ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ | Snake rescue

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ ಕಪ್ಪೆ ಜತೆ ಪ್ಲಾಸ್ಟಿಕ್ ಕವರ್ ನುಂಗಿದ್ದ ಹಾವು ಒದ್ದಾಡುತ್ತಿದ್ದನ್ನು ಕಂಡು ಉರಗ ರಕ್ಷಕರೊಬ್ಬರು ರಕ್ಷಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಅತ್ತಿತ್ತ ಹೋಗಲಾಗದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದಾರೆ. “ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು…

Read More

ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸುತ್ತೀರಿ! :ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ: ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೇ ನೀಡಿರೋ ಗ್ರಾಮೀಣಾಭಿವೃದ್ಧಿ ಸಚಿವರಾಗಿರೋ ಕೆ.ಎಸ್‌ ಈಶ್ವರಪ್ಪ ಶಿಕಾಳಕೊಪ್ಪದಲ್ಲಿ ನಡೆದ ಘಟನೆಯನ್ನ ಖಂಡಿಸಿದಿದ್ದಾರೆ. ಕೆಲವು ಮುಸಲ್ಮಾನರು ಬಹಳ ತಲೆಹರಟೆಗಳಾಗಿದ್ದು,ಅವರೇ ಮುಸ್ಲೀಂರ ಉದ್ದಾರಕರು ಅನ್ನೋ ರೀತಿ ವರ್ತಿಸುತ್ತಿದ್ದಾರೆ. ಇದು ಸರಿಯಲ್ಲ ಎಂದುಹೇಳಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು ಶಿರಾಳಕೊಪ್ಪದಲ್ಲಿ ಮುಸ್ಲಿಂ ಯುವಕರು ಹಿಂದೂ ಯುವಕನ ಮೇಲೆ ನಡೆಸಿದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರೀಯಿಸಿದ ಅವರು ಚೈತ್ರಾ ಕುಂದಾಪುರ ಅವರ ಹೇಳಿಕೆಯನ್ನು ಹಿಂದೂ ಯುವಕನೊಬ್ಬ ಕೇವಲ ಮೊಬೈಲ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದಕ್ಕೆ ಅಂಗಡಿಗೆ ನುಗ್ಗಿ ಹೊಡೆಯುತ್ತಾರೆ…

Read More

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು|thirthahalli news

ತೀರ್ಥಹಳ್ಳಿ : ಇಲ್ಲಿನ ಚಕ್ರತೀರ್ಥದಲ್ಲಿ ಕಿಡಿಗೇಡಿಗಳು ಹಸುವಿನ ಕತ್ತನ್ನು ಕಡಿದು ಬಳಿಕ ರುಂಡವನ್ನು ತುಂಗಾ ನದಿಗೆ ಎಸೆದು ಪರಾರಿ ಆಗಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ವಿಕೃತಿ ಮೆರೆದಿದ್ದು, ಸ್ಥಳೀಯರು ದುಷ್ಕೃತ್ಯಕ್ಕೆ ಕಿಡಿಕಾರಿದ್ದಾರೆ. ಸ್ಥಳೀಯರು ಸ್ನಾನ ಮಾಡಲು ಹೊಳೆಗೆ ಇಳಿದಾಗ ವಿಷಯ ಬೆಳಕಿಗೆ ಬಂದಿದ್ದು ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ದನದ ರುಂಡವನ್ನು ಬಿಟ್ಟು ಮಾಂಸ ತೆಗೆದುಕೊಂಡು ಹೋಗಲಾಗಿದೆ.  ಇದು ತೀರ್ಥಹಳ್ಳಿ ಪೊಲೀಸರ ವೈಫಲ್ಯ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ಕೋಣಂದೂರು ಸಮೀಪದ ಹುಂಚದ ಕಟ್ಟೆ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಬ್ರೀಜಾ ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದರನ್ನು ಎನ್ನಲಾಗುತಿದೆ, ಹುಂಚದಕಟ್ಟೆ -ಕೋಣಂದೂರು ಮಾರ್ಗ ಮಧ್ಯದ ತಿರುವಿನಲ್ಲಿ ಶನಿವಾರ ರಾತ್ರಿ 12.30 ಸುಮಾರಿಗೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು…

Read More

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read More

ರಿಪ್ಪನ್ ಪೇಟೆ : ಐಟಿಐ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸುವಂತೆ ಬಿ ಪಿ ರಾಮಚಂದ್ರ ಆಗ್ರಹ

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲಕರ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಆಗ್ರಹಿಸಿದ್ದಾರೆ.  ಇಂದು ಕೆದಲುಗುಡ್ಡೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಐಟಿಐ ಕಾಲೇಜಿನ ಕಟ್ಟಡವನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ  ಸುಮಾರು…

Read More

ಆನಂದಪುರ : ಮೂರು ಮುತ್ತು ಕಲಾವಿದರಿಗೆ ಕಸಾಪ ಹಾಗೂ ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್ ವತಿಯಿಂದ ಸನ್ಮಾನ

ಆನಂದಪುರ : ಮೂರು ಮುತ್ತು ಕಲಾವಿದರನ್ನು ಪಟ್ಟಣದ ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್  ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ರೂಪಕಲಾ (ಕುಳ್ಳಪ್ಪು) ತಂಡದವರಿಂದ ಆನಂದಪುರ ಸಮೀಪದ ಮಲಂದೂರಿನಲ್ಲಿ ಮೂರು ಮುತ್ತು ನಾಟಕ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ  ಕಳೆದ 28 ವರ್ಷಗಳಿಂದ ದೇಶ ವಿದೇಶಗಳಲ್ಲೂ ಕನ್ನಡ  ಹಾಸ್ಯಮಯ ನಾಟಕ ಪ್ರದರ್ಶನಗಳನ್ನು ನಡೆಸಿರುವ ಕುಳ್ಳಪ್ಪು ತಂಡ ಇಲ್ಲಿಯ ತನಕ  2200 ನೇ ಮೂರು ಮುತ್ತು ನಾಟಕದ ಪ್ರದರ್ಶನ ಮಾಡಿರುತ್ತಾರೆ . ಇವರ ಸೇವೆಯನ್ನು ಗುರುತಿಸಿ …

Read More

Garthikere | ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳದ ಸಾಹಿರಾ ಬಾನು

ಶಿವಮೊಗ್ಗ : ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.  ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬ ಮಹಿಳೆಯನ್ನು ಶಿವಮೊಗ್ಗ ಸೈಬರ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಹಿಳೆಯ ಪತಿ ಸದ್ದಾಂ ಹುಸೇನ್ ಬೆಂಗಳೂರಿನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಈತ ಜೈಲಿನಿಂದಲೇ ಶಿವಮೊಗ್ಗದ ಉದ್ಯಮಿಗೆ ವಾಟ್ಸಪ್ ಕಾಲ್ ಮಾಡಿ ಜೀವ…

Read More