Headlines

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ರಿಪ್ಪನ್‌ಪೇಟೆ : ನಮ್ಮ ಆತ್ಮ ಶುದ್ದೀಕರಣವಿದ್ದರೆ ಮಾತ್ರ ಅದು ಧರ್ಮವಾಗಿರುತ್ತದೆ, ಆಯಾ ಧರ್ಮದ ಸಾರವನ್ನು ಅರ್ಥ ಮಾಡಿಕೊಂಡು ಆ ಪ್ರಕಾರ ಜೀವನ ನಡೆಸಿದಲ್ಲಿ ಎಲ್ಲರೂ ಸಂತಸದಿಂದ ಬದುಕಿ ಬಾಳಬಹುದು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ಹೇಳಿದರು. ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಸೌಹಾರ್ಧ ಸಂಗಮ ಹಾಗೂ ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ…

Read More

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…

Read More

ಹೊಸನಗರದ ಉಪನ್ಯಾಸಕ ಅಂಜನ್ ಕುಮಾರ್ ಗೆ ಬೆದರಿಕೆ – ಪ್ರಕರಣ ದಾಖಲು|thret

ಹೊಸನಗರ : ಕಾಲೇಜು ಉಪನ್ಯಾಸಕರೊಬ್ಬರ ಮನೆಯ ಕಾಂಪೌಂಡ್ ಆವರಣಕ್ಕೆ ಸಮಾರು 15 ಜನರ ಗುಂಪು ಅತಿಕ್ರಮಣ ಪ್ರವೇಶ ಮಾಡಿ, ಬೆದರಿಕೆ ಹಾಕಿದ ಘಟನೆ ಪಟ್ಟಣದ ಕ್ರಿಸ್ಟಿಯನ್ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಜನ್‌ಕುಮಾರ್ ಎಂಬವವರಿದ್ದ ಬಾಡಿಗೆ ಮನೆಯ ಆವರಣಕ್ಕೆ ಶನಿವಾರ ತಡರಾತ್ರಿ ಪ್ರವೇಶಿಸಿ, ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾರೆ. ಮನೆ ಒಳಗಡೆ ಅನ್ಯಕೋಮಿನ ಮಹಿಳೆಯನ್ನು ಇರಿಸಿಕೊಂಡಿದ್ದೀಯ, ನಾವು ತಪಾಸಣೆ ಮಾಡಬೇಕು. ಬಾಗಿಲು ತೆಗೆಯದಿದ್ದರೆ, ಬಾಗಿಲು ಒಡೆದು ಒಳ ಪ್ರವೇಶಿಸುವುದಾಗಿ ತಿಳಿಸಿ…

Read More

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಕಗ್ಗಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವಯರು ನಮ್ಮೂರು ನಮ್ಮ ಕೆರೆ ಯೋಜನೆಯಡಿ ತಳಲೆ ತಲೆಕಟ್ಟು ಕೆರೆಯ  ಹಸ್ತಾಂತರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ…

Read More

ಶಿವಮೊಗ್ಗದಲ್ಲಿ ಬ್ಯೂಟಿ ಸಲೂನ್ ಮೇಲೆ ಪೊಲೀಸ್ ದಾಳಿ: ಮೂವರು ಮಹಿಳೆಯರು, ಒಬ್ಬ ಪುರುಷ ವಶಕ್ಕೆ

ಶಿವಮೊಗ್ಗದಲ್ಲಿ ಬ್ಯೂಟಿ ಸಲೂನ್ ಮೇಲೆ ಪೊಲೀಸ್ ದಾಳಿ: ಮೂವರು ಮಹಿಳೆಯರು, ಒಬ್ಬ ಪುರುಷ ವಶಕ್ಕೆ Shivamogga Police conducted a raid on a beauty salon and detained three women and one man for questioning. Investigation into the case is underway. ಶಿವಮೊಗ್ಗ, ಜುಲೈ 7: ಶಿವಮೊಗ್ಗ ನಗರದ ಖಾಸಗಿ ಬ್ಯೂಟಿ ಸಲೂನ್‌ವೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ವಶಕ್ಕೆ ಪಡೆದಿರುವ ಘಟನೆ…

Read More

ಸೆ.11,12ಕ್ಕೆ ಕೋಣಂದೂರಿನ ಬೃಹನ್ಮಠದ ಸಮುದಾಯ ಭವನ ಲೋಕಾರ್ಪಣೆ ಮತ್ತು ಗುರುವಂದನಾ ಕಾರ್ಯಕ್ರಮ

ರಿಪ್ಪನ್‌ಪೇಟೆ;-ಕೋಣಂದೂರು ಬೃಹನ್ಮಠದಲ್ಲಿ ಸುಮಾರು 3 ಕೋಟಿ ರೂ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶ್ರೀಶಿವಲಿಂಗೇಶ್ವರ ಸಮುದಾಯ ಭವನ ಲೋಕಾರ್ಪಣಿ ಮತ್ತು ಶ್ರೀಶೈಲ ಜಗದ್ಗುರುಗಳ ಪಟ್ಟಾಧಿಕಾರದ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಸನ್ನಿಧಿಯವರ ಐವತ್ತನೇ ವರ್ಷದ ಅಂಗವಾಗಿ ತುಲಾಭಾರ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆಪ್ಟೆಂಬರ್ ೧೧ ಮತ್ತು ೧೨ ರಂದು ಅಯೋಜಿಸಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ  ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸೆ.11 ರಂದು ಸಂಜೆ ಶ್ರೀಶಿವಲಿಂಗೇಶ್ವರ…

Read More

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read More

ಶಾಸಕ ಹರತಾಳು ಹಾಲಪ್ಪ ವರ್ಚಸ್ಸಿಗೆ ಧಕ್ಕೆ ತರಲು ಕಾಂಗ್ರೆಸ್ ಷಡ್ಯಂತ್ರ : ರಾಜೇಂದ್ರ ಆವಿನಹಳ್ಳಿ

ಸಾಗರ: ಎಲ್‌ಬಿ ಕಾಲೇಜಿನ ಆವರಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ೫೬ನೇ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಗೂ ಶಾಸಕ ಹಾಲಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಲೇಜಿಗೆ ಜಮೀನು ನೀಡಿದ ಕುಟುಂಬದ ಎಚ್.ಎಂ.ಬಸವರಾಜ್‌ಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸ್ರಾಣಿ ನಡೆಸುತ್ತಿದ್ದ ಆಡಳಿತ ವಿರೋಧಿ ನಿಲುವಿನ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನು ಪ್ರತಿಷ್ಠಾನದ ಸದಸ್ಯತ್ವದಿಂದಲೇ ವಜಾ ಮಾಡಲಾಗಿತ್ತು ಎಂದರು. ಸರ್ವಸದಸ್ಯರ ಸಭೆ ನಡೆಯುತ್ತಿದ್ದ ಮಾ. 17ರಂದು ಬೆಳಿಗ್ಗೆ ನಾನು…

Read More

ಮಂಗಳೂರಿನ ಆಟೋ ಸ್ಪೋಟ ಪ್ರಕರಣ – ತೀರ್ಥಹಳ್ಳಿಯ ಶಾರೀಕ್ ಲಿಂಕ್ !!!..??|Manglore

ಮಂಗಳೂರಿನ ಹೊರವಲಯದಲ್ಲಿ ನಡೆದ ಆಟೋ ಸ್ಪೋಟದ ಹಿಂದೆ  ಭಯೋತ್ಪಾದಕರ ಕೈವಾಡವಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ ಬೆನ್ನಲ್ಲೇ ಈ ಪ್ರಕರಣದಲ್ಲಿ ಶಿವಮೊಗ್ಗದ ವ್ಯಕ್ತಿಯ ಲಿಂಕ್ ಸಹ ಕೇಳಿ ಬರುತ್ತಿದೆ. ಈ ರೀತಿಯ ಸುದ್ದಿಯ ಜಾಡನ್ನ ಬೆನ್ನು ಹತ್ತಿರುವ ಮಾಧ್ಯಮಗಳಿಗೆ ಹೆಸರು ಕೇಳಿ ಬರುತ್ತಿರುವ ಹೆಸರೆಂದರೆ ಶಾರೀಕ್ ಹೆಸರು. ಯಾರೂ ಈ ಶಾರೀಕ್ ಎಂದು ಕೇಳ್ತಾ ಹೋದರೆ ಸೆಪ್ಪಂಬರ್ ತಿಂಗಳಲ್ಲಿ ಶಿವಮೊಗ್ಗದಲ್ಲಿ ಪತ್ತೆಯಾದ ಮೂವರು ಶಂಕಿತರ ಹೆಸರಿನಲ್ಲಿ ಕೇಳಿ ಬಂದ ಪ್ರಮುಖ ಆರೋಪಿ ಈ ಶಾರೀಕ್. ತೀರ್ಥಹಳ್ಳಿಯ ನಿವಾಸಿ…

Read More

ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಲಾರಿ ಹರಿದ ಪ್ರಕರಣ -ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|Accident death

ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ. ಬಿಸಿಎಂ ಹಾಸ್ಟೆಲ್​ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಸಾಗರ…

Read More
Exit mobile version