Headlines

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

RIPPONPETE | ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ Sribasaveshwara English Medium High School in Ripponpet achieves 100% SSLC results, with top scorer Suraksha Patil securing 92.32% and students delivering outstanding performance. ರಿಪ್ಪನ್‌ಪೇಟೆ: ಪಟ್ಟಣದ ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ. ಸಾರ್ವಜನಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಈ ಕುರಿತು ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಪ್ಪ ಮಾಹಿತಿ…

Read More

ಹಂದಿ ಅಣ್ಣಿ ಕೊಲೆ ಆರೋಪಿ ಆಂಜನೇಯ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಈ ಸುದ್ದಿ ನೋಡಿ|crime news

ಚೀಲೂರಿನ ಗೋವಿನ ಕೋವಿಯ ಬಳಿಯಲ್ಲಿ ನಡೆದಿದ್ದ ಡಬ್ಬಲ್ ಅಟ್ಯಾಕ್ ಸಂಬಂಧ ದಾವಣಗೆರೆ ಪೊಲೀಸರು ಆಂಧ್ರದ ಗುಂಟೂರಿನ ರೈಲ್ವೆ ಸ್ಟೇಷನ್​ನಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ ಎಂಬ ಸುದ್ದಿ ಬೆಂಗಳೂರಿನ ಮೂಲಗಳಿಂದಲೇ ಲಭ್ಯವಾಗಿತ್ತು.  ಆದರೆ , ಈ ಪ್ರಕರಣ ಇದೀಗ ರೋಚಕ ಟ್ವಿಸ್ಟ್ ಗಳನ್ನು ಪಡೆದುಕೊಳ್ಳುತ್ತಿದೆ.  ಪೊಲೀಸ್ ಹಾಗೂ ಭೂಗತ ಲೋಕದ ನಡುವಿನ ಮೈಂಡ್ ಗೇಮ್ ಆಗಿ ಬದಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ  ದಾವಣೆಗೆರೆ ಪೊಲೀಸ್ ಮೂಲಗಳಿಂದ ಮಾಹಿತಿಯೊಂದು ಲಭ್ಯವಾಗಿದ್ದು, ಡಬ್ಬಲ್​ ಅಟ್ಯಾಕ್​ನ ಮಾಸ್ಟರ್ ಮೈಂಡ್ ತಮಿಳ್ ರಮೇಶ್​ ಅರೆಸ್ಟ್ ಆಗಿಲ್ಲ…

Read More

ಹೋರಿ ಬೆದರಿಸುವ ಸ್ಪರ್ಧೆ : ಇಬ್ಬರು ಸಾವು – 6 ಜನರಿಗೆ ಗಾಯ|bull competition

ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕು ಕೊನಗನವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ನಿವಾಸಿ ಲೋಕೇಶ್(32) ಸಾವನ್ನಪ್ಪಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ಭಾನುವಾರ ರಜೆ ಇದ್ದ ಕಾರಣ…

Read More

RIPPONPETE | ವಿವಿಧಡೆಯಲ್ಲಿ  76 ನೇ ಗಣರಾಜ್ಯೋತ್ಸವ

ರಿಪ್ಪನ್‌ಪೇಟೆಯ ವಿವಿಧಡೆಯಲ್ಲಿ  76 ನೇ ಗಣರಾಜ್ಯೋತ್ಸವ ರಿಪ್ಪನ್‌ಪೇಟೆ | ೭೬ ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ಸಂಭ್ರಮ ಸಡಗರದೊಂದಿಗೆ ನೆರವೇರಿತು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿದರು, ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಎಸ್.ಪಿ.ಪ್ರವೀಣ್ ದ್ವಜಾರೋಹಣ ನೆರವೇರಿಸಿ ದ್ವಜಾವಂದನೆ ಸ್ವೀಕರಿಸಿದರು.ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು,ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ.ಆಧ್ಯಕ್ಷ ಮಂಜಪ್ಪ, ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಮೇಲ್ವಿಚಾರಕ ರಾಘವೇಂದ್ರ, ಬಿಸಿಎಂ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ  ಸುಮಿತ್ರ, ರೈತ ಸಂಪರ್ಕ ಕೇಂದ್ರದಲ್ಲಿ  ಕೃಷಿ ಆಧಿಕಾರಿ,ಬರುವೆ…

Read More

“ಉಳ್ಳವರಿಗೆ ಬೆಣ್ಣೆಯೂಟ; ಹಸಿದವರಿಗೆ ಬಣ್ಣದ ಮಾತು”. ಕೇಂದ್ರ ಸರಕಾರದ ಧ್ವಿಮುಖ ನೀತಿ: ಪಿ ಚಿದಂಬರಂ

ನವದೆಹಲಿ: ಒಂದು ನೇರಾನೇರ ಸಂವಾದದ ತಿರುಳು ಇದು. ಇಂದು (೧೩ಜುಲೈ) ರಾತ್ರಿ ‘ಇಂಡಿಯಾ ಟುಡೇʼ ಎಂಬ ಇಂಗ್ಲಿಷ್‌ ಚಾನೆಲ್ಲಿನಲ್ಲಿ ರಾಜದೀಪ್‌ ಸರ್ದೇಸಾಯಿ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ನಡುವೆ ನಡೆದ ಸಂವಾದ ಇಲ್ಲಿದೆ. ನಮ್ಮ ಕನ್ನಡ ಚಾನೆಲ್‌ಗಳಲ್ಲಾಗಲೀ ಪತ್ರಿಕೆಗಳಲ್ಲಾಗಲೀ ಕಾಣಸಿಗದ ಸ್ಪಷ್ಟ ಚಿತ್ರಣವನ್ನು ಇಲ್ಲಿ ಕಾಣಬಹುದು. ನಾವು ಮಧ್ಯಮವರ್ಗದವರು ಎಂಥ ಇಕ್ಕಟ್ಟಿನಲ್ಲಿ ಸಿಲುಕಿದ್ದೇವೆ!  ರಾಜದೀಪ್‌ ಸರ್ದೇಸಾಯಿ: ಅಲ್ಲಾರೀ, ಕೇಂದ್ರ ಸರಕಾರ ಹೇಳುತ್ತೆ, ಪೆಟ್ರೋಲ್‌ ಬೆಲೆ ಏರಿಕೆಗೆ ತಾನೊಬ್ಬನೇ ಕಾರಣ ಅಲ್ಲ; ರಾಜ್ಯ ಸರಕಾರಗಳೂ ತೆರಿಗೆ ಹಾಕುತ್ತಿವೆ….

Read More

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More

ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ

Ripponpete police introduce an online traffic fine system where rule violations like riding without a helmet or triple riding are captured via mobile cameras and fines are sent directly to vehicle owners through SMS. ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ ಹೆಲ್ಮೆಟ್ ಹಾಕದೇ ಪೇಟೆಗೆ ಬರ್ತೀರಾ? ಹುಷಾರ್… ಮೊಬೈಲ್‌ಗೆ ‘ಟಿನ್’ ಅಂತ ದಂಡದ ಮೆಸೇಜ್…

Read More

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್ ಹೊಸಮನೆ ಮತ್ತು ನ್ಯೂಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಬ್ಯಾಗ್ ಕಳವು ಮತ್ತು ಮನೆಕಳ್ಳತನ ಪ್ರಕರಣಗಳು ಆಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು  ಆರೋಪಿಗಳನ್ನ ಬಂಧಿಸಿ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ನಿವಾಸಿ ಪ್ರಭಾವತಿ ಎಂಬುವರು ಭದ್ರಾವತಿ ಬಸ್ ನಿಲ್ದಾಣಕ್ಕೆ ಬಂದಾಗ  ಮಹಿಳೆಯೊಬ್ಬರು ಬ್ಯಾಗ  ಹಿಡಿದು ಕಳುವಾದ ಪ್ರಕರಣವನ್ನ ಬೇಧಿಸಿದ ಪೊಲೀಸರು‌ 48 ಗಂಟೆಯ ಒಳಗೆ ಆರೋಪಿಯನ್ನ ಬಂಧಿಸಿ 20 ಲಕ್ಷ…

Read More

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing. ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More