Headlines

ಜಾತ್ರೆಗೆ ತೆರಳುವಾಗ ನಡೆಯಿತು ಭೀಕರ ಅಪಘಾತ : ನಾಲ್ವರು ಸ್ಥಳದಲ್ಲಿಯೇ ಸಾವು,ಏಳು ಜನ ಗಂಭೀರ

ಉಕ್ಕಡಗಾತ್ರಿ ಜಾತ್ರೆಗೆ ಹೊರಟಿದ್ದ ಶಿಕಾರಿಪುರದ ನಾಲ್ವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು 7 ಜನರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆನಾಲ್ಟ್ ಕ್ವಿಡ್ ಮತ್ತು ಟಾಟಾ ಇಂಡಿಕಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಉಕ್ಕಡಗಾತ್ರಿಯ ಬಳಿಯ ಕಡೂರು ಕ್ರಾಸ್ ಬಳಿ ಲಾರಿಗೆ ಎರಡೂ ಕಾರುಗಳು ಡಿಕ್ಕಿ ಹೊಡೆದಿದೆ.  ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಯಗೊಂಡಿದ್ದ 7 ಜನರನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಶಿಕಾರಿಪುರ ತಾಲೂಕಿನ ಮಾಯತಮ್ಮನ ಮುಚೂಡಿಯ ಶಾಂತ(30), ಪೃಥ್ವಿ(12) ಕರ್ನಹಳ್ಳಿಯ ಸದಾ(10)ಮತ್ತಿಕೋಟೆಯ ಶಂಕರ ಗೌಡ(37), ಈ ನಾಲ್ವರೂ…

Read More

ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ , ಹಲವರಿಗೆ ಗಾಯ – ಓರ್ವ ಮಹಿಳೆ ಗಂಭೀರ

Bus and tanker collide, several injured – one woman in critical condition ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ , ಹಲವರಿಗೆ ಗಾಯ – ಓರ್ವ ಮಹಿಳೆ ಗಂಭೀರ Bus and tanker collide, several injured – one woman in critical condition Bus and tanker collide, several injured – one woman in critical condition ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೋಡೂರು ಪಟ್ಟಣದಲ್ಲಿ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ….

Read More

HOSANAGARA | ಪಟಗುಪ್ಪ ಸೇತುವೆ ಬಳಿ ಗೋ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

HOSANAGARA | ಪಟಗುಪ್ಪ ಸೇತುವೆ ಬಳಿ ಹಸುವಿನ ಕರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ Hosanagara Police in Shivamogga district arrested four accused in connection with the illegal slaughter of a calf near Hosakoppa. The accused have been produced before the court. ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಸುವಿನ ಕರು ಹತ್ಯೆ ಪ್ರಕರಣವನ್ನು ಹೊಸನಗರ…

Read More

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…

Read More

ರಿಯಲ್ ಎಸ್ಟೇಟ್ ನಡೆಸುತ್ತಿರುವ ಶಿಕ್ಷಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಮಧು ಬಂಗಾರಪ್ಪ|MB

ರಾಜ್ಯದ ಕೆಲವು ಕಡೆ ಶಿಕ್ಷಕರು ಪಾಠ ಮಾಡದೆ ಖಾಸಗಿ ವ್ಯವಹಾರ, ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು, ರಾಜ್ಯದ ಕೆಲವು ಕಡೆ ಶಿಕ್ಷಕರ ಕಾರ್ಯವೈಖರಿ ಕುರಿತಾಗಿ ದೂರುಗಳು ಕೇಳಿ ಬಂದಿವೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೇಲುಸ್ತುವಾರಿ ನೋಡಿಕೊಳ್ಳುವ ಬಿ.ಆರ್.ಸಿ. ಮತ್ತು ಸಿ.ಆರ್.ಪಿ.ಗಳ ಕಾರ್ಯನಿರ್ವಹಣೆ ಕೂಡ ತೃಪ್ತಿಕರವಾಗಿಲ್ಲವೆಂಬ ದೂರು…

Read More

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಪ್ರಕಟ|election

ಶಿವಮೊಗ್ಗ ನಗರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಚನ್ನಬಸಪ್ಪ ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

Read More

ವಿದ್ಯುತ್ ಅವಘಡದಲ್ಲಿ ಮೃತ ಯುವಕನ ಕುಟುಂಬಕ್ಕೆ 10 ಲಕ್ಷ ರೂ. ಜೀವ ವಿಮಾ ಚೆಕ್ ವಿತರಣೆ

A life insurance cheque worth Rs 10 lakh was distributed by the Indian Postal Department to the family of Keshava, a youth from Gonikere village who died in an electrical accident. ವಿದ್ಯುತ್ ಅವಘಡದಲ್ಲಿ ಮೃತ ಯುವಕನ ಕುಟುಂಬಕ್ಕೆ 10 ಲಕ್ಷ ರೂ. ಜೀವ ವಿಮಾ ಚೆಕ್ ವಿತರಣೆ A life insurance cheque worth Rs 10 lakh was distributed by the…

Read More
Exit mobile version