Headlines

ಕರ್ನಾಟಕ ಬಜೆಟ್ 2023-24 : ಸಂಪೂರ್ಣ ಮುಖ್ಯಾಂಶಗಳು

2023-24ನೇ ಸಾಲಿನ ಆಯವ್ಯಯ ಸನ್ಮಾನ್ಯ ಸಭಾಧ್ಯಕ್ಷರೆ, 1. 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ. 3. ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ. ಇದೇ ಸಂದರ್ಭದಲ್ಲಿ G-20…

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More

ಪತಿಗೆ ಕತ್ತಿಯಿಂದ ಬೆದರಿಸಿ ಪತ್ನಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ – ಭಗ್ನ ಪ್ರೇಮಿಯಿಂದಲೇ ಅಪಹರಣ|Kidnap

ವಿವಾಹಿತೆಯೊಬ್ಬಳು ಕಿಡ್‌ನ್ಯಾಪ್‌ ಆಗಿರುವ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಚುರುಕಾದ ಕಾರ್ಯಾಚರಣೆಯಿಂದ ಭೇದಿಸಿದ್ದು, ಪ್ರಿಯಕರನಿಂದಲೇ ಮಹಿಳೆಯ ಅಪಹರಣವಾಗಿರುವುದು ಪತ್ತೆಯಾಗಿದೆ. ಡಿ.4ರಂದು ಎನ್‌ಟಿಬಿ ಲೇಔಟ್‌ನಲ್ಲಿದ್ದ ಮನೆಯಿಂದ ಮಹಿಳೆಯ ಅಪಹರಣವಾಗಿತ್ತು. ಮಹಿಳೆಯ ಗಂಡನಿಗೆ ಮಚ್ಚು ತೋರಿಸಿ ಅಪಹರಣ ಮಾಡಲಾಗಿದ್ದಲ್ಲದೆ, ಆಕೆಯ ಗಂಡನ ಕಾರಲ್ಲೇ ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಪ್ರಕರಣದಲ್ಲಿ ಆಕೆಯ ಪ್ರಿಯಕರ ಸುರೇಶ್ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಅಬ್ದುಲ್ ಅಬ್ರಾರ್, ಮಹೇಶ್, ಮಂಜುನಾಥ್ ಇತರ ಮೂವರು ಆರೋಪಿಗಳು. ಬಾಲ್ಯದ ಸ್ನೇಹಿತ ಸುರೇಶ್‌ ಜತೆಗೆ ಈಕೆಗೆ ಮೊದಲಿನಿಂದಲೂ ಪ್ರೇಮವಿದ್ದು, ಆದರೂ…

Read More

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ : ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ತಳಲೆ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೋಡೂರು ಗ್ರಾಮದ ಚೂಡಾಮಣಿ ಮತ್ತು ಪತ್ನಿ ಮೋಹಿನಿ ಬೈಕ್ ನಲ್ಲಿ ತಳಲೆ ಕಡೆ ಹೋಗುತಿದ್ದಾಗ ಮೂಗೂಡ್ತಿಗೆ ಬರುತಿದ್ದ  ಮುತ್ತಿನಕೊಪ್ಪ ಗ್ರಾಮದ ಕೃಷ್ಣಮೂರ್ತಿ…

Read More
People waving

Aliquam eleifend arcu in dui tincidunt pharetra

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ ಹೊಸನಗರ ತಾಲೂಕಿನ ರಾಮಚಂದ್ರಪುರ ಗ್ರಾಮದ ಜಯನಗರ ಕಲ್ಲುಗುಡ್ಡೆಯ ನಿವಾಸಿ ಕೃಷಿಕ ಲಕ್ಷ್ಮಣ (67) ಎಂಬುವವರು ಗುರುವಾರ ರಾತ್ರಿ ತಮ್ಮ ಮಗನ ಮನೆಯ ಹಿಂಭಾಗದ ಹಳೆಯ ಶೌಚಾಲಯ ಪಕಾಸಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿದಂತೆ ಅಪಾರ ಬಂಧು – ಬಳಗ ಹೊಂದಿದ್ದು ಅವರಿಗೆ ಎರಡು ಬಾರಿ ಅಪಘಾತವಾಗಿದ್ದು ಅಧಿಕ ರಕ್ತದೊತ್ತಡ…

Read More

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು  ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಉಮೇಶ್ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತದ ಸ್ವಾತಂತ್ರ್ಯದ ಚಳವಳಿಯ ಕುರಿತಾದ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀ. ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಉಪಾಧ್ಯಕ್ಷರು, ಕಾಲೇಜು ಅಭಿವೃದ್ದಿ ಸಮಿತಿ, ಮತ್ತು ಸದಸ್ಯರಾದ ಶ್ರೀ….

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ. ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ  ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಚಾಲಕನಿಗೆ ಯಾವುದೇ  ಗಂಭೀರ ಗಾಯಗಳಾಗಿಲ್ಲ. ಶೆಟ್ಟಿಬೀಡು ಕ್ರಾಸ್ ನಲ್ಲಿ ಬ್ರೇಕ್ ಜಾಮ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯು…

Read More
Books in library

Sed sodales erat ac velit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಲಾಕ್ ಡೌನ್ ನಿಂದ ಕೃಷಿ ಕಡೆಗೆ ಯುವಕರ ಒಲವು::

ರಿಪ್ಪನ್ ಪೇಟೆ:::: ಕೊರೋನಾ ದಿಂದ ಸರಕಾರ ಎಲ್ಲಾ ಕಡೆ ಲಾಕ್ ಡೌನ್ ಹೇರಿರುವುದರಿಂದ ಹೆಚ್ಚಿನ ಯುವಕರು ಕೃಷಿ ಕಡೆಗೆ ಆಕರ್ಷಿತರಾಗಿದ್ದಾರೆ.. ಕೊರೋನದಿಂದ  ಎಲ್ಲ ಕ್ಷೇತ್ರಗಳು ಕಂಗೆಟ್ಟು ಕುಳಿತಿರುವಾಗ  ಕೃಷಿ ಕ್ಷೇತ್ರವು ಮಾತ್ರ ಅದಕ್ಕೆ ವಿರುದ್ಧವಾಗಿದೆ.  ಈ ಲಾಕ್  ಡೌನ್ ಸಂದರ್ಭದಲ್ಲಿ ಕೃಷಿಗೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳು ತುಂಬಾ  ಅಚ್ಚುಕಟ್ಟಾಗಿ  ನಡೆದಿದೆ.  ಬೆಂಗಳೂರಿನಿಂದ  ಮನೆಗೆ ಬಂದಿದ್ದ  ಅನೇಕ ಯುವಕರು  ಮರಳಿ ಬೆಂಗಳೂರಿನ ಕಡೆ ತಲೆಹಾಕಲು ಇಷ್ಟಪಡುತ್ತಿಲ್ಲ  ಇದಕ್ಕೆ ಮೂಲಕಾರಣವೇ ಕೃಷಿ.. ಕೃಷಿ ಅವಲಂಬಿತ ದೇಶವಾದ ಭಾರತ ಮುಂದಿನ…

Read More