Headlines

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ ಆನೆ ಹಾವಳಿ..! ಸಿಸಿಟಿವಿ ದೃಶ್ಯಾವಳಿ : ಅರಣ್ಯಾಧಿಕಾರಿಗಳಿಂದ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ|thirthahalli

ತೀರ್ಥಹಳ್ಳಿ : ಪಟ್ಟಣದ ವಾರ್ಡ್ 14 ರ ಕುರುವಳ್ಳಿಯಲ್ಲಿ ಇಂದು ಬೆಳಗ್ಗಿನ ಜಾವಾ 3.30 ರ ವೇಳೆಯಲ್ಲಿ ಕಾಡಾನೆಯೊಂದು ಸ್ಥಳೀಯ ನಿವಾಸಿ ಒಬ್ಬರಿಗೆ ಕಾಣಿಸಿಕೊಂಡಿದ್ದು ಆನೆಯ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ. ತಡರಾತ್ರಿ ವ್ಯಕ್ತಿಯೊಬ್ಬರಿಗೆ ಕಾಣಿಸಿಕೊಂಡ ಕಾಡಾನೆಯ ಸಿಸಿಟಿವಿ ದೃಶ್ಯ ಮಾಧ್ಯಮಕ್ಕೆ ಲಭ್ಯವಾಗಿದೆ. ಎರಡು ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದ್ದೂ ಅದೇ ಆನೆ ಈ ಕಡೆ ಬಂದಿರಬಹುದು ಎಂದು ಊಹಿಸಲಾಗುತ್ತಿದೆ. ರಾಷ್ಟಿಯ ಹೆದ್ದಾರಿ 169 ರ ತೀರ್ಥಹಳ್ಳಿ-ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ  ಕುರುವಳ್ಳಿ…

Read More

RIPPONPETE | ವಿರಾಟ್ ವಿಶ್ವಕರ್ಮ ಸಂಘದ ನೇತೃತ್ವದಲ್ಲಿ ಜನಿವಾರ ಧಾರಣೆ ಹಾಗೂ ಯಜ್ಞ ಸಮಾರಂಭ

ರಿಪ್ಪನ್ ಪೇಟೆಯಲ್ಲಿ ಋಗ್ ಉಪಾಕರ್ಮ – ವಿರಾಟ್ ವಿಶ್ವಕರ್ಮ ಸಂಘದ ನೇತೃತ್ವದಲ್ಲಿ ಜನಿವಾರ ಧಾರಣೆ ಹಾಗೂ ಯಜ್ಞ ಸಮಾರಂಭ ರಿಪ್ಪನ್ ಪೇಟೆ : ಪಟ್ಟಣದ ವಿಶ್ವಕರ್ಮ ಸಮಾಜದವರಿಂದ, ವಿರಾಟ್ ವಿಶ್ವಕರ್ಮ ಸಂಘದ ಸಹಭಾಗಿತ್ವದಲ್ಲಿ ಋಗ್ ಉಪಾಕರ್ಮದ ಪ್ರಯುಕ್ತ ಭವ್ಯವಾದ ಜನಿವಾರ ಧಾರಣೆ ಹಾಗೂ ವಿಶ್ವಕರ್ಮ ದೇವರ ಯಜ್ಞ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಧಾರ್ಮಿಕ ಕಾರ್ಯಕ್ರಮವು ಸಮಾಜ ಬಾಂಧವರ ಸಕ್ರಿಯ ಸಹಭಾಗಿತ್ವದಲ್ಲಿ, ಕುಲಾಪುರೋಹಿತರಾದ ಚೇತನ್ ಪುರೋಹಿತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರಾದ ಮಂಜುನಾಥ್ ಆಚಾರ್ಯ (ಗ್ಯಾರೇಜ್),…

Read More

ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja

ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ  ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.  ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….

Read More

HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು

ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು ಹೊಸನಗರ:  ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ  ಶುಕ್ರವಾರ  ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು…

Read More

ರಿಪ್ಪನ್‌ಪೇಟೆ : ಕ್ಷತ್ರಿಯ ಮರಾಠ ಯುವ ವೇದಿಕೆಗೆ ಜಾಗ ಮಂಜೂರಾತಿಗೆ ಸಂಪುಟ ಸಭೆ ಅನುಮೋದನೆ – ಶಾಸಕರಿಗೆ ಅಭಿನಂದನೆ ಸಲ್ಲಿಕೆ|Ripponpet

ರಿಪ್ಪನ್ ಪೇಟೆ : ಪಟ್ಟಣದ ಕ್ಷತ್ರೀಯ ಮರಾಠ ಯುವ ವೇದಿಕೆಯ ಬಹುವರ್ಷಗಳ ಬೇಡಿಕೆಯನ್ನು ಹರತಾಳು ಹಾಲಪ್ಪ ರವರ ವಿಶೇಷ ಪ್ರಯತ್ನದಿಂದ ಈಡೇರಿದ್ದು ಶಾಸಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಾಗರ -ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರ ವಿಶೇಷ ಪ್ರಯತ್ನದಿಂದ ಹೊಸನಗರ ತಾಲೂಕಿನ ರಿಪ್ಪನಪೇಟೆಯ “ಕ್ಷತ್ರಿಯ ಮರಾಠ ಯುವ ವೇದಿಕೆ” ಯ ಬಹು ವರ್ಷಗಳ ಬೇಡಿಕೆಯಾಗಿದ್ದ, ಬಡ ಮಕ್ಕಳ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣ ಉದ್ದೇಶಕ್ಕೆ ಕೆರೆಹಳ್ಳಿ ಗ್ರಾಮದ ಸ.ನಂ 37 ರಲ್ಲಿ, 2…

Read More

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…

Read More

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ : ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ ಉರೂಸ್ ಸಮಾರಂಭ ಮೇ 16ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷರಾದ ಜಿ ಮಹಮ್ಮದ್ ಸಾಬ್ ಹಾಗೂ ಉಪಾಧ್ಯಕ್ಷ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮೇ 16 ,…

Read More

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ  ತಯಾರಾದ ಖಾದಿ ಬಟ್ಟೆಗಳನ್ನು  ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…

Read More

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್ ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಡ ಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್ ಡಿಕ್ಕಿಯಾಗಿದೆ. ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿಯಾದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ. ಈ ಘಟನೆಯಲ್ಲಿ…

Read More

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್  ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…

Read More