Headlines

Hosanagara | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಕರಾಳ ದಿನಾಚರಣೆ

ಹೊಸನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಇ.ಡಿ ಇಲಾಖೆಯವರು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ತಾಲ್ಲೂಕು ಕಛೇರಿಯ ಎದುರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಆಚರಿಸಿದರು. ನಂತರ ಮಾತನಾಡಿದ ಆಮ್‌ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಗಣೇಶ ಸೊಗೋಡು, ಅರವಿಂದ್ ಕೇಜ್ರಿವಾಲ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರೆಸುತ್ತಿದ್ದಾರೆ ಅವರ ಆಡಳಿತ ವೈಖರಿ ಅವರ ಜನಪ್ರಿಯತೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಆಡಳಿತ ಜನಪರವಾದ ಕಾರ್ಯಕ್ರಮಗಳನ್ನು ಕಂಡು ಈ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರನ್ನು ಜೈಲಿನಲ್ಲಿಟ್ಟರೇ ಅವರವರ ಪಕ್ಷಕ್ಕೆ…

Read More

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆಯ ಸೆಲಿ ಜೊಸೇಫ್ ತೋಟದಲ್ಲಿ ರೈತರೊಂದಿಗೆ ಆರಗ ಜ್ಞಾನೇಂದ್ರ ಸಮಾಲೋಚನೆ ರಿಪ್ಪನ್‌ಪೇಟೆ : ಇತ್ತೀಚೆನ ವರ್ಷಗಳಲ್ಲಿ ಆಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ  ಬರುತ್ತದೆಂದು ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ ಬೆಳೆಗಾರರಲ್ಲಿ  ಗೊಂದಲ ನಿರ್ಮಾಣವಾಗಿದೆ. ಕಳೆದ ವರ್ಷದಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿನ ಹೊಸನಗರ ಸಾಗರ   ತೀರ್ಥಿಹಳ್ಳಿ ಕೊಪ್ಪ ಶೃಂಗೇರಿ ಹಲವು  …

Read More

ಒಂದೇ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಘಟಾನುಘಟಿಗಳಾದ ಆರಗ-ಕಿಮ್ಮನೆ-ಆರ್ ಎಂಎಂ & ರಾಜಾರಾಂ : ಎಲ್ಲಿಗೊತ್ತಾ?? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಮಲೆನಾಡಿನ ಸುಂದರ ಊರು, ರಾಷ್ಟ್ರಕವಿ ಕುವೆಂಪು ಅವರ ತವರೂರು, ಪ್ರಜ್ಞಾವಂತರ ಕ್ಷೇತ್ರವೆಂದೇ ಬಿಂಬಿತವಾದ ಕ್ಷೇತ್ರವೇ ತೀರ್ಥಹಳ್ಳಿ. ಅದರಲ್ಲೂ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಕ್ಷೇತ್ರವೆಂದರೆ ಅದು ತೀರ್ಥಹಳ್ಳಿ. ಒಂದೇ ಪಕ್ಷದ ರಾಜಕಾರಣಿಗಳನ್ನೇ ಒಂದು ವೇದಿಕೆ ಮೇಲೆ ಒಟ್ಟುಗೂಡಿಸುವುದು ಕಷ್ಟ. ಅಂತಹದರಲ್ಲಿ ಮೂರು ಪಕ್ಷದ ನಾಯಕರನ್ನು ಒಂದು ಗೂಡಿಸುವದು ಕೇಳಬೇಕಾ ? ಅದೊಂದು ರೀತಿ ದೊಡ್ಡ ಸಾಧನೆಯೇ ಸರಿ. ಆದರೆ ಮೂರು ಪಕ್ಷದ ನಾಲ್ವರು ನಾಯಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿದ ಸಾಧನೆ ಮಾಡಿದ್ದೂ ತೀರ್ಥಹಳ್ಳಿಯ…

Read More

ಹಿರಿಯ ಪತ್ರಕರ್ತ ಅರಸಾಳು ರಂಗನಾಥ್ ನಿಧನ – ಗಣ್ಯರ ಸಂತಾಪ | Ripponpete

ಹಿರಿಯ ಪತ್ರಕರ್ತ ಅರಸಾಳು ರಂಗನಾಥ್ ನಿಧನ – ಗಣ್ಯರ ಸಂತಾಪ ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಹಿರಿಯ ಪತ್ರಲರ್ತ, ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷ ಅರಸಾಳು ಎಸ್.ಜಿ.ರಂಗನಾಥ (93) ಇಂದು ಸಂಜೆ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಮಾದ್ಯಮ ಕ್ಷೇತ್ರದಲ್ಲಿ ವಿಶಿಷ್ಠವಾದ ಛಾಫು ಮೂಡಿಸಿದ್ದ ಅರಸಾಳು ರಂಗನಾಥ್ ರವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಜಿಲ್ಲಾ ಸಂಚಾಲಕ ಹಾಗೂ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಹಂಗಾಮಿ ಅಧ್ಯಕ್ಷರಾಗಿ ಮತ್ತು ಜಿಲ್ಲಾ ಬ್ರಾಹ್ಮಣ ಮಹಾಸಭಾ ನಿರ್ದೇಶಕರಾಗಿ, ಅರಸಾಳು ವ್ಯವಸಾಯ ಸೇವಾ…

Read More

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇದ್ದು ಎರಡಕ್ಕೂ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ ಒಂದರಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಳೆ…

Read More

ಮೇಗರವಳ್ಳಿ: ಲಸಿಕಾಕರಣವೇ ಮುಳುವಾಗುವ ಸಾಧ್ಯತೆ..!!

ಮೇಗರವಳ್ಳಿ: ಇಂದು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೪೫ ವರ್ಷ ಮೇಲ್ಪಟ್ಟವರಿಗೆ 2 ನೆಯ ಡೋಸ್ ಲಸಿಕಾ ಅಭಿಯಾನ ನಡೆಯಿತು..  ಬೆಳಿಗ್ಗೆ 6 ಗಂಟೆಯಿಂದ 9 ಗಂಟೆಯ ವರೆಗೆ ನೂರಕ್ಕೂ ಹೆಚ್ಚು ಜನ ಬಂದು ಜಮಾಯಿಸಿದ್ದರು. ಆಸ್ಪತ್ರೆಯ ಮುಂಬಾಗದಲ್ಲಿರುವ ಚಿಕ್ಕ ಸ್ಥಳದಲ್ಲಿ ಸೇರಿದ್ದ ನೂರಾರು ಜನರಿಗೆ ಸಾಮಾಜಿಕ ಅಂತರದ ಪರಿವೇ ಇರಲಿಲ್ಲ. ಕೇವಲ 50 ಲಸಿಕೆಗಳು ಸರಬರಾಜಾಗಿತ್ತು ಆದ್ದರಿಂದ ಸಾಮಾನ್ಯವಾಗಿ ನೂಕುನುಗ್ಗಲಿನ ವಾತಾವರಣ ಸೃಷ್ಟಿಯಾಯಿತು. 9 ಗಂಟೆಗೆ ಹಾಜರಾದ ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯ ಬಾಗಿಲು ತೆರೆಯಲು ಹರಸಾಹಸ…

Read More

ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…

Read More

ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ತೀವ್ರ ಗಾಯ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಿದ್ದೇಶ್ವರ ಕಾಲೋನಿಯಿಂದ ಆನಂದಪುರದ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ(KA 17 M 9578)  ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾದ ಗಾಯವಾಗಿದ್ದು…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More
Exit mobile version