RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

ರಿಪ್ಪನ್‌ಪೇಟೆಗೆ ಹೆಮ್ಮೆಯ ಕ್ಷಣ: ರಾಜ್ಯ ಕಬ್ಬಡಿ ತಂಡದಲ್ಲಿ ಇಬ್ಬರು ಪ್ರತಿಭೆಗಳು | ಕರ್ನಾಟಕ ತಂಡದ ನಾಯಕನಾಗಿ ಗಗನ್ ಗೌಡ ಆಯ್ಕೆ

Historic moment for Shivamogga as Ripponpete’s Gagan Gowda is selected as captain of the Karnataka State Kabaddi Team for the National Championship 2026. A proud achievement for the district. ಶಿವಮೊಗ್ಗ ಜಿಲ್ಲೆಯ ಕ್ರೀಡಾ ಇತಿಹಾಸಕ್ಕೆ ಸುವರ್ಣಾಕ್ಷರಗಳಲ್ಲಿ ಸೇರಿಸುವಂತಹ ಮಹತ್ವದ ಸಾಧನೆ ಇದಾಗಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಇಬ್ಬರು ಪ್ರತಿಭಾನ್ವಿತ ಕ್ರೀಡಾಪಟುಗಳು ಕರ್ನಾಟಕ ರಾಜ್ಯ ಕಬ್ಬಡಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಮೊದಲ…

Read More

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು. ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ…

Read More

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ|rpet news

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ…

Read More

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭೆ ಚುನಾವಣೆಯ ಕಣ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಆಗಮಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.ಮಾರ್ಚ್‌ 15ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಮಾರ್ಚ್ 17ರ ಭಾನುವಾರ ಮೋದಿ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ….

Read More

ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ| ಕೋಣಂದೂರಿನ ಎರಡು ಶಾಲೆಗಳಲ್ಲಿ ಕಳ್ಳತನ|theft

ಗರ್ತಿಕೆರೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಗಾಡ್ರೇಜ್ ಬೀರುಗಳನ್ನು ಮುರಿದು  ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ಕ್ಕೂ ಹೆಚ್ಚು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ ನಡೆದಿದೆ. ಇಂದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ…

Read More

HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು Villagers of Vatekodlu in Hosanagara taluk have lodged a complaint with Ripponpete Police after alleged black magic materials were found beside a village road, creating fear among residents and school children. ಹೊಸನಗರ, ಜು.16: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ರಸ್ತೆ…

Read More

ಸೊರಬದಲ್ಲಿ ಎತ್ತು ತೊಳೆಯುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು :

ಸೊರಬ : ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ. ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ….

Read More

ಆರಗ ಜ್ಞಾನೇಂದ್ರ ಉಡಾಫೆ ಮಾತನಾಡಲು ಹೆಸರುವಾಸಿ : ಪುಷ್ಪಾ ಅಮರನಾಥ್

 ಆರಗದಲ್ಲಿ ನೆಡೆದ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಸಿಗದೇ ಇದ್ದರೆ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ ನಾಥ್ ತಿಳಿಸಿದರು. ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಆರಗದಲ್ಲಿ ನೆಡೆದ ದಲಿತ ಸಮಾಜದ ಮೇಲಿನ ಅತ್ಯಾಚಾರ  ಬೇರೆ ಯಾವುದಾದರು ಸಮಾಜದ ಮೇಲೆ ಇಂತಹ ಘಟನೆ ನೆಡೆದಿದ್ದರೆ ಇಸ್ಟೊತ್ತಿಗಾಗಲೇ  ನ್ಯಾಯ ಸಿಗುತ್ತಿತ್ತು. ಗ್ರಾಮಪಂಚಾಯಿತಿಯಲ್ಲಿ ಏನೇ ನೆಡೆದರು ಅಲ್ಲಿನ ಸದಸ್ಯರಿಗೆ ಗೊತ್ತಾಗುತ್ತದೆ ಆದರೆ ಒಬ್ಬ ಗೃಹಸಚಿವರಿಗೆ ಗೊತ್ತಿಲ್ಲ ಎಂದರೆ ಏನು ಅರ್ಥ. ಆರಗ…

Read More