ರಿಪ್ಪನ್ ಪೇಟೆಯಲ್ಲಿ ಇದೇ 27 ಕ್ಕೆ ಅದ್ದೂರಿ ಕನ್ನಡ ರಾಜ್ಯೋತ್ಸವ : ಪದ್ಮಶ್ರಿ ಪುರಸ್ಕೃತ ಹರೇಕಾಳ ಹಾಜಬ್ಬ ಹಾಗೂ ಮಂಜಮ್ಮ ಜೋಗತಿಗೆ ಸನ್ಮಾನ ಕಾರ್ಯಕ್ರಮ

ರಿಪ್ಪನ್ ಪೇಟೆ : ನವೆಂಬರ್ 27 ರ ಶನಿವಾರ ರಿಪ್ಪನ್ ಪೇಟೆಯಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ ದಿಂದ  ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆರ್ ಎ ಚಾಬುಸಾಬ್ ಪತ್ರಿಕಾಗೋಷ್ಠಿಯಲ್ಲಿ ಇಂದು ತಿಳಿಸಿದರು. ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಯ ಕುವೆಂಪು ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವಂಬರ್ 27 ರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ…

Read More

RIPPONPET : ಬಾರ್ ನಲ್ಲಿ ಬಿಲ್ ವಿಚಾರಕ್ಕೆ ಗಲಾಟೆ – ರಕ್ತಸಿಕ್ತವಾದ ಬಾರ್|ಪುಡಿಪುಡಿ -ಇಬ್ಬರ ವಿರುದ್ದ ಪ್ರಕರಣ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ಬಿಲ್ ವಿಚಾರದಲ್ಲಿ ಮಾರಾಮಾರಿ ಗಲಾಟೆ ನಡೆದು ಬಾರ್ ರಕ್ತಸಿಕ್ತವಾದ ಘಟನೆ ಗುರುವಾರ ರಾತ್ರಿ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ಗ್ರಾಮದ ಕ್ರಾಂತಿ ಮತ್ತು ಸುದರ್ಶನ್ ಮೇಲೆ ಪ್ರಕರಣ ದಾಖಲಾಗಿದೆ. ಮದ್ಯ ಸೇವಿಸಲು ಬಾರ್ ಗೆ ಬಂದಿದ್ದ ಇಬ್ಬರು ಮದ್ಯ ಸೇವಿಸಿದ್ದಾರೆ.ನಂತರ ಬಿಲ್ ಪಾವತಿಸುವ ವೇಳೆಯಲ್ಲಿ ಕ್ಯಾಷಿಯರ್ ಜೊತೆ ಮಾತಿಗೆ ಮಾತು ನಡೆದು ಗಲಾಟೆ ಪ್ರಾರಂಭವಾಗಿದೆ. ಗಲಾಟೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದು, ಬಾಗಿಲಿಗೆ…

Read More

ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ನಾಳೆ ರಿಪ್ಪನ್ ಪೇಟೆಗೆ:

ರಿಪ್ಪನ್ ಪೇಟೆ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಕೆ ಎಸ್ ಈಶ್ವರಪ್ಪ ರವರು ನಾಳೆ ರಿಪ್ಪನ್ ಪೇಟೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಈಶ್ವರಪ್ಪರವರು ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ವರದಿ : ಸಬಾಸ್ಟಿನ್ ಮ್ಯಾಥ್ಯೂಸ್‌…

Read More

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…???|Shivamogga

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…??? ಬಸ್​ನಲ್ಲಿ ದೂರ ಪ್ರಯಾಣಿಸುವಾಗ ತಮ್ಮ ಪಕ್ಕದ ಸೀಟಿನಲ್ಲಿ ಮಹಿಳೆಯರು ಬಂದು ಕುಳಿತರೆ ಕೆಲವರಿಗೆ ಅದೊಂದು ಸಂತಸದ ವಿಷಯವಾಗಿರುತ್ತದೆ. ಹಾಗೆಯೇ ಕಾರವಾರ ದಿಂದ ಹೊರಟು ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಪಕ್ಕದಲ್ಲಿ ಮಹಿಳೆ ಕುಳಿತಿದ್ದು ಅಗಾಧ ಸಂತಸ ತಂದು ಅವಳೊಂದಿಗೆ ಪರಿಚಯ ಮಾಡಿಕೊಂಡು ಸಲುಗೆ ಬೆಳೆಸಿಕೊಂಡ ಇದ್ದನ್ನೆ ಕಾಯುತಿದ್ದ ಖತರ್ ನಾಕ್ ಅಪರಿಚಿತ ಮಹಿಳೆ ವ್ಯಕ್ತಿಗೆ ಬರೋಬ್ಬರಿ 50…

Read More

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್” ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು ಮತ್ತು ಸಂಸ್ಕೃತಿಯ ಪ್ರತಿಬಿಂಬ. ಒಂದು ಟಿಕೆಟ್ ಮೂಲಕ ಸಾವಿರಾರು ಕನ್ನಡ ಕಲಾವಿದರ ಕನಸುಗಳಿಗೆ ಬೆಂಬಲ ನೀಡಿ. ಜನವರಿ 16ರಿಂದ ರಾಜ್ಯಾದ್ಯಂತ ಬಿಡುಗಡೆ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಯಿಸಿರುವ ಚಿತ್ರ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳ ಮಹತ್ವವನ್ನು ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ವಿಶೇಷವೆಂದರೆ,…

Read More

24 ಗಂಟೆಯಲ್ಲಿ ಕಿಡ್ನಾಪ್ ಪ್ರಕರಣ ಬೇಧಿಸಿದ ಪೊಲೀಸರು : ಭದ್ರಾವತಿಯಲ್ಲಿ ಅಪಹರಣ – ಸಾಗರದಲ್ಲಿ ಆರೋಪಿಗಳು|crime news

ಅಪ್ರಾಪ್ತ ಬಾಲಕನನ್ನ ಅಪಹರಿಸಿ ಹಣದ ಬೇಡಿಕೆ ಇಟ್ಟ ಪ್ರಕರಣವನ್ನ 24 ಗಂಟೆಯಲ್ಲಿ ಬೇಧಿಸಿದ ಭದ್ರಾವತಿ ನ್ಯೂ ಟೌನ್ ಪೊಲೀಸರು ಐವರು ಆರೋಪಿಯನ್ನ ಬಂಧಿಸಿದ್ದಾರೆ. ಓರ್ವನ ಬಂಧನಕ್ಕಾಗಿ ಭರ್ಜರಿ ಬಲೆಯನ್ನೇ ಹೆಣೆದಿದ್ದಾರೆ. ಘಟನೆಯ ಹಿನ್ನಲೆ: ಭದ್ರಾವತಿ ಅಂಡರ್ ಬ್ರಿಡ್ಜ್ ಬಳಿಯಿರುವ ಎಲ್ಐಸಿ ಕಚೇರಿ ಬಳಿ ಎಳನೀರು ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಬಳಿ ಬಂದ ಅಪರಿಚತನೋರ್ವ ನನ್ನ ಬಳಿ ಹಣ ಖಾಲಿಯಾಗಿದೆ. ಫೋನ್ ಪೇ ನೂ ಇಲ್ಲ. ನಾಲ್ಕು ಎಳನೀರು ಕೊಚ್ಚಿಕೊಂಡು 100 ಮೀಟರ್ ದೂರದಲ್ಲಿರುವ ವ್ಯಾನ್ ನಲ್ಲಿರುವ ಸ್ನೇಹಿತನ…

Read More

ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ.ಆ.7: ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು,  ಧರ್ಮಸ್ಥಳ ಕರ್ನಾಟಕದಲ್ಲಿ ಒಂದು ರೀತಿಯ ಕಾಶಿಯ ಇದ್ದಂಗೆ. ಆದರೆ ಇಂದು ಅದರ ವಿಚಾರವಾಗಿ ಪರ ಮತ್ತು…

Read More

ಕರ್ನಾಟಕದ ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್,ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ:

ಬೆಂಗಳೂರು: ಮುಖ್ಯಮಂತ್ರಿ ಘೋಷಣೆ ಬಳಿಕ ಮೂವರು ಉಪಮುಖ್ಯಮಂತ್ರಿಗಳ ಹೆಸರು ಘೋಷಣೆ ಮಾಡಲಾಗಿದೆ. ಈ ಮೊದಲು ಕಂದಾಯ ಸಚಿವರಾಗಿದ್ದ ಹಾಗೂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಹೆಸರು ಘೋಷಣೆ ಬಳಿಕ ಬಸವರಾಜ ಬೊಮ್ಮಾಯಿ…

Read More

ರಿಪ್ಪನ್‌ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಸಾವಿರಾರು ಹೆರಿಗೆ ಮಾಡಿಸಿರುವ ಸೂಲಗಿತ್ತಿ ಜಯಮ್ಮ ರವರಿಗೆ ಸನ್ಮಾನ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಹೆರಿಗೆ ಮಾಡಿಸುವ ಮೂಲಕ ಮಲೆನಾಡಿನಲ್ಲಿ ಮನೆಮಾತಾಗಿರುವ ಸೂಲಗಿತ್ತಿ ಜಯಮ್ಮ ರವರಿಗೆಸನ್ಮಾನಿಸಿ ಗೌರವಿಸಲಾಯಿತು. ಶನಿವಾರ ಸಂಜೆ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಲವಾರು ವರ್ಷಗಳಿಂದ ಸೂಲಗಿತ್ತಿ ಸೇವೆ ಮಾಡಿಕೊಂಡು ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುತಿದ್ದ ಜಯಮ್ಮ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಯಲಕ್ಷ್ಮಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ಶ್ರೀರಾಮನಗರದ ನಿವಾಸಿ….

Read More

ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ :

 ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ…

Read More