Headlines

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಐತಿಹಾಸಿಕ ಹಿನ್ನಲೆ ಹೊಂದಿರುವ ಸರ್ವ ಧರ್ಮಗಳ ಪುಣ್ಯ ಕ್ಷೇತ್ರ ಬಿದನೂರಿನ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಥದತ್ತ ಕೊಡೊಯ್ಯಲಾಗುವುದು ಈ ಹಿನ್ನಲೆಯಲ್ಲಿ 4 ಕೋಟಿ ರೂ ಹಣವನ್ನು ಮಂಜೂರು ಮಾಡಿಸಿಕೊಡಲಾಗುವುದು ಎಂದು ರಾಜ್ಯ ವಕ್ಫ ಮಂಡಳಿ ಅಧ್ಯಕ್ಷ…

Read More

ಶಿವಮೊಗ್ಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ: ಎಲ್ಲಾ ಆಸ್ಪತ್ರೆಗಳು ರೋಗಿಗಳಿಂದ ಹೌಸ್​ಫುಲ್​

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್​ಫುಲ್​ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.  ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927…

Read More

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….

Read More

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತಂಪೆರೆದ ವರ್ಷದ ಮೊದಲ ವರ್ಷಧಾರೆ |The first rain fell

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ…

Read More

ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ

Ripponpete police introduce an online traffic fine system where rule violations like riding without a helmet or triple riding are captured via mobile cameras and fines are sent directly to vehicle owners through SMS. ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ ಹೆಲ್ಮೆಟ್ ಹಾಕದೇ ಪೇಟೆಗೆ ಬರ್ತೀರಾ? ಹುಷಾರ್… ಮೊಬೈಲ್‌ಗೆ ‘ಟಿನ್’ ಅಂತ ದಂಡದ ಮೆಸೇಜ್…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale

ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…

Read More

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ ಮಂಜೂರಾತಿಗೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು,…

Read More

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ?

HOSANAGARA | ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ – ಯಾರಾಗ್ತಾರೆ ಹೊಸನಗರದ ಕಮಲ ಸಾರಥಿ? ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಯಾದ ಬೆನ್ನಲ್ಲೇ ಜಿಲ್ಲಾ, ತಾಲ್ಲೂಕು ಬಿಜೆಪಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈಗಾಗಲೇ ಹೊಸನಗರ ತಾಲ್ಲೂಕು ಅಧ್ಯಕ್ಷರ ಗದ್ದುಗೆಗೆ ವೀರೇಶ್ ಆಲುವಳ್ಳಿ,ಎಂ ಬಿ ಮಂಜುನಾಥ್ ಸೇರಿದಂತೆ ನಾಲ್ವರ ಹೆಸರು ಮುನ್ನಲೆಗೆ ಬರುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಲೋಕಸಭಾ, ಜಿಪಂ ಮತ್ತು ತಾಪಂ ಚುನಾವಣೆ ಇರುವುದರಿಂದ ನೂತನ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕ್ರಿಯಾಶೀಲ ಮತ್ತು…

Read More

ವಿಧಾನ ಪರಿಷತ್ ಚುನಾವಣೆ : ಬಿಎಸ್ ವೈ,ಈಶ್ವರಪ್ಪ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಮತದಾನ : ರಿಪ್ಪನ್ ಪೇಟೆಯಲ್ಲಿ ಗ್ರಾಪಂ ಸದಸ್ಯರಿಂದ ಮತದಾನ

ವಿಧಾನ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ ಮಧ್ಯಾಹ್ನದವರೆಗೂ ಅನೇಕ ಪ್ರಮುಖರು ಮತ ಚಲಾಯಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಶಿಕಾರಿಪುರದಲ್ಲಿ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಮತಚಲಾಯಿಸಿದರೆ, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತ ಅಣ್ಣಪ್ಪ ಒಳಗೊಂಡತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಒಟ್ಟಿಗೆ ಬಂದು ಮತ ಚಲಾಯಿಸಿದರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣ…

Read More