ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More

ನಾಳೆಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ : ಜಾತ್ರಾಮಹೋತ್ಸವಕ್ಕೆ ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿದೆ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ  ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವಕ್ಕೆ ಸಕಲ ಸಿದ್ದತೆ ನಡೆಸಲಾಗಿದ್ದು ಸೆ.೧೩ ರಿಂದ ೨೩ ರವರೆಗೆ ಎರಡು ಮಂಗಳವಾರ ಎರಡು ಶುಕ್ರವಾರದೊಂದು ಜಾತ್ರೆ ಅಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಜೇನುಕಲ್ಲಮ್ಮ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಬಿ.ಸ್ವಾಮಿರಾವ್ ತಿಳಿಸಿದರು.  ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪಿತೃಪಕ್ಷದಲ್ಲಿ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ ಸೆಪ್ಟಂಬರ್ ೧೩ ಮತ್ತು ೧೬ ಹಾಗೂ ೨೦ ಮತ್ತು ೨೩ ಮಂಗಳವಾರ ಹಾಗೂ ಶುಕ್ರವಾರದೊಂದು ಈ ಜಾತ್ರಾಮಹೋತ್ಸವ ಜರುಗಲಿದೆ ಸಕಲ ಭಕ್ತಾಧಿಗಳು ಹೆಚ್ಚಿನ…

Read More

ಸಾಗರದ ಗುಡ್ಡೆಕೌತಿ ಬಳಿ ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಯುವತಿ ಸಾವು.!! ಇದು ಆತ್ಮಹತ್ಯೆಯೋ ?ಅಪಘಾತವೋ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗುಡ್ಡೆಕೌತಿ ಬಳಿ ಮಧ್ಯಾಹ್ನ 12:30 ರ ವೇಳೆಗೆ ಮೈಸೂರು- ತಾಳಗುಪ್ಪ ರೈಲಿಗೆ ಅಂದಾಜು 18 ವರ್ಷದ ಯುವತಿ ರೈಲಿಗೆ  ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನ ಸ್ಥಳದಲ್ಲಿ ರೈಲ್ವೆ ಇಲಾಖೆಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿದ್ದಾರೆ. ಇನ್ನೂ ಯುವತಿಯ ಬಗ್ಗೆ ಮಾಹಿತಿ ತಿಳಿದಿಲ್ಲ ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಪ್ರಶ್ನೆಗೆ ತನಿಖೆಯಿಂದ ಉತ್ತರ ದೊರೆಯಬೇಕಾಗಿದೆ. ಮೈಸೂರು to ತಾಳಗುಪ್ಪ ಗಾಡಿ ಸಂಖ್ಯೆ 16206 ರೈಲು Runover…

Read More

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ರಿಪ್ಪನ್‌ಪೇಟೆ – ಅಬೂಬಕರ್ ಸಾಬ್ ನಿಧನ|Rpet

ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯ ನಿವಾಸಿ ಅಬೂಬಕರ್ ಸಾಬ್(78) ನಿಧನರಾಗಿದ್ದಾರೆ. ಸ್ವಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಗುರುವಾರ ಮಧ್ಯರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರರಾದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾ ಸದಸ್ಯ ಅಬ್ದುಲ್‌ ಖುದ್ದೂಸ್, ಪತ್ನಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಾಗರ ರಸ್ತೆಯ ಖಬರ್ ಸ್ಥಾನ್ ನಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಪೊಲೀಸರ ಭರ್ಜರಿ ಭೇಟೆ – ದಾಖಲೆ ಇಲ್ಲದ 5.8 ಕೋಟಿ‌ ಮೌಲ್ಯದ 9.5 KG ಚಿನ್ನ ವಶ

ಶಿವಮೊಗ್ಗ ಪೊಲೀಸರು  ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್​ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.  ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್​ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ.  ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ  ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್​ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ.  ಇವತ್ತು ಬೆಳಗ್ಗೆ…

Read More

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ PWD Minister Satish Jarkiholi inspected the ongoing retaining wall and road safety works at Hulikal Ghat in Shivamogga and directed officials to complete the project quickly without compromising quality. ಶಿವಮೊಗ್ಗ, ಜು.14: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಸುರಕ್ಷತೆಗಾಗಿ ಕೈಗೊಳ್ಳಲಾಗುತ್ತಿರುವ ತಡೆಗೋಡೆ (ರಿಟೇನಿಂಗ್ ವಾಲ್)…

Read More

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ | Crime News

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಸಮೀಪದ ಕೋಡೂರಿನ ಬೇಕರಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ. ಘಟನೆ 1 : ಕೋಡೂರಿನ ಲಕ್ಷ್ಮಿ ಮಲ್ನಾಡ್ ಬೇಕರಿಯಲ್ಲಿ ಶುಕ್ರವಾರ ಸಂಜೆ ಗುಂಪೊಂದು ಏಕಾಏಕಿ ಬೇಕರಿಗೆ ನುಗ್ಗಿ ಬೇಕರಿ ಮಾಲೀಕನ ಪತ್ನಿ , ತಾಯಿ ಹಾಗೂ ಬೇಕರಿಯ…

Read More

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ. ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. ಎರಡು ಆನೆಗಳ ಮೂಲಕ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ. ಶಿವಮೊಗ್ಗ ಪುರದಾಳು, ಸಿರಿಗೇರೆ ಭಾಗದಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡಿದ್ದವು. ಕಾಡಾನೆ ಹಾವಳಿ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶದ ಹಿನ್ನಲೆ ಕಾಡಾನೆ…

Read More