Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ
Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ ರಿಪ್ಪನ್ಪೇಟೆ : 12 ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತಿ,ಮತ,ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ,ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದ ಪ್ರಮುಖರಾದ ಕಗ್ಗಲಿ ಲಿಂಗಪ್ಪ ಹೇಳಿದರು. ಪಟ್ಟಣದ ಮಂಜುಶ್ರೀ ಹೊಟೇಲ್ ಆವರಣದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ…