Headlines

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! Horrific bike accident; A young man died on the spot…!!! Horrific bike accident; A young man died on the spot…!!! ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ….

Read More

SSLC ಪರೀಕ್ಷೆ ಬರೆಯಲು ಪಿಕ್‌ಆಪ್‌ ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು

SSLC ಪರೀಕ್ಷೆ ಬರೆಯಲು ಪಿಕ್‌ಆಫ್‌ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಇಂದಿನಿಂದ ರಾಜ್ಯವ್ಯಾಪ್ತಿ ಅರಂಭಗೊಂಡ ಎಸ್.ಎಸ್.ಎಲ್.ಸಿ.ವಾರ್ಷೀಕ ಪಬ್ಲಿಕ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್‌ಆಪ್‌ನಲ್ಲಿ ತುಂಬಿಕೊಂಡು ಬಂದಿದ್ದು ಸಾರ್ವಜನಿಕರ ಮತ್ತು ಪೋಷಕರ ಅಸಮದಾನಕ್ಕೆ ಕಾರಣವಾಗಿದೆ. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಎರಡು ಪರೀಕ್ಷಾ ಕೇಂದ್ರಗಳಿದ್ದು ಈ ಪರೀಕ್ಷಾ ಕೇಂದ್ರದ ವ್ಯಾಪ್ತಿಗೆ ಆರಸಾಳು,ಬೆಳ್ಳೂರು, ಹೆದ್ದಾರಿಪುರ,ಅಮೃತ,ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆಗಳು ಒಳಪಡುತ್ತಿದ್ದು ಖಾಸಗಿ ಶಾಲೆಗಳಾದ ಶ್ರೀಬಸವೇಶ್ವರ,ಶಾರದಾ ರಾಮಕೃಷ್ಣ ಮೇರಿಮಾತಾ ಮಲೆನಾಡು ಪ್ರೌಢಶಾಲೆಗಳ ವಿದ್ಯಾರ್ಥಿಗಳು…

Read More

ರಿಪ್ಪನ್‌ಪೇಟೆ : ಕುಸಿದು ಬಿದ್ದು ವ್ಯಕ್ತಿ ಸಾವು – ವಿದ್ಯುತ್ ಸಂಪರ್ಕವಿಲ್ಲದ ಶವಗಾರ,ನಾಗರೀಕರ ಆಕ್ರೋಶ|Rpet

ಕುಸಿದು ಬಿದ್ದು ವ್ಯಕ್ತಿ ಸಾವು ರಿಪ್ಪನ್ ಪೇಟೆ: ಇಲ್ಲಿ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ  (68) ಅವರು ಸೋಮವಾರ ಮೂರು ವರ್ಷದ  ಮೊಮ್ಮಗನೊಂದಿಗೆ  ಜಮೀನಿಗೆ   ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದಾರೆ.  ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣು ಗಳನ್ನು  ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು.ಮಧ್ಯಾಹ್ನ 12:00 ಆದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ  ಪತ್ತೆಯಾಗಿದೆ.  ಹೃದಯ ಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು…

Read More

ಬಸ್ ನಲ್ಲಿ ಶೃಂಗೇರಿ ಮೂಲದ ಮುಸ್ಲಿಂ ಯುವಕ, ಹಿಂದೂ ಯುವತಿಯ ರೋಮ್ಯಾನ್ಸ್ ; ಸಾರ್ವಜನಿಕರಿಂದ ತರಾಟೆ

ಶೃಂಗೇರಿ : ತಾಲೂಕು ಹಾಗೂ ತೀರ್ಥಹಳ್ಳಿ ಗಡಿಭಾಗದ ಬಿದರಗೋಡು ಗ್ರಾಮದ ಯುವಕನೊಬ್ಬ ಉಡುಪಿ ಮೂಲದ ಹಿಂದೂ ಯುವತಿಯಳೊಡನೆ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಘಟಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿದರಗೋಡಿನ ಸುನೈಫ್ ಇಬ್ರಾಹಿಂ ಎಂಬಾತ ಉಡುಪಿ-ಮಂಗಳೂರು ಬಸ್ ನಲ್ಲಿ ಉಡುಪಿ ಮೂಲದ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಥಳಿಸಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಲವ್ ಜಿಹಾದ್ ಆರೋಪ;…

Read More

ಸಾಹಿತ್ಯಕ ಚಟುವಟಿಕೆಗಳು ನಿರಂತರವಾಗಿ ನಡೆಯುವಂತಾಗಲಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಕನ್ನಡದ ಭಾಷೆ ಮತ್ತು ಸಾಹಿತ್ಯಕ ಚಟುವಟಿಕೆಗಳನ್ನು ನಡೆಸಲು ಕನ್ನಡದ ಮನಸ್ಸುಗಳನ್ನು ಜೋಡಿಸಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ತ.ಮ.ನರಸಿಂಹರವರು ಪ್ರಯತ್ನಿಸಿ ಕಾರ್ಯಚಟುವಟಿಕೆ ನಡೆಸಲಿ ಎಂದು ಮಾಜಿ ಸಚಿವ ಹಾಗೂ ಸಾಗರ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳುರವರು ಹೇಳಿದರು.  ಅವರು ಇಂದು ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು  ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ತ.ಮ.ನರಸಿಂಹರವರನ್ನು ಅವರ ಮನೆಯಂಗಳದಲ್ಲಿ ಸನ್ಮಾನಿಸಿ, ಗೌರವಿಸಿದರು. ಕನ್ನಡದ ಚಟುವಟಿಕೆಗಳು…

Read More

ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು

ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…

Read More

ತಂದೆಯ ಸಾವಿನ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

A heartbreaking incident in Shivamogga where a student appeared for SSLC exam despite his father’s death due to suicide caused by debt burden, drawing praise for his courage. ಶಿವಮೊಗ್ಗ : ವೈಯಕ್ತಿಕ ದುಃಖದ ನಡುವೆಯೂ ತನ್ನ ಭವಿಷ್ಯಕ್ಕಾಗಿ ಹೋರಾಟ ಮುಂದುವರಿಸಿದ ವಿದ್ಯಾರ್ಥಿಯೊಬ್ಬನ ಕಥೆ ಜಿಲ್ಲೆಯಲ್ಲೆಲ್ಲ ಮನಮುಟ್ಟುವಂತೆ ಮಾಡಿದೆ. ತಾಲೂಕಿನ ದ್ಯಾವಿನಕೆರೆ ಗ್ರಾಮದಲ್ಲಿ ನಡೆದ ಈ ಘಟನೆ ಸಮಾಜದ ಗಮನ ಸೆಳೆದಿದೆ. ದ್ಯಾವಿನಕೆರೆ ಗ್ರಾಮದ ನಿವಾಸಿ ಮಂಜುನಾಥ್…

Read More

ಅರಸಾಳು ಹುಸೇನ್ ಸಾಬ್ ನಿಧನ

ಅರಸಾಳು ಹುಸೇನ್ ಸಾಬ್ ನಿಧನ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.

Read More

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು ಸಾಗರ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.  ಜೋಸೆಫ್ ನಗರದಲ್ಲಿ  ಬಾಡಿಗೆ ಮನೆಯಲ್ಲಿ ವಾಸವಿದ್ದ  ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ (1.5 ವರ್ಷ) ಮೃತಪಟ್ಟ ದುರ್ದೈವಿ ಸಾಗರ ನಗರಸಭೆ ವ್ಯಾಪ್ತಿಯ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಒಂದೂವರೆ ವರ್ಷದ ಪುತ್ರಿ ಆನಮ್ ಫಾತಿಮಾ ಭಾನುವಾರ…

Read More

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:

  ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಧಾನ ಸೌಧದಲ್ಲಿಂದೂ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು ತಮ್ಮ ರಾಜಕೀಯ ಏಳು – ಬೀಳುಗಳನ್ನು ಹೇಳುವಾಗ ಭಾವುಕರಾದರು. ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ ಅವರಿಗೆ ನಾನು ಋಣಿಯಾಗಿದ್ದೇನೆ….

Read More