Headlines

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇದ್ದು ಎರಡಕ್ಕೂ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ ಒಂದರಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಳೆ…

Read More

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಇಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡ ಶ್ರೀರಾಮಲಲ್ಲಾ ಮೂರ್ತಿಯ ಪ್ರತಿಷ್ಟಾಪನಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆಯ ಬ್ರಾಹ್ಮಣ ಸಮಾಜದ ಶ್ರಿರಾಮ ಮಂದಿರದಲ್ಲಿ ವಿಶೇಷ ಅಲಂಕಾರ ಪೂಜೆ ಮತ್ತು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿದವು. ಹೆಚ್.ಎಸ್.ಸುಧೀಂದ್ರ ಹೆಬ್ಬಾರ್ ಮತ್ತು ದೀಪಾ ಹೆಬ್ಬಾರ್ ಇವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಿರ್ವಿಘ್ನವಾಗಿ ಜರುಗಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನೆರವೇರಿತು. ಬ್ರಾಹ್ಮಣ ಸಮಾಜದ ಅಧ್ಯಕ್ಷ…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso ಅಪ್ರಾಪ್ತೆಯ ಖಾಸಗಿ ಪೋಟೋವನ್ನು ಸ್ಕ್ರೀನ್‌ಶಾಟ್‌ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿದ್ದ ವ್ಯಕ್ತಿಗೆ ಕೋರ್ಟ್‌ ಐದು ವರ್ಷ ಶಿಕ್ಷೆ ನೀಡಿದೆ.  ನ್ಯಾಯಾಧೀಶರಾದ  ಮೋಹನ್ ಜೆ ಎಸ್ ರವರು ದಿನಾಂಕಃ 26-06-2024  ರಂದು ಪ್ರಕರಣದ ಆರೋಪಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 2,50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ…

Read More

ಸಿದ್ದರಾಮಯ್ಯರ ಜನಪ್ರಿಯತೆ ಹಾಗೂ ಡಿಕೆಶಿ ರವರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೇರಿದೆ – ಬಂಡಿ ರಾಮಚಂದ್ರ

ಡಿಕೆಶಿ ಜನ್ಮದಿನಾಚರಣೆ ಮತ್ತು ಬೇಳೂರು ಗೆಲುವಿಗೆ ಕಾರ್ಯಕರ್ತರಿಗೆ ಮತದಾರರಿಗೆ ಆಭಿನಂದನೆ’’ ರಿಪ್ಪನ್‌ಪೇಟೆ : ಸಿದ್ದರಾಮಯ್ಯರವರ ಜನಪ್ರಿಯತೆ ಹಾಗೂ ಡಿ ಕೆ ಶಿವಕುಮಾರ್ ರವರ ರವರ ಶ್ರಮದಿಂದ ಪಕ್ಷ ಅಧಿಕಾರಕ್ಕೇರಿದೆ ಎಂದು ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹೇಳಿದರು. ಅವರು ಇಂದು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ನಂತರ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ…

Read More

ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು ಶಿವಮೊಗ್ಗ: ನಗರದ   ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್‌ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ  ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ  ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು.  ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ…

Read More

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು An investigative look into the conflict at Survey No. 99 in Huncha, Hosanagara. Beyond the alleged illegal tree felling of valuable timber, this report uncovers a complex road dispute, the plight of an innocent ginger farmer caught in the crossfire, and demands impartial action…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಬೆಳ್ಳೂರು ತಿಮ್ಮಪ್ಪ ರವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಳಲೆ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ನವರು ಬೆಳ್ಳೂರು ಗ್ರಾಮದಿಂದ ರಿಪ್ಪನ್‌ಪೇಟೆ ಕಡೆಗೆ ಹೀರೋ ಹೋಂಡಾ ಫ್ಯಾಷನ್ ಬೈಕ್ ನಲ್ಲಿ ಬರುತಿದ್ದಾಗ ತಳಲೆ ಗ್ರಾಮದ ಬಳಿಯಲ್ಲಿ ಹುಂಡಾಯ್ I…

Read More

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು,…

Read More

ಬೆಂಗಳೂರು ಪೊಲೀಸರಿಗೆ ತೀರ್ಥಹಳ್ಳಿಯ ಗಾಂಧಿಚೌಕದಲ್ಲಿ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ನಟೋರಿಯಸ್ ಕ್ರಿಮಿನಲ್ ಮೋಹಿತ್ ಬಂಧನ :

ತೀರ್ಥಹಳ್ಳಿ : ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಬೆಂಗಳೂರು ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೈಮರ ಮೋಹಿತ್  ಎಂಬುವ ನಟೋರಿಯಸ್ ನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ. ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಬದನೇ ಹಿತ್ಲು  ನಿವಾಸಿ ಸಕೇಶ್ ಬಿನ್ ಕೃಷ್ಣ ಶೆಟ್ಟಿ ರವರನ್ನು .ಮೋಹಿತ್ ಮತ್ತು ಆತನ ಸಹಚರರಾದ ಉದಯ ಹಾಗೂ ಅನ್ಸರ್ ಎಂಬುವರು ಅಡ್ಡಗಟ್ಟಿ ದರೋಡೆಗೆ ಪ್ರಯತ್ನಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಸಕೇಶ್  ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸರು…

Read More
Exit mobile version