Headlines

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ಸಾವು,ಒಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗ : ನಗರದ ಸವಳಂಗ ಬ್ರಿಡ್ಜ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಮೂರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಒಬ್ಬರು ಸದ್ಯಕ್ಕೆ ಬಚಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಿ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಳಂಗ ಬ್ರಿಡ್ಜ್ ಬಳಿ ಮರಳು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಯಲ್ಲಾಪುರ-ಬೆಂಗಳೂರು ಕೆಎಸ್ಆರ್ ಟಿ ಸಿ ಬಸ್…

Read More

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ ಹೊಸನಗರ ತಾಲೂಕಿನ ಕೊಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನವರಾತ್ರಿ ಅಂಗವಾಗಿ ಜೇನುಕಲ್ಲಮ್ಮದೇವಿಯ ದರ್ಶನ ಪಡೆದ ನಂತರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಇದೊಂದು ಐತಿಹಾಸಿಕ ದೇವಸ್ಥಾನವಾಗಿದ್ದು, ಚಂದ್ರಗುತ್ತಿ ಮಾದರಿಯಲ್ಲಿ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನಿಗೆ ವಾರ್ನಿಂಗ್ ನೀಡಿದ್ದ ತಮ್ಮನನ್ನು ಕಾರು ಹಾಯಿಸಿ ಕೊಲೆ|crime news

ಅಕ್ಕನ ಸಂಸಾರ ಉಳಿಸಿಕೊಳ್ಳಲು ಹೋದ ಸಹೋದರನು ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ನಡೆದಿದ್ದೇನು..???? ; ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಚಂದ್ರಾ ನಾಯ್ಕ ಮತ್ತು ಈತನ ಭಾವ ಶಂಕರ್ ನಾಯ್ಕ ಇಬ್ಬರು ಆಗಸ್ಟ್​ 27 ರ ರಾತ್ರಿ ಬೈಕ್ ಮೇಲೆ ಶಿಕಾರಿಪುರ ಪಟ್ಟಣಕ್ಕೆ ತೆರಳಿದ್ದರು. ಬಳಿಕ ಪಟ್ಟಣದಿಂದ ಸುಮಾರು 10 ರಿಂದ 15 ಕಿ.ಮೀ ದೂರದ ತೋಗರ್ಸಿ ಬಳಿ ವಾಪಾಸ್​ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೆ…

Read More

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ Janahita Ranga state coordinator Watagodu Suresh questions national party leaders over protests demanding Hosanagara constituency formation, calling the movement politically motivated. ರಿಪ್ಪನ್ ಪೇಟೆ: ಸರ್ಕಾರದಲ್ಲಿ ಶಾಸನ ರೂಪಿಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪಕ್ಷಗಳ ನಾಯಕರು ಹೊಸನಗರ ಕ್ಷೇತ್ರ ರಚನೆ ವಿಷಯದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆಗಳಿಗೆ ಕರೆ ನೀಡುತ್ತಿರುವುದು ಆಶ್ಚರ್ಯಕರ ಬೆಳವಣಿಗೆಯಾಗಿದೆ ಎಂದು ಜನಹಿತ…

Read More

ಶಿವಮೊಗ್ಗದ ಕವಯತ್ರಿ ಕುಮಾರಿ ನಿತ್ಯಶ್ರೀ ಗೆ ರಾಜ್ಯೋತ್ಸವ ಪ್ರಶಸ್ತಿ : ಸತತ ಮೂರು ಪ್ರಶಸ್ತಿ ಮುಡಿಗೇರಿಸಿಕೊಂಡ ಯುವ ಬರಹಗಾರ್ತಿ

ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು ನಿತ್ಯಶ್ರೀ ಆರ್ ಇವರಿಗೆ ಡಿಸೆಂಬರ್ 18ರಂದು ಮಂಡ್ಯದ ಗಾಂಧಿ ಭವನದಲ್ಲಿ  ಕಸ್ತೂರಿ ಸಿರಿಗನ್ನಡ ವೇದಿಕೆಯ  ಕವಿಗೋಷ್ಠಿಯಲ್ಲಿ ಭಾಗಿಯಾಗಿ ನಂತರ ಈ ವೇದಿಕೆಯಲ್ಲಿ ರಾಜ್ಯಾಧ್ಯಕ್ಷರು ಪೋತೆರಾ ಮಹಾದೇವು ಮತ್ತು ಮುಖ್ಯ ಅತಿಥಿಗಳಾದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣರವರು  ಡಾ. ಶಿವಕುಮಾರ್ ಮತ್ತು ಗುರುಪ್ರಸಾದ್ ವಕೀಲರು ಹಾಗೂ ಇನ್ನಿತರ ಅತಿಥಿ ಗಣ್ಯರ ಸಮ್ಮುಖದಲ್ಲಿ ಉದಯೋನ್ಮುಖ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವರ್ಷದಲ್ಲಿ ಸತತ ಮೂರು…

Read More

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read More

ತೀರ್ಥಹಳ್ಳಿಯ ಶಾರೀಖ್ ಮನೆ ಈಡಿ ದಾಳಿ | ಕಿಮ್ಮನೆ ರತ್ನಾಕರ್ ಕಛೇರಿ ಮೇಲೂ ಈಡಿ ದಾಳಿ ನಡೀತಾ…..?????ಈ ಸುದ್ದಿ ನೋಡಿ

ಶಾರಿಕ್ ಮನೆ ಮೇಲೆ ಈಡಿ ತಂಡ ದಾಳಿ ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ಶಾರಿಕ್ ಅಜ್ಜಿಯ ಮನೆಯ ಮೇಲೆ ಈಡಿ ಅಧಿಕಾರಿಗಳ ತಂಡ ರೈಡ್ ಮಾಡಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿದ್ದಾರೆ. ದಾಳಿಯ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ. ನಗರದಲ್ಲಿ ಹಲವು ಕಡೆ ಕಡೆ ಶೋಧ ಮಾಡುವ ಸಾಧ್ಯತೆ ಇದ್ದು ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಕಿಮ್ಮನೆ ಕಚೇರಿ ಮೇಲೆ ದಾಳಿ ಮಾಡಿದ್ರ ಅಧಿಕಾರಿಗಳು ? ಶಾರಿಕ್ ಅಜ್ಜಿ ಮನೆಯ ಮೇಲೆ ದಾಳಿ…

Read More

ಚಕ್ರವರ್ತಿ ಸೂಲಿಬೆಲೆಗೆ ಮತ್ತೊಂದು ಸಂಕಷ್ಟ! ಶಿವಮೊಗ್ಗದಲ್ಲಿ FIR ದಾಖಲು, ಕಾರಣವೇನು?

ಶಿವಮೊಗ್ಗದ (Shivamogga) ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.  SSLC ಪೂರಕ ಪರೀಕ್ಷೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲ ತಾಣಗಳಲ್ಲಿ (Social Media) ಹಾಕಿದ ಪೋಸ್ಟ್ ವಿಚಾರವಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸದಸ್ಯರು ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಐಪಿಸಿ 1860 ರ 505/1ಬಿ 505/1ಸಿ 505/2 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ….

Read More