸಿದರು. ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗದೇ ತಮ್ಮ ಮುಂದಿನ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಆ ನಿಟ್ಟಿನಲ್ಲಿ ಪೋಷಕರೂ ಸಹ…

Read More

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು….

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ|Kenchanala

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ  ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ  ಎರಡು…

Read More
Boat in mountains

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಸ ಹಾಕುವ ವಿಚಾರದ ಗಲಾಟೆ ವಿಕೋಪಕ್ಕೆ – ಸ್ವಂತ ಅಣ್ಣನ ಮಗನನ್ನೆ ಮನಬಂದಂತೆ ಚಾಕುವಿನಿಂದ ಇರಿದ ವ್ಯಕ್ತಿ | Crime News

ಕಸ ಹಾಕುವ ವಿಚಾರ ಗಲಾಟೆ ವಿಕೋಪಕ್ಕೆ – ಸ್ವಂತ ಅಣ್ಣನ ಮಗನನ್ನೆ ಮನಬಂದಂತೆ ಚಾಕುವಿನಿಂದ ಇರಿದ ವ್ಯಕ್ತಿ  ಕಸದ ವಿಚಾರವಾಗಿ ನಡೆದ ಗಲಾಟೆ ಅಣ್ಣನ ಮಗನಿಗೇ ಚಾಕು ಇರಿಯುವ ಹಂತಕ್ಕೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಂಡೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಣ್ಣನ ಮಗ ಆಕಾಶ್ ಗೆ ಉಮೇಶ್ ಎಂಬಾತ ಮನಬಂದಂತೆ ಚಾಕು ಇರಿದಿದ್ದು, ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾನಗರ ಠಾಣೆ ಪೊಲೀಸರು ಉಮೇಶ್ ನನ್ನು ಬಂಧಿಸಿದ್ದಾರೆ. ನಡೆದಿದ್ದೇನು..?? ಕಸ ಹಾಕುವ ವಿಚಾರಕ್ಕೆ ಉಮೇಶ್ ಹಾಗೂ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More

ರಿಪ್ಪನ್ ಪೇಟೆ : ದಯಾಮರಣದ ಮೊರೆ ಹೋದ ಎಂಬತ್ತರ ವೃದ್ದೆ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳು ಎಂಬಲ್ಲಿ ವಯೋವೃದ್ಧೆಯೋರ್ವರು ಜೀವನ ನಡೆಸಲು ಹರಸಾಹಸ ಪಡುತ್ತಿದ್ದು, ಜೀವನ ನಡೆಸಲು ಆಸರೆಯಾಗಬೇಕಿದ್ದ ಪತಿಯು ಇಹಲೋಕ ತ್ಯಜಿಸಿದ್ದಾರೆ. ಒಬ್ಬಂಟಿಯಾಗಿರುವ ಭಾಗ್ಯಲಕ್ಷ್ಮಿ ಎಂಬ ವೃದ್ದೆಯು ಸುಮಾರು 80 ವರ್ಷದವರಾಗಿದ್ದಾರೆ.ಹಳೆಯ ಜೋರಾಗಿ ಮಳೆ ಬಂದರೆ ಬಿದ್ದು ಹೋಗುವಂತಹ ಮನೆಯಲ್ಲಿ ವಾಸಿಸುತ್ತಿದ್ದಾರೆ.ಯಾರೂ ನೆರವಿಗೆ ಬಾರದೇ ಇರುವ ಕಾರಣ ದಯಮರಣಕ್ಕೆ ಸರ್ಕಾರದ ಬಳಿ ಮೊರೆಹೋಗುವತ್ತ ಚಿಂತಿಸಿದ್ದಾರೆ. ತಮ್ಮ ಪತಿಯು ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದು,ಕೆಲವು  ಕೌಟುಂಬಿಕ ಸಮಸ್ಯೆಯಿಂದ ಬರಬೇಕಾಗಿದ್ದ ಸರ್ಕಾರದ ಪಿಂಚಣಿ ಹಣ ಈ ವಯೋವೃದ್ದೆಯ ಕೈ ಸೇರುತ್ತಿಲ್ಲ.ಈ ವೃದ್ದೆಯು…

Read More

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ  – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ  ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…

Read More

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More