Headlines

ಸಾಗರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿ ನಾ ಶ್ರೀನಿವಾಸ್|election

ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ…

Read More

ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ಆರೋಪ: ಇಬ್ಬರ ಬಂಧನ

ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ಆರೋಪ: ಇಬ್ಬರ ಬಂಧನ Two accused have been arrested in connection with the alleged rape of a second-year B.Com student in Konandur, Thirthahalli. Police have also registered a case against another accused for harassment and criminal intimidatio ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ…

Read More

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ ಎಂಬುವವರು ತಮ್ಮ ಎರಡು ಮಕ್ಕಳನ್ನು ಬಾವಿಗೆ ಎಸೆದು…

Read More

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ, ಗುತ್ತಿಹಳ್ಳದಿಂದ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದಾಗ, ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ತಕ್ಷಣವೇ ಗಾಯಾಳು…

Read More

ಶಿವಮೊಗ್ಗ: ಆಗಸ್ಟ್ 29ರಂದು ಕ್ರೀಡಾ ದಿನದ ಪ್ರಯುಕ್ತ ಫಿಟ್ ಇಂಡಿಯಾ ಫ್ರೀಡಂ ರನ್ :

ಶಿವಮೊಗ್ಗ :ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವರು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದ್ದು, ಇದರ ಅಂಗವಾಗಿ 75 ನೇ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಲಾಗುತ್ತಿದೆ. ಮಾರ್ಚ್ 12 ರಂದು ಭಾರತದ ಪ್ರಧಾನ ಮಂತ್ರಿಯವರು ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಕುರಿತು ಸ್ಪೂರ್ತಿದಾಯಕ ಭಾಷಣದ ಮೂಲಕ ಆಜಾದಿ ಕಾ ಅಮೃತ ಮಹೋತ್ಸವದ ಪರಿಕಲ್ಪನೆ ಬಗ್ಗೆ ತಿಳಿಸಿ, ಮಹೋತ್ಸವಕ್ಕೆ ಹಸಿರು ನಿಶಾನೆ ತೋರಿಸಿದ್ದರು. ಆಜಾದಿ ಕಾ ಅಮೃತ ಮಹೋತ್ಸವದ…

Read More

ಮೇ.31ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ….

Read More

ರಿಪ್ಪನ್ ಪೇಟೆ : ಐಟಿಐ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸುವಂತೆ ಬಿ ಪಿ ರಾಮಚಂದ್ರ ಆಗ್ರಹ

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲಕರ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಆಗ್ರಹಿಸಿದ್ದಾರೆ.  ಇಂದು ಕೆದಲುಗುಡ್ಡೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಐಟಿಐ ಕಾಲೇಜಿನ ಕಟ್ಟಡವನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ  ಸುಮಾರು…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮದೀನಾ ಕಾಲೋನಿಯ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಮದೀನಾ ಕಾಲೋನಿ ನಿವಾಸಿ ತನ್ವೀರ್ ಬಂಧಿತ ಆರೋಪಿಯಾಗಿದ್ದಾನೆ.ಈತನಿಗೆ ಇತ್ತೀಚೆಗೆ ಗಾಂಜಾ ಸೇವನೆ ಆರೋಪದಡಿಯಲ್ಲಿ ಬಂಧಿಸಲಾಗಿದ್ದ ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಗಾಂಜಾ ನೀಡಿರುವುದಾಗಿ ತನಿಖೆ ವೇಳೆಯಲ್ಲಿ ಆರೋಪಿ ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಸಿದ್ದೇಶ್ ಮೇಲೆ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು…

Read More

Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ

Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ(Anandapura) ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ. ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮೈದ್ದೀನ್ ಸಾಬ್ ಎಂಬುವರ ವಾಸದ ಮನೆಯ ಮೇಲ್ಛಾವಣಿ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮೂರು ಮಕ್ಕಳು ಸೇರಿದಂತೆ, ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಮೇಲ್ಛಾವಣಿ…

Read More

ಚಿಕಿತ್ಸೆಗೆ ಹಣವಿಲ್ಲ, ಬಿಪಿಎಲ್ ಕಾರ್ಡೂ ಇಲ್ಲ: ಕಣ್ಣಿನ ಕ್ಯಾನ್ಸರ್ ವಿರುದ್ಧ ಕಂದಮ್ಮನ ಹೋರಾಟ , ಬಡ ಪೋಷಕರ ಪರದಾಟ

A heartbreaking case from Hosanagara where a two-year-old child suffers from eye cancer, while poor parents struggle for treatment and BPL card due to Aadhaar issues. ಹೊಸನಗರ : ಬದುಕು ಕೆಲವೊಮ್ಮೆ ಇಷ್ಟು ಕಠಿಣ ಪರೀಕ್ಷೆ ಎದುರುಗೊಳ್ಳುತ್ತದೆ ಎಂಬುದಕ್ಕೆ ಎಡಚಿಟ್ಟೆ ಗ್ರಾಮದ ಈ ಕರುಣಾಜನಕ ಕತೆ ಸಾಕ್ಷಿಯಾಗಿದೆ. ಎರಡು ವರ್ಷದ ಕಂದಮ್ಮ ಪೃಥ್ವಿ ತನ್ನ ಬಾಲ್ಯದ ನಗುವನ್ನೇ ಕಳೆದುಕೊಂಡು, ಕಣ್ಣು ಕ್ಯಾನ್ಸರ್ ಎಂಬ ಭೀಕರ ರೋಗದೊಂದಿಗೆ ಹೋರಾಟ…

Read More
Exit mobile version