Headlines

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ|lokayuktha

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ ಶಿವಮೊಗ್ಗದ  ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಗೋಪಿನಾಥ್  ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದಾರೆ.ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.  ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್​ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್​ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ  ದೂರು ದಾಖಲಾಗಿತ್ತು.  ದೂರಿನನ್ವಯ ಲೋಕಾಯುಕ್ತ…

Read More

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಬಿ ಜಕ್ಕಣ್ಣ ಗೌಡರ್  ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ…

Read More

Ripponpet | ನಾಯಕ್ ಜನರಲ್ ಸ್ಟೋರ್ಸ್ ಮಾಲೀಕ ಮಾಧವ ನಾಯಕ್‌ ನಿಧನ

ರಿಪ್ಪನ್ ಪೇಟೆ : ಪಟ್ಟಣದ ಜಿ.ಎಸ್‌.ಬಿ ಸಮಾಜದ ಮಾಜಿ ಅಧ್ಯಕ್ಷರು ಹಾಗೂ ನಾಯಕ್ ಜನರಲ್ ಸ್ಟೋರ್ಸ್ ಇದರ ಮಾಲೀಕರಾದ ಮಾಧವ ನಾಯಕ್ (85) ಇಂದು ಬೆಳಿಗ್ಗೆ ವಯೋಸಹಜ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಪಟ್ಟಣದ ಗಾಂಧಿನಗರದ ಹಿಂದೂ ರುದ್ರ ಭೂಮಿಯಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಪಿ. ರಮೇಶ್ ಅವರ ಮಾಲೀಕತ್ವದ ಸಾಗರ ರಸ್ತೆಯಲ್ಲಿರುವ ಪಿ.ವಿ. ಸ್ಟೋರ್‌ನಲ್ಲಿ ಭಾರತೀಯ ಸೇನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ಗಿರೀಶ್ ಅವರಿಗೆ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಯೋಧರಿಗೆ ಶಾಲು ಹೊದಿಸಿ, ಫಲತಾಂಬೂಲ ಮತ್ತು ನೆನಪಿನ ಕಾಣಿಕೆ ನೀಡಿ ಅವರ ಸೇವಾಭಾವವನ್ನು ಸ್ಮರಿಸಲಾಯಿತು. ನಂತರ ಸಿಹಿ ತಿನ್ನಿಸಿ ನಿವೃತ್ತಿ ಜೀವನವು ಸುಖಮಯವಾಗಿ ಮತ್ತು…

Read More

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ರಂಜಿತಾ (28) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ, ಜಗುಲಿಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ರಂಜಿತಾ ಅವರು ಗಣಪತಿ ಹಬ್ಬದ ಪ್ರಯುಕ್ತ ತವರು ಮನೆಗೆ ಬಂದಿದ್ದರು. ಈ ಸಂದರ್ಭ ಮನೆಯವರಿಲ್ಲದ ವೇಳೆಯಲ್ಲಿ ಜಗುಲಿಯಲ್ಲಿ ನೇಣು ಬಿಗಿದು…

Read More

ಸಾಗರ : ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಇಬ್ಬರು ಯುವಕರ ಆತ್ಮಹತ್ಯೆ :

ಸಾಗರ: ಇಲ್ಲಿನ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್‌ವೊಂದರಲ್ಲಿ ಇಬ್ಬರು ಯುವಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಜೀವತೆತ್ತ ಯುವಕರು. ಸಂತೋಷ್ ಮತ್ತು ಹನುಮಂತ ಅವರು ಸೆ. 24ರ ತಡರಾತ್ರಿ ಲಾಡ್ಜ್‌ಗೆ ಬಂದು ಡಬ್ಬಲ್ ಬೆಡ್‌ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ. ಶನಿವಾರ…

Read More

ಕಾಲೇಜು ಉಪನ್ಯಾಸಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ

NSUI protests in Shivamogga demanding strict action against a Sahyadri College professor accused of sexually harassing female students and sending obscene messages. ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವ ಹೆಸರಿನಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿರುವ ಆರೋಪದ ಮೇಲೆ ಸಹ್ಯಾದ್ರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುದುಕಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಆಗ್ರಹಿಸಿದೆ. ಸೋಮವಾರ ಕಾಲೇಜಿನ ಎದುರು ಪ್ರತಿಭಟನೆ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ ರಿಪ್ಪನ್ ಪೇಟೆ : ಮಲೆನಾಡಿನ ಆರಾಧ್ಯದೈವ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವದಲ್ಲಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ನೂರಾರು ಭಕ್ತರೊಂದಿಗೆ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮ್ಮನಘಟ್ಟ ಕ್ಷೇತ್ರವು ಮುಂದಿನ ದಿನಗಳಲ್ಲಿ ಸಿಗಂದೂರು ಶ್ರೀ ಕ್ಷೇತ್ರದಂತೆಯೇ ಪ್ರಸಿದ್ಧ ಪ್ರವಾಸಿ ತಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಕೊರತೆ ನಿವಾರಣೆಯಾಗುವುದರೊಂದಿಗೆ ಕ್ಷೇತ್ರವು ರಾಜ್ಯ…

Read More

ಪೋಸ್ಟ್ ಮ್ಯಾನ್ ನ್ಯೂಸ್‌ ಇಂಫ್ಯಾಕ್ಟ್ – ಬಡ ವೃದ್ದೆಯ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ !

ಪವರ್‌ ಫುಲ್‌ ನ್ಯೂಸ್‌ಗೆ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ ! ಫ್ರೀಡಂ ಫೈಟರ್‌ ಮಡದಿ ಪರವಾದ ಹೋರಾಟಕ್ಕೆ ಜಯ! | ಸುದ್ದಿ ಇಂಪ್ಯಾಕ್ಟ್‌ಗೆ ಮನೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಮ್ಯಾನೇಜರ್‌! ಪಿಂಚಣಿ ಆಧಾರದ ಸಾಲಕ್ಕೆ ಕಟ್‌ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಮಡದಿಯ ಕಿವಿಚೈನ್‌ ಕಾಸು..  ಮನೆಗೆ ಬಂತು ವಾಪಸ್‌… ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಇಂಪ್ಯಾಕ್ಟ್‌ಗೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಕೋಣಂದೂರಿನ ಕೆನರಾ ಬ್ಯಾಂಕ್ ಮ್ಯಾನೇಜರ್‌!…

Read More

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ಬದುಕಿಗೆ ಭವಿಷ್ಯವಿಲ್ಲ. ಭವಿಷ್ಯವಿದ್ದರೂ ಅರ್ಥವಿಲ್ಲ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬರುವೆ ಹಮ್ಮಿಕೊಂಡ ಶಾರದಾ ಪೂಜೆ ಮತ್ತು ಮಕ್ಕಳ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ಜೀವನ ಶೈಲಿಯೂ ಬದಲಾಗಿದೆ. ಆದರೆ, ನೈತಿಕ ಮೌಲ್ಯಗಳು ಅಧಃಪತನವಾಗಿರುವುದು ದುರದೃಷ್ಟಕರ. ಶಿಕ್ಷಕರು, ಪಾಲಕರು ಮಕ್ಕಳಿಗೆ…

Read More